Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

KSRTCಯ ಮೃತ ನೌಕರರ ಕುಟುಂಬಸ್ಥರಿಗೆ ಅನುಕಂಪದ ನೇಮಕಾತಿ ಪತ್ರ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ

08/07/2025 2:37 PM

ಕಾಂಗ್ರೆಸ್ ಸರ್ಕಾರದ ದುರಾಡಳಿತ ವಿರುದ್ದ ತಾರ್ಕೀಕ ಅಂತ್ಯದ ಹೋರಾಟ ಮಾಡಿದ್ದೇನೆ : ಬಿ ವೈ ವಿಜಯೇಂದ್ರ

08/07/2025 2:18 PM

BREAKING : ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿದ್ದ, ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

08/07/2025 1:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: 9 ಪುಟಗಳ ಪ್ರತ್ಯುತ್ತರದೊಂದಿಗೆ ಬಿ.ವೈ ವಿಜಯೇಂದ್ರ ವಿರುದ್ಧವೇ ದೂರು ನೀಡಿದ ‘ಶಾಸಕ ಯತ್ನಾಳ್’
KARNATAKA

BIG NEWS: 9 ಪುಟಗಳ ಪ್ರತ್ಯುತ್ತರದೊಂದಿಗೆ ಬಿ.ವೈ ವಿಜಯೇಂದ್ರ ವಿರುದ್ಧವೇ ದೂರು ನೀಡಿದ ‘ಶಾಸಕ ಯತ್ನಾಳ್’

By kannadanewsnow0918/02/2025 5:36 PM
Basangouda Patil Yatnal

ಬೆಂಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿಯೇ ತೊಡೆತಟ್ಟಿ ಹೇಳಿಕೆ ನೀಡಿದ್ದಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಹೈಕಮಾಂಟ್ ಶೋಕಾಸ್ ನೋಟಿಸ್ ನೀಡಿ ಶಾಕ್ ನೀಡಿತ್ತು. ಈ ನೋಟಿಸ್ ಗೆ 9 ಪುಟಗಳ ಉತ್ತರವನ್ನು ನೀಡಿರುವಂತ ಶಾಸಕ ಯತ್ನಾಳ್, ಅದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧವೇ ದೂರು ನೀಡಿದ್ದಾರೆ.

ಬಿಜೆಪಿ ಹೈಕಮಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಪಕ್ಷ ವಿರೋಧಿ ಹೇಳಿಕೆಯಿಂದಾಗಿ ಶೋಕಾಸ್ ನೋಟಿಸ್ ನೀಡಲಾಗಿತ್ತು. ಕೆಲ ದಿನಗಳ ಹಿಂದೆ ನೀಡಿದ್ದಂತ ನೋಟಿಸ್ ಗೆ 72 ಗಂಟೆಗಳ ಒಳಗಾಗಿ ಉತ್ತಿರಿಸುವಂತೆ ಸೂಚಿಸಲಾಗಿತ್ತು. ಈ ಮೊದಲು ನೀಡಿದ್ದಂತ ನೋಟಿಸ್ ಗೆ ನೀಡಿದ್ದಂತ ಉತ್ತರಕ್ಕೆ ಬಿಜೆಪಿ ಹೈಕಮಾಂಡ್ ತೃಪ್ತಿಯಾಗಿಲ್ಲ ಎನ್ನಲಾಗಿತ್ತು.

ಇನ್ನೂ ಬಿಜೆಪಿ ಹೈಕಮಾಂಡ್ ನೀಡಿದ್ದಂತ 2ನೇ ನೋಟಿಸ್ ಗೆ ಶಾಸಕ ಯತ್ನಾಳ್ ಬರೋಬ್ಬರಿ 9 ಪುಟಗಳ ಪ್ರತ್ಯುತ್ತರ ನೀಡಿದ್ದಾರೆ ಎನ್ನಲಾಗಿದೆ. ಈ ಉತ್ತರವು ಈ ಹಿಂದೆ ನೀಡಿದ್ದಂತ ಉತ್ತರವನ್ನೇ ಕಾಪಿ ಪೇಸ್ಟ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಹಳೆಯ ನೋಟಿಸ್ ಗೆ ನೀಡಿದ ಉತ್ತರವನ್ನು ಉಲ್ಲೇಖಿಸಿರುವಂತ ಶಾಸಕ ಯತ್ನಾಳ್, ನಿರ್ಧಿಷ್ಟ ವಿಷಯದ ಬಗ್ಗೆ ಹೆಚ್ಚು ಸ್ಪಷ್ಟ ಉತ್ತರ ನೀಡಿಲ್ಲ ಎನ್ನಲಾಗಿದೆ. ಇದರ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧವೇ 9 ಪುಟಗಳ ಪ್ರತ್ಯುತ್ತರದಲ್ಲಿ ದೂರು ನೀಡಿದ್ದಾರೆ ಎನ್ನಲಾಗುತ್ತಿದೆ.

BREAKING: ಫೆ.20ರವರೆಗೆ ಮೈಸೂರಿಗೆ ತೆರಳಲು ‘ನಟ ದರ್ಶನ್’ಗೆ ಕೋರ್ಟ್ ಅನುಮತಿ | Actor Darshan

BREAKING: ಬೆಳಗಾವಿಯಲ್ಲಿ ದರ್ಗಾ ಬಳಿಯ ‘ಜಿಲೆಟಿನ್ ಕಟ್ಟಿ’ ಸ್ಪೋಟ, ಬೆಚ್ಚಿ ಬಿದ್ದ ಜನರು

BIG NEWS: ರಾಜ್ಯದಲ್ಲಿ ಇನ್ನೂ ಜೀವಂತ ‘ಸಾಮಾಜಿಕ ಬಹಿಷ್ಕಾರ’ ಪದ್ದತಿ: ನಿವಾರಣೆಗೆ ‘ಗ್ರಾಮ ಆಡಳಿತ’ ಮೀನಾಮೇಷ

Share. Facebook Twitter LinkedIn WhatsApp Email

Related Posts

KSRTCಯ ಮೃತ ನೌಕರರ ಕುಟುಂಬಸ್ಥರಿಗೆ ಅನುಕಂಪದ ನೇಮಕಾತಿ ಪತ್ರ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ

08/07/2025 2:37 PM1 Min Read

ಕಾಂಗ್ರೆಸ್ ಸರ್ಕಾರದ ದುರಾಡಳಿತ ವಿರುದ್ದ ತಾರ್ಕೀಕ ಅಂತ್ಯದ ಹೋರಾಟ ಮಾಡಿದ್ದೇನೆ : ಬಿ ವೈ ವಿಜಯೇಂದ್ರ

08/07/2025 2:18 PM2 Mins Read

BREAKING : ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿದ್ದ, ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

08/07/2025 1:59 PM1 Min Read
Recent News

KSRTCಯ ಮೃತ ನೌಕರರ ಕುಟುಂಬಸ್ಥರಿಗೆ ಅನುಕಂಪದ ನೇಮಕಾತಿ ಪತ್ರ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ

08/07/2025 2:37 PM

ಕಾಂಗ್ರೆಸ್ ಸರ್ಕಾರದ ದುರಾಡಳಿತ ವಿರುದ್ದ ತಾರ್ಕೀಕ ಅಂತ್ಯದ ಹೋರಾಟ ಮಾಡಿದ್ದೇನೆ : ಬಿ ವೈ ವಿಜಯೇಂದ್ರ

08/07/2025 2:18 PM

BREAKING : ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿದ್ದ, ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

08/07/2025 1:59 PM

SHOCKING : ರೀಲ್ಸ್ ಹುಚ್ಚಿಗಾಗಿ ಸ್ವಂತ ಮಗಳನ್ನೇ ಡ್ಯಾಂನ ಅಪಾಯಕಾರಿ ಸ್ಥಳದಲ್ಲಿ ಕೂರಿಸಿದ ತಂದೆ : ವಿಡಿಯೋ ವೈರಲ್ | WATCH VIDEO

08/07/2025 1:48 PM
State News
KARNATAKA

KSRTCಯ ಮೃತ ನೌಕರರ ಕುಟುಂಬಸ್ಥರಿಗೆ ಅನುಕಂಪದ ನೇಮಕಾತಿ ಪತ್ರ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ

By kannadanewsnow0908/07/2025 2:37 PM KARNATAKA 1 Min Read

ಬೆಂಗಳೂರು: ಇಂದು ಕೆ‌ ಎಸ್ ಆರ್ ಟಿ‌‌ ಸಿಯ ಮೃತ ಕುಟುಂಬಸ್ಥರಿಗೆ ಅನುಕಂಪದ ನೇಮಕಾತಿಯ ಆದೇಶ ಪತ್ರವನ್ನು ಸಾರಿಗೆ ಮತ್ತು…

ಕಾಂಗ್ರೆಸ್ ಸರ್ಕಾರದ ದುರಾಡಳಿತ ವಿರುದ್ದ ತಾರ್ಕೀಕ ಅಂತ್ಯದ ಹೋರಾಟ ಮಾಡಿದ್ದೇನೆ : ಬಿ ವೈ ವಿಜಯೇಂದ್ರ

08/07/2025 2:18 PM

BREAKING : ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿದ್ದ, ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

08/07/2025 1:59 PM

BREAKING : ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ‘ಪ್ಲಾಸ್ಟಿಕ್ ಅಕ್ಕಿ’ ಮಾರಾಟ : ಬೆಚ್ಚಿ ಬಿದ್ದ ಜನ!

08/07/2025 1:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.