ಬೆಂಗಳೂರು ದಕ್ಷಿಣ ಭಾಗದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಿ: ಸಿಎಂ, ಡಿಸಿಎಂಗೆ ಶಾಸಕರ ತಂಡ ಮನವಿ

ಬೆಂಗಳೂರು: ರಾಜಧಾನಿ ಬೆಂಗಳೂರು ದಿನೇ ದಿನೇ ತನ್ನ ಕಬಂಧ ಬಾಹುವನ್ನು ವಿಸ್ತರಿಸುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಇರುವ ಪ್ರಮುಖ ಬೇಡಿಕೆಯಾದ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ದಕ್ಷಿಣ ಭಾಗದಲ್ಲಿ ನಿರ್ಮಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್‌ ಅವರಿಗೆ ರಾಮನಗರ, ಮಂಡ್ಯ ಹಾಗೂ ಮೈಸೂರು ಭಾಗದ ಜನಪ್ರತನಿಧಿಗಳ ತಂಡವು ಮನವಿ ಮಾಡಿದೆ. ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು … Continue reading ಬೆಂಗಳೂರು ದಕ್ಷಿಣ ಭಾಗದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಿ: ಸಿಎಂ, ಡಿಸಿಎಂಗೆ ಶಾಸಕರ ತಂಡ ಮನವಿ