BIG NEWS: ಬಾಯಿಮುಚ್ಕಿಕೊಂಡು ಕೆಲಸ ಮಾಡ್ಬೇಕು ಎಂದ ಡಿಕೆಶಿಗೆ ಟಕ್ಕರ್ ಕೊಟ್ಟ ಶಾಸಕ ಜಮೀರ್ ಅಹ್ಮದ್ ಖಾನ್: ಏನ್ ಗೊತ್ತಾ.?

ಬೆಳಗಾವಿ: ಸಿದ್ದರಾಮಯ್ಯ ( Siddaramaiah ) ಅವರು‌ ಮತ್ತೊಮ್ಮೆ ಸಿಎಂ ಆಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ, ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರಿಗೂ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ( MLA Zameer Ahmad Khan ) ಹೇಳುವ ಮೂಲಕ, ಬಾಯಿಮುಚ್ಚಿಕೊಂಡು ಕೆಲಸ ಮಾಡ್ಬೇಕು ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( DK Shivakumr ) ಹೇಳಿಕೆಗೆ ಟಕ್ಕರ್ ಕೊಟ್ಟಿದ್ದಾರೆ. SHOCKING NEWS: ಅಮೆರಿಕದಲ್ಲಿ ಮೊದಲ ಬಾರಿಗೆ ಇಬ್ಬರು ಮಕ್ಕಳಲ್ಲಿ ಮಂಕಿಪಾಕ್ಸ್ … Continue reading BIG NEWS: ಬಾಯಿಮುಚ್ಕಿಕೊಂಡು ಕೆಲಸ ಮಾಡ್ಬೇಕು ಎಂದ ಡಿಕೆಶಿಗೆ ಟಕ್ಕರ್ ಕೊಟ್ಟ ಶಾಸಕ ಜಮೀರ್ ಅಹ್ಮದ್ ಖಾನ್: ಏನ್ ಗೊತ್ತಾ.?