Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ‘RCB’ ಚೊಚ್ಚಲ ಐಪಿಎಲ್ ಟ್ರೊಫಿ ಗೆದ್ದ ಹಿನ್ನೆಲೆ : ಮೈಸೂರು ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಹೋಳಿಗೆ ಊಟ

04/06/2025 9:37 AM

BREAKING : ಬೆಂಗಳೂರಲ್ಲಿ ಹೆರಾಯಿನ್, ಗಾಂಜಾ ಮಾರಾಟ : ನಾಲ್ವರು ಆರೋಪಿಗಳು ಅರೆಸ್ಟ್, ಹಲವು ವಸ್ತುಗಳು ಜಪ್ತಿ

04/06/2025 9:15 AM

“ಕೃಷಿ ಭಯೋತ್ಪಾದನೆ”: ರೋಗಕಾರಕವನ್ನು ಕಳ್ಳಸಾಗಣೆ ಮಾಡುತ್ತಿದ್ದ ಚೀನಾದ ಸಂಶೋಧಕರನ್ನು ಬಂಧಿಸಿದ FBI

04/06/2025 9:09 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೆ.ಆರ್.ಎಸ್ ನಲ್ಲಿ ಮೇ 11 ರಂದು ಅಣಕು ಪ್ರದರ್ಶನ, ಸಾರ್ವಜನಿಕರಲ್ಲಿ ಆತಂಕ ಬೇಡ : ಡಾ: ಕುಮಾರ
KARNATAKA

ಕೆ.ಆರ್.ಎಸ್ ನಲ್ಲಿ ಮೇ 11 ರಂದು ಅಣಕು ಪ್ರದರ್ಶನ, ಸಾರ್ವಜನಿಕರಲ್ಲಿ ಆತಂಕ ಬೇಡ : ಡಾ: ಕುಮಾರ

By kannadanewsnow0709/05/2025 8:26 PM
Mock show at KRS on May 11, no panic among public: Dr. Kumara

ಮಂಡ್ಯ: ತುರ್ತು ಸಂದರ್ಭದಲ್ಲಿ ಪರಿಣಾಮಕಾರಿಯಾಗಿ ಸಾರ್ವಜನಿಕರು, ಪ್ರವಾಸಿಗರು, ಅಣೆಕಟ್ಟು ರಕ್ಷಣೆ ಮಾಡುವ ಕುರಿತಂತೆ *ಆಪರೇಷನ್ ಅಭ್ಯಾಸ್ ಅಣಕು ಪ್ರದರ್ಶನವನ್ನು* ಕೆ.ಆರ್.ಎಸ್ ಬೃಂದಾವನ ಉದ್ಯಾನವನದಲ್ಲಿ ಮೇ.11 ರಂದು ಸಂಜೆ 4 ಗಂಟೆಯಿಂದ 7 ಗಂಟೆಯವರೆಗೆ ಅಣಕು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ‌. ಇದು ಅಣಕು ಕಾರ್ಯಚರಣೆ ಮಾತ್ರವಾಗಿದ್ದು ಸಾರ್ವಜನಿಕರು, ಪ್ರವಾಸಿಗರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು.

ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಬೆಂಕಿ ಅನಾಹುತಗಳು, ಅವಘಡ, ತುರ್ತು‌ ಸಂದರ್ಭದಲ್ಲಿ ಜನರು ಗಾಬರಿ ಅಥವಾ ಆತಂಕಕ್ಕೆ ಒಳಗಾಗದಂತೆ ಆತ್ಮ ವಿಶ್ವಾಸ ತುಂಬಿ, ಅರಿವು ಮೂಡಿಸುವ ಉದ್ದೇಶದಿಂದ ಅಣುಕು ಪ್ರದರ್ಶನವನ್ನು ಆಯೋಜಿಸಲಾಗುತ್ತಿದೆ. ಅಣಕು ಕಾರ್ಯಚರಣೆ ಸಂದರ್ಭದಲ್ಲಿ ಜಿಲ್ಲೆಯ ಜನತೆ ಯಾವುದೇ ರೀತಿಯ ಗಾಬರಿ, ಆತಂಕಕ್ಕೆ ಒಳಗಾಗದೇ ಜಿಲ್ಲಾಡಳಿತದೊಂದಿಗೆ ಸಹಕಾರ ನೀಡಬೇಕು ಎಂದರು.

ಕೆ.ಆರ್.ಎಸ್ ಅಣೆಕಟ್ಟಿನಲ್ಲಿ ಬೆಂಕಿ ಅವಘಡ ಕುರಿತು ಅಣುಕು ಪ್ರದರ್ಶನ ನಡೆಸಿ ಅರಿವು ಮೂಡಿಸುವ ಕಾರ್ಯಾಚರಣೆ ನಡೆಸಲಾಗುವುದು. ತುರ್ತು ಸಂದರ್ಭದಲ್ಲಿ ನಾಗರೀಕರ ರಕ್ಷಣೆ , ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಿಕೆ, ಗಾಯಗೊಂಡವರಿಗೆ ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತಂತೆ,ಬ್ಲಾಕ್ ಔಟ್ ಚಟುವಟಿಕೆಗಳ ಅಣಕು ಕಾರ್ಯಚರಣೆ ಮಾಡಲಾಗುತ್ತದೆ ಎಂದರು.

ಅಣುಕು‌ ಕಾರ್ಯಾಚರಣೆಗೆ ವಾರ್ನಿಂಗ್ ಟೀಂ, ಕಂಟ್ರೋಲ್‌ ರೂಂ, ಇವ್ಯಾಕುಯೇಷನ್ ಟೀಂ, ಅಗ್ನಿ ಶಾಮಕ ದಳ, ಎನ್.ಸಿ.ಸಿ. ತಂಡ, ಹೋಂ ಗಾಡ್೯, ಪೊಲೀಸ್ ಇಲಾಖೆ, ಪ್ರಥಮ ಚಿಕಿತ್ಸೆ, ವೈದ್ಯಕೀಯ ತಂಡ, ಸಾರಿಗೆ ತಂಡ, ಸಂವಾಹನ ತಂಡಗಳನ್ನು ರಚಿಸಿ ಅಧಿಕಾರಿಗಳಿಗೆ ಜವಾಬ್ದಾರಿ ಗಳನ್ನು ವಹಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾತನಾಡಿ ಮೇ 11 ರಂದು ನಡೆಯುವ ಅಣುಕು‌ ಪ್ರದರ್ಶನದ ಬಗ್ಗೆ ಕೆ‌ಆರ್ ಎಸ್ ಗೆ‌ ಆಗಮಿಸುವ ಪ್ರವಾಸಿಗರು ಹಾಗೂ ಸುತ್ತಮುತ್ತಲಿನ ಗ್ರಾಮದವರಿಗೆ ಮಾಹಿತಿ ನೀಡಿ ಅರಿವು ಮೂಡಿಸಬೇಕು. ಪ್ರವಾಸಿಗರಿಗೆ ಧ್ವನಿವರ್ಧಕದ ಮೂಲಕ ಹೆಚ್ಚಿನ ಪ್ರಚಾರವನ್ನು ನೀಡುವಂತೆ ತಿಳಿಸಿದರು.ಸಭೆಯಲ್ಲಿ ಅಣುಕು ಪ್ರದರ್ಶನದ ನೋಡಲ್ ಅಧಿಕಾರಿ ಕೆ.ಎಸ್ ಶಿವಶಂಕರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಅಗ್ನಿ ಶಾಮಕ ಅಧಿಕಾರಿ ರಾಘವೇಂದ್ರ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು

Mock show at KRS on May 11 no panic among public: Dr. Kumara ಕೆ.ಆರ್.ಎಸ್ ನಲ್ಲಿ ಮೇ 11 ರಂದು ಅಣಕು ಪ್ರದರ್ಶನ ಸಾರ್ವಜನಿಕರಲ್ಲಿ ಆತಂಕ ಬೇಡ : ಡಾ: ಕುಮಾರ
Share. Facebook Twitter LinkedIn WhatsApp Email

Related Posts

BIG NEWS : ‘RCB’ ಚೊಚ್ಚಲ ಐಪಿಎಲ್ ಟ್ರೊಫಿ ಗೆದ್ದ ಹಿನ್ನೆಲೆ : ಮೈಸೂರು ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಹೋಳಿಗೆ ಊಟ

04/06/2025 9:37 AM1 Min Read

BREAKING : ಬೆಂಗಳೂರಲ್ಲಿ ಹೆರಾಯಿನ್, ಗಾಂಜಾ ಮಾರಾಟ : ನಾಲ್ವರು ಆರೋಪಿಗಳು ಅರೆಸ್ಟ್, ಹಲವು ವಸ್ತುಗಳು ಜಪ್ತಿ

04/06/2025 9:15 AM1 Min Read

BIG NEWS : ಚೊಚ್ಚಲ ಐಪಿಎಲ್ ಟ್ರೊಫಿ ಗೆದ್ದ ‘RCB’ : ಪಂದ್ಯದ ಬಳಿಕ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ಹೇಳಿದ್ದೇನು?

04/06/2025 9:00 AM1 Min Read
Recent News

BIG NEWS : ‘RCB’ ಚೊಚ್ಚಲ ಐಪಿಎಲ್ ಟ್ರೊಫಿ ಗೆದ್ದ ಹಿನ್ನೆಲೆ : ಮೈಸೂರು ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಹೋಳಿಗೆ ಊಟ

04/06/2025 9:37 AM

BREAKING : ಬೆಂಗಳೂರಲ್ಲಿ ಹೆರಾಯಿನ್, ಗಾಂಜಾ ಮಾರಾಟ : ನಾಲ್ವರು ಆರೋಪಿಗಳು ಅರೆಸ್ಟ್, ಹಲವು ವಸ್ತುಗಳು ಜಪ್ತಿ

04/06/2025 9:15 AM

“ಕೃಷಿ ಭಯೋತ್ಪಾದನೆ”: ರೋಗಕಾರಕವನ್ನು ಕಳ್ಳಸಾಗಣೆ ಮಾಡುತ್ತಿದ್ದ ಚೀನಾದ ಸಂಶೋಧಕರನ್ನು ಬಂಧಿಸಿದ FBI

04/06/2025 9:09 AM

ರಷ್ಯಾದ 40 ಯುದ್ಧ ವಿಮಾನಗಳ ಮೇಲೆ ಬಾಂಬ್ ದಾಳಿ ನಡೆಸಿದ ಉಕ್ರೇನ್, ಕ್ರಿಮಿಯಾದ ಕೆರ್ಚ್ ಸೇತುವೆ ಮೇಲೆ ದಾಳಿ | Russia-Ukraine war

04/06/2025 9:03 AM
State News
KARNATAKA

BIG NEWS : ‘RCB’ ಚೊಚ್ಚಲ ಐಪಿಎಲ್ ಟ್ರೊಫಿ ಗೆದ್ದ ಹಿನ್ನೆಲೆ : ಮೈಸೂರು ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಹೋಳಿಗೆ ಊಟ

By kannadanewsnow0504/06/2025 9:37 AM KARNATAKA 1 Min Read

ಮೈಸೂರು : ಕಳೆದ 17 ವರ್ಷಗಳಿಂದ ವನವಾಸ ಅನುಭವಿಸಿ ಕೊನೆಗೂ 18ನೇ ಬಾರಿಗೆ ಚೊಚ್ಚಲ ಐಪಿಎಲ್ ಟ್ರೊಫಿಯನ್ನು ಇದೀಗ ರಾಯಲ್…

BREAKING : ಬೆಂಗಳೂರಲ್ಲಿ ಹೆರಾಯಿನ್, ಗಾಂಜಾ ಮಾರಾಟ : ನಾಲ್ವರು ಆರೋಪಿಗಳು ಅರೆಸ್ಟ್, ಹಲವು ವಸ್ತುಗಳು ಜಪ್ತಿ

04/06/2025 9:15 AM

BIG NEWS : ಚೊಚ್ಚಲ ಐಪಿಎಲ್ ಟ್ರೊಫಿ ಗೆದ್ದ ‘RCB’ : ಪಂದ್ಯದ ಬಳಿಕ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ಹೇಳಿದ್ದೇನು?

04/06/2025 9:00 AM

‘RCB’ ಮಾಡಿದ ಈ ಒಂದು ದಾಖಲೆ ಐಪಿಎಲ್ ಇತಿಹಾಸದಲ್ಲೇ ಯಾವುದೇ ತಂಡ ಮಾಡಿಲ್ಲ : ಆ ದಾಖಲೆ ಯಾವುದು ಅಂತೀರಾ?

04/06/2025 8:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.