ಹಾಸನ : ಅರಸೀಕೆರೆ ತಾಲೂಕಿನ ತಾಂಡ್ಯ ಗ್ರಾಮ ಹಾಗೂ ಪಟ್ಟಣದಲ್ಲಿ ನಡೆದ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟದಲ್ಲಿ ಆಯೋಜಿಸಿದ್ದು, ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇಗೌಡ  ಚಾಲನೆ ನೀಡಿದ್ದರು.

BIGG NEWS : ಉಪ್ಪಿನಂಗಡಿಯಲ್ಲಿ ಕುದುರೆಗೆ ಸರ್ಕಾರಿ ಬಸ್‌ ಡಿಕ್ಕಿ, ಸ್ಥಳದಲ್ಲೇ ಸಾವು : ಸವಾರನಿಗೆ ಗಂಭೀರ ಗಾಯ

ಈ ಸಂದರ್ಭದಲ್ಲಿ ರಾಜಕೀಯ ಜಂಜಾಟದ ನಡುವೆ  ಯುವಕರೊಂದಿಗೆ  ಕಬಡ್ಡಿ.. ಕಬಡ್ಡಿ  .. ಎನ್ನುತ್ತ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಕೆಎಂ ಶಿವಲಿಂಗೇಗೌಡ  ಕಬಡ್ಡಿ ಆಡಿದ ಫೋಟೋ ವೈರಲ್‌ ಆಗಿದೆ.  ಈ ವಯಸ್ಸಿನಲ್ಲೂ  ಶಾಸಕರು ಕಬಡ್ಡಿ ಆಡಿರುವುದಕ್ಕೆ ಯುವಕರು ಫಿದಾ ಆಗಿದ್ದಾರೆ

BIGG NEWS : ಉಪ್ಪಿನಂಗಡಿಯಲ್ಲಿ ಕುದುರೆಗೆ ಸರ್ಕಾರಿ ಬಸ್‌ ಡಿಕ್ಕಿ, ಸ್ಥಳದಲ್ಲೇ ಸಾವು : ಸವಾರನಿಗೆ ಗಂಭೀರ ಗಾಯ

 

Share.
Exit mobile version