ಶಾಸಕರನ್ನು ಬಂಧಿಸಬೇಕೇ ಹೊರತು ಜನಾರ್ಧನ ರೆಡ್ಡಿ, ಶ್ರೀರಾಮುಲು ಅವರನ್ನಲ್ಲ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದೇವೇಳೆ ಸತೀಶ್ ರೆಡ್ಡಿ ಇಷ್ಟೆಲ್ಲ ಗೂಂಡಾವರ್ತಿ ಮಾಡಿದ್ದು, ಅವರನ್ನು ಬಂಧಿಸಿದ್ದೀರಾ ಎಂದು ಪ್ರಶ್ನಿಸಿದರು. ಸರಕಾರ ಯಾಕೆ ಅವರನ್ನು ಬಂಧಿಸಿಲ್ಲ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ನಾಯಕರು ಮತ್ತು ಶಾಸಕರನ್ನು ಬಂಧಿಸಬೇಕೇ ಹೊರತು ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರನ್ನಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು,   ಜೀವ ಬಲಿ ಪಡೆದ ಹೊಸ ವರ್ಷದ ಮೊದಲ ದಿನವಾಗಿದೆ. ಗೂಂಡಾ ರಾಜ್ಯದ ಸಂದೇಶ ಇದೆಂದು ತಿಳಿಸಿದರು. … Continue reading ಶಾಸಕರನ್ನು ಬಂಧಿಸಬೇಕೇ ಹೊರತು ಜನಾರ್ಧನ ರೆಡ್ಡಿ, ಶ್ರೀರಾಮುಲು ಅವರನ್ನಲ್ಲ: ಛಲವಾದಿ ನಾರಾಯಣಸ್ವಾಮಿ