Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಶಾಲೆಯ ಕಟ್ಟಡದಿಂದ ಬಿದ್ದು, ವಿದ್ಯಾರ್ಥಿನಿಗೆ ಗಂಭೀರ ಗಾಯ : ಶಾಸಕ ಅಶ್ವಥ್ ನಾರಾಯಣ ಭೇಟಿ

18/06/2025 3:31 PM

2026ರ ಮಹಿಳಾ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟಿಸಿದ ಐಸಿಸಿ | Women’s T20 World Cup 2026

18/06/2025 3:31 PM

‘ಭಾರತ-ಪಾಕ್ ಯುದ್ಧ ನಿಲ್ಲಿಸುವಲ್ಲಿ ಅಮೆರಿಕದ ಪಾತ್ರವಿಲ್ಲ’ ; ಟ್ರಂಪ್ ಜೊತೆಗಿನ 35 ನಿಮಿಷಗಳ ಕರೆಯಲ್ಲಿ ‘ಪ್ರಧಾನಿ ಮೋದಿ’ ಹೇಳಿದ್ದೇನು?

18/06/2025 3:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿಎಂ, ಡಿಸಿಎಂ, ಸಚಿವ ನಾಗೇಂದ್ರ ರಾಜೀನಾಮೆಗೆ MLC ಛಲವಾದಿ ನಾರಾಯಣಸ್ವಾಮಿ ಆಗ್ರಹ
KARNATAKA

ಸಿಎಂ, ಡಿಸಿಎಂ, ಸಚಿವ ನಾಗೇಂದ್ರ ರಾಜೀನಾಮೆಗೆ MLC ಛಲವಾದಿ ನಾರಾಯಣಸ್ವಾಮಿ ಆಗ್ರಹ

By kannadanewsnow0901/06/2024 5:21 PM

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಭಾರಿ ಹಗರಣ ಸಂಬಂಧ ನಾಗೇಂದ್ರ ಅವರ ರಾಜೀನಾಮೆ ಪಡೆದರೆ ಸಾಲದು; ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸರಕಾರದ ಬೊಕ್ಕಸದ ಹಣವನ್ನು ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ಚುನಾವಣೆಗೆ ಬಳಸಿಕೊಂಡಿರುವುದು ಸ್ಪಷ್ಟಗೊಂಡಿದೆ. ಆದ್ದರಿಂದ ಅವರು ರಾಜೀನಾಮೆ ಕೊಡಬೇಕು; ಅಲ್ಲದೆ, ಇನ್ನೆಷ್ಟು ಇಲಾಖೆಗಳಲ್ಲಿ ಇಂಥ ಹಗರಣ ನಡೆದಿದೆ ಎಂದು ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸರಕಾರ ಬಂದರೆ ಎಐಸಿಸಿಗೆ ಹಣ ಹೋಗಲಿದೆ ಎಂದು ಮೊದಲಿನಿಂದಲೂ ಹೇಳಿದ್ದೆವು. ಇಲ್ಲಿಂದ ಎಟಿಎಂ ಮಾಡಿಕೊಳ್ತಾರೆ ಎಂದಿದ್ದೆವು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧಿತ 11 ಖಾತೆಗಳನ್ನು ನಿಷ್ಕ್ರಿಯಗೊಳಿಸಲು ಸರಕಾರಿ ಉನ್ನತಾಧಿಕಾರಿ ಮಂಜುನಾಥ ಪ್ರಸಾದ್ ಪತ್ರ ಬರೆದಿದ್ದಾರೆ. ಈ ಮೂಲಕ ಇದು ಹಗಲುದರೋಡೆ ಸರಕಾರ ಎಂದು ಸಾಬೀತಾಗಿರುವುದಾಗಿ ವಿವರಿಸಿದರು. ಡಿಸಿಎಂ ಮತ್ತು ಸಿಎಂ ಸೇರಿ ಈ ಹಣವನ್ನು ಆಂಧ್ರ ಪ್ರದೇಶ ಮತ್ತು ತೆಲಂಗಾಣದ ಲೋಕಸಭಾ ಚುನಾವಣೆಗೆ ಬಳಸಿದ್ದಾರೆ ಎಂದು ಅವರು ಆರೋಪಿಸಿದರು.

ಇದು ಈ ದೇಶದಲ್ಲಿ ಪ್ರಥಮ. ಈ ಬಾರಿ 1,100 ಕೋಟಿ ರೂಪಾಯಿಯನ್ನು ಚುನಾವಣಾ ಆಯೋಗ ಜಪ್ತಿ ಮಾಡಿದೆ. ಆದರೆ, ಕಾಂಗ್ರೆಸ್ ಸರಕಾರವು ಸರಕಾರದ ಬೊಕ್ಕಸದಿಂದ ಹಣವನ್ನು ಚುನಾವಣೆಗೆ ಕಳಿಸಿದ್ದಾರೆ ಎಂದರೆ ಇದು ಪಿತ್ರಾರ್ಜಿತವೇ? ಒಂದು ದಿನವೂ ಅಧಿಕಾರದಲ್ಲಿ ಉಳಿಯಲು ಯೋಗ್ಯ ಸರಕಾರ ಇದಲ್ಲ ಎಂದು ಆಕ್ಷೇಪಿಸಿದರು.

ಸಿಎಂ ಕುರ್ಚಿ ಅಲುಗಾಡೀತು..

ಬಹುಶಃ ನೀವು ಒಂದೆರಡು ದಿನಗಳಲ್ಲಿ ನಾಗೇಂದ್ರರ ರಾಜೀನಾಮೆ ಪಡೆಯದಿದ್ದರೆ ನಿಮ್ಮ ಕುರ್ಚಿಯೇ ಅಲುಗಾಡಬಹುದು ಎಂದು ಛಲವಾದಿ ನಾರಾಯಣಸ್ವಾಮಿ ಅವರು ಮುಖ್ಯಮಂತ್ರಿಗಳಿಗೆ ಎಚ್ಚರಿಕೆ ನೀಡಿದರು. ಇದು ಬ್ಯಾಂಕ್‍ಗಳ ವಿಚಾರ. ಇದನ್ನು ಎಸ್‍ಐಟಿ ತನಿಖೆ ಮಾಡಲು ಆಗುವುದಿಲ್ಲ. ಆದ್ದರಿಂದ ಸಿಬಿಐ ತನಿಖೆಗೆ ಕೋರಿದ್ದಾಗಿ ಸ್ಪಷ್ಟಪಡಿಸಿದರು.

ಎಸ್‍ಐಟಿ ಮಾಡಿದ್ದೇವೆ; ವರದಿ ಬರಲಿ, ನಾಗೇಂದ್ರ ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂಬ ಹೇಳಿಕೆ ಉದ್ಧಟತನದ ನಡೆ. ಮುಖ್ಯಮಂತ್ರಿಗಳು ಬಹಳ ಉದ್ಧಟತನದಿಂದ ನಡೆದುಕೊಂಡಿದ್ದಾರೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

BREAKING: ಕೆಇಎಯಿಂದ ‘K-CET ಪರೀಕ್ಷೆ’ ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ

BIG NEWS: ರಾಜ್ಯ ಸರ್ಕಾರದಿಂದ ‘ಗುತ್ತಿಗೆದಾರ’ರಿಗೆ ಬಿಗ್ ಶಾಕ್: ಈ ನಿಯಮ ಪಾಲಿಸದಿದ್ರೆ ‘ಡಿಬಾರ್ ಫಿಕ್ಸ್’

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಶಾಲೆಯ ಕಟ್ಟಡದಿಂದ ಬಿದ್ದು, ವಿದ್ಯಾರ್ಥಿನಿಗೆ ಗಂಭೀರ ಗಾಯ : ಶಾಸಕ ಅಶ್ವಥ್ ನಾರಾಯಣ ಭೇಟಿ

18/06/2025 3:31 PM1 Min Read

BREAKING : ಬೆಸ್ಕಾಂ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿ : ವಿದ್ಯುತ್ ಶಾಕ್ ನಿಂದ ವ್ಯಕ್ತಿ ಸಾವು!

18/06/2025 3:30 PM1 Min Read

ಜೂ.20ರಂದು ಆದಿಚುಂಚನಗಿರಿ ವಿವಿ ಬೆಂಗಳೂರು ಕ್ಯಾಂಪಸ್ ಉದ್ಘಾಟನೆ: ಉಪಕುಲಪತಿ ಡಾ.ಎಂ.ಎ.ಶೇಖರ್

18/06/2025 3:21 PM3 Mins Read
Recent News

ಬೆಂಗಳೂರಲ್ಲಿ ಶಾಲೆಯ ಕಟ್ಟಡದಿಂದ ಬಿದ್ದು, ವಿದ್ಯಾರ್ಥಿನಿಗೆ ಗಂಭೀರ ಗಾಯ : ಶಾಸಕ ಅಶ್ವಥ್ ನಾರಾಯಣ ಭೇಟಿ

18/06/2025 3:31 PM

2026ರ ಮಹಿಳಾ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟಿಸಿದ ಐಸಿಸಿ | Women’s T20 World Cup 2026

18/06/2025 3:31 PM

‘ಭಾರತ-ಪಾಕ್ ಯುದ್ಧ ನಿಲ್ಲಿಸುವಲ್ಲಿ ಅಮೆರಿಕದ ಪಾತ್ರವಿಲ್ಲ’ ; ಟ್ರಂಪ್ ಜೊತೆಗಿನ 35 ನಿಮಿಷಗಳ ಕರೆಯಲ್ಲಿ ‘ಪ್ರಧಾನಿ ಮೋದಿ’ ಹೇಳಿದ್ದೇನು?

18/06/2025 3:30 PM

BREAKING : ಬೆಸ್ಕಾಂ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿ : ವಿದ್ಯುತ್ ಶಾಕ್ ನಿಂದ ವ್ಯಕ್ತಿ ಸಾವು!

18/06/2025 3:30 PM
State News
KARNATAKA

ಬೆಂಗಳೂರಲ್ಲಿ ಶಾಲೆಯ ಕಟ್ಟಡದಿಂದ ಬಿದ್ದು, ವಿದ್ಯಾರ್ಥಿನಿಗೆ ಗಂಭೀರ ಗಾಯ : ಶಾಸಕ ಅಶ್ವಥ್ ನಾರಾಯಣ ಭೇಟಿ

By kannadanewsnow0518/06/2025 3:31 PM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಘೋರ ಘಟನೆ ನಡೆದಿದ್ದು, ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ…

BREAKING : ಬೆಸ್ಕಾಂ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿ : ವಿದ್ಯುತ್ ಶಾಕ್ ನಿಂದ ವ್ಯಕ್ತಿ ಸಾವು!

18/06/2025 3:30 PM

ಜೂ.20ರಂದು ಆದಿಚುಂಚನಗಿರಿ ವಿವಿ ಬೆಂಗಳೂರು ಕ್ಯಾಂಪಸ್ ಉದ್ಘಾಟನೆ: ಉಪಕುಲಪತಿ ಡಾ.ಎಂ.ಎ.ಶೇಖರ್

18/06/2025 3:21 PM

SHOCKIG : ಮೊಬೈಲ್ ನಲ್ಲಿತ್ತು 13,500 ಮಹಿಳೆಯರ ಅಶ್ಲೀಲ ವಿಡಿಯೋ, ಫೋಟೋ : ಮೋಸ್ಟ್ ವಾಂಟೆಡ್ ಕಾಮುಕ ಅರೆಸ್ಟ್

18/06/2025 3:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.