87ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿರ್ಣಯ ಕಾರ್ಯಗತಕ್ಕೆ ಸಭೆ ಕರೆಯಲು ಸಿಎಂ, ಡಿಸಿಎಂಗೆ MLC ದಿನೇಶ್ ಗೂಳಿಗೌಡ ಪತ್ರ
ಬೆಂಗಳೂರು: 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯ ಕಾರ್ಯಗತಕ್ಕೆ ಸಭೆ ಕರೆಯಲು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಇವರಾಜ್ ತಂಗಡಗಿಗೆ MLC ದಿನೇಶ್ ಗೂಳಿಗೌಡ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ ಪತ್ರ ಬರೆದಿರುವಂತ ಅವರು, ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಮಂಡ್ಯದಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದಂತೆ ಆರು … Continue reading 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿರ್ಣಯ ಕಾರ್ಯಗತಕ್ಕೆ ಸಭೆ ಕರೆಯಲು ಸಿಎಂ, ಡಿಸಿಎಂಗೆ MLC ದಿನೇಶ್ ಗೂಳಿಗೌಡ ಪತ್ರ
Copy and paste this URL into your WordPress site to embed
Copy and paste this code into your site to embed