ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವಗೆ ಈ ಪ್ರಶ್ನೆ ಹಾಕಿದ MLC ರಮೇಶ್ ಬಾಬು, ಉತ್ತರಿಸ್ತಾರಾ?
ಬೆಂಗಳೂರು: ಕೇಂರ್ದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಕರ್ನಾಟಕದ ರೈಲ್ವೆ ಯೋಜನೆಗಳ ಕುರಿತಂತೆ ಕೆಲ ಪ್ರಶ್ನೆಗಳನ್ನು ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಇಟ್ಟಿದ್ದಾರೆ. ಆ ಪ್ರಶ್ನೆಗಳಿಗೆ ಉತ್ತರಿಸ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಎಂಎಲ್ಸಿ ರಮೇಶ್ ಬಾಬು ಅವರು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ಕರ್ನಾಟಕದ ರೈಲ್ವೆ ಯೋಜನೆಗಳ ಕುರಿತು ಸುಳ್ಳು ಪ್ರಚಾರದ ಜೊತೆಗೆ ಸುಳ್ಳು ಹೇಳಿಕೆ ನೀಡಿರುತ್ತಾರೆ. ಕೇಂದ್ರ ಬಿಜೆಪಿ ಕರ್ನಾಟಕದ ಮೇಲೆ ರೈಲ್ವೆ … Continue reading ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವಗೆ ಈ ಪ್ರಶ್ನೆ ಹಾಕಿದ MLC ರಮೇಶ್ ಬಾಬು, ಉತ್ತರಿಸ್ತಾರಾ?
Copy and paste this URL into your WordPress site to embed
Copy and paste this code into your site to embed