ಶಾಸಕ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಉಚ್ಚಾಟನೆ ಸ್ವಾಗತಾರ್ಹ ಕ್ರಮ: ಬಿವೈ ವಿಜಯೇಂದ್ರ
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಮತ್ತು ಪಕ್ಷಕ್ಕೆ ಮುಜುಗರ ಆಗುವ ರೀತಿಯಲ್ಲಿ ನಡೆದುಕೊಂಡ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರ ಉಚ್ಚಾಟನೆಯ ಕ್ರಮ ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಿಸ್ತು ಕ್ರಮ ಕೈಗೊಳ್ಳುವಂತೆ ರಾಜ್ಯ ಘಟಕ ಕೋರಿತ್ತು. ಬಿಜೆಪಿ ಕೇಂದ್ರ ಶಿಸ್ತು ಸಮಿತಿಯು ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ … Continue reading ಶಾಸಕ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಉಚ್ಚಾಟನೆ ಸ್ವಾಗತಾರ್ಹ ಕ್ರಮ: ಬಿವೈ ವಿಜಯೇಂದ್ರ
Copy and paste this URL into your WordPress site to embed
Copy and paste this code into your site to embed