Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Big News:ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾಳನ್ನು ಬಲೆಗೆ ಬೀಳಿಸಿದ ಪಾಕಿಸ್ತಾನ ಹೈಕಮಿಷನ್ ಅಧಿಕಾರಿ ಕುಖ್ಯಾತ ‘ISI ಏಜೆಂಟ್’: ಮೂಲಗಳು

22/05/2025 12:37 PM

BREAKING : ರಾಜಸ್ಥಾನದ ಬಿಕಾನೇರ್‌ ನಲ್ಲಿ `ಕರ್ಣಿ ಮಾತಾ’ ದೇವಿ ದರ್ಶನ ಪಡೆದ ಪ್ರಧಾನಿ ಮೋದಿ | WATCH VIDEO

22/05/2025 12:32 PM

BREAKING : ಕಾಮಿಡಿ ಕಿಲಾಡಿಗಳು ಖ್ಯಾತಿಯ `ನಟ ಮಡೆನೂರು ಮನು’ ವಿರುದ್ಧ ಅತ್ಯಾಚಾರ ಆರೋಪ : `FIR’ ದಾಖಲು.!

22/05/2025 12:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಬಿ ಹೆಚ್ ಕೃಷ್ಣಪ್ಪ
KARNATAKA

ಶಿವಮೊಗ್ಗ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಬಿ ಹೆಚ್ ಕೃಷ್ಣಪ್ಪ

By kannadanewsnow0906/06/2024 7:07 PM

ಶಿವಮೊಗ್ಗ: ಮಾನವರಿಗೆ ಹೇಗೆ ಜೀವಿಸುವ ಹಕ್ಕಿದಿಯೋ ಹಾಗೆಯೇ ಮರ-ಗಿಡಗಳಿಗೂ ಜೀವಿಸುವ ಹಕ್ಕಿದ್ದು, ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರಾದ ಬಿ ಹೆಚ್ ಕೃಷ್ಣಪ್ಪ ನುಡಿದರು.

ಜೂ.5 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಆವರಣದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾನವ ಹಕ್ಕುಗಳ ಉಲ್ಲಂಘನೆಯಾದಲ್ಲಿ ನ್ಯಾಯಾಲಯದಲ್ಲಿ ದಾವೆ ಹಾಕುತ್ತೇವೆ. ಹಾಗೆಯೇ ಪರಿಸರ ಸಂರಕ್ಷಣೆ ಕಾರ್ಯವನ್ನು ನಮ್ಮಗಳ ಕರ್ತವ್ಯಗಳಲ್ಲಿ ಒಂದೆಂದು ಮಾಡಬೇಕು. ಪರಿಸರ ರಕ್ಷಿಸುವುದು ಸಮಾಜದ ಪ್ರತಿ ನಾಗರೀಕನ ಜವಾಬ್ದಾರಿಯಾಗಿದೆ. ಪ್ರಾಕೃತಿಕ ಸಂಪನ್ಮೂಲಗಳಾದ ನೆಲ, ಜಲ, ವಾಯುವನ್ನು ಶುದ್ಧವಾಗಿ ಸೇವಿಸುವ, ಸಂಸ್ಕರಿಸುವ ಹಾಗೂ ಮುಂದಿನ ಪೀಳಿಗೆಗೆ ವರ್ಗಾಯಿಸುವ ಮಹತ್ತರ ಜವಾಬ್ದಾರಿ ನಮ್ಮಗಳ ಮೇಲಿದೆ. ಪರಿಸರ ಸಂರಕ್ಷಣೆ ಕೇವಲ ಅರಣ್ಯ ಇಲಾಖೆಯ ಜವಾಬ್ದಾರಿ ಮಾತ್ರ ಆಗಿರದೇ ಭೂಮಿಯ ಮೇಲೆ ಜೀವಿಸುವ ಪ್ರತಿಯೊಬ್ಬ ಮಾನವನ ಕರ್ತವ್ಯ ಕೂಡ ಆಗಿದೆ.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ನಿರೂಪಣಾಧಿಕಾರಿ ಡಾ.ಸಂತೋಷ್ ಕುಮಾರ್ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಯುವಜನತೆ ತಮ್ಮ ಹುಟ್ಟು ಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿಕೊಳ್ಳುತ್ತಿದ್ದಾರೆ. ಇದರ ಬದಲಾಗಿ ಪ್ರತಿಯೊಬ್ಬರೂ ತಮ್ಮ ಹುಟ್ಟಿದ ದಿನದ ಪ್ರಯುಕ್ತವಾಗಿ ಒಂದೊಂದು ಗಿಡವನ್ನು ನೆಡುವುದರ ಮೂಲಕ ಆಚರಿಸಿದರೆ ಅರ್ಥಪೂರ್ಣವಾಗುತ್ತದೆ. ಅರಣ್ಯ ಇಲಾಖೆಯ ಕಾಯ್ದೆ ಪ್ರಕಾರ ಭಾರತದ ಭೂಪ್ರದೇಶಕ್ಕೆ ಶೇಕಡಾ 33 ರಷ್ಟು ಅರಣ್ಯದ ಅವಶ್ಯಕತೆ ಇದೆ. ಆದರೆ ಒಂದು ವರದಿಯ ಪ್ರಕಾರ 21% ಮಾತ್ರ ಇರುವುದು ಖೇದಕರ. ಕಾಡನ್ನು ಉಳಿಸಿ ನಾಡನ್ನು ಬೆಳೆಸಿ ಎಂಬ ಘೋಷವಾಕ್ಯದ ಬದಲಾಗಿ ಕಾಡನ್ನು ಬೆಳೆಸಿ ಪ್ರಾಣವನ್ನು ಉಳಿಸಿ ಎಂಬ ಸ್ಥಿತಿಗೆ ತಲುಪಿದ್ದೇವೆ. ಹಾಗಾಗಿ ಪರಿಸರ ದಿನಾಚರಣೆ ಕೇವಲ ಈ ಒಂದು ದಿನಕ್ಕೆ ಸೀಮಿತವಾಗದೆ ವರ್ಷಪೂರ್ತಿ ಆಚರಣೆ ಆಗಲಿ ಎಂದು ಆಶಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶಶಿರೇಖಾ ಮಾತನಾಡಿ, ಪರಿಸರ ಎಂದರೆ ಕೇವಲ ಮರ ಗಿಡಗಳನ್ನು ಬೆಳೆಸುವುದು ಮಾತ್ರವಲ್ಲ ಇದರೊಂದಿಗೆ ತನ್ನ ಸುತ್ತಮುತ್ತಲಿನ ಪರಿಸರ, ಮನೆ ಕಛೇರಿ ತಾನು ವಾಸಿಸುತ್ತಿರುವ ಸ್ಥಳದ ಸುತ್ತಮುತ್ತ ಸ್ವಚ್ಚವಾಗಿಟ್ಟುಕೊಳ್ಳುವುದು. ಜಲ, ನೆಲ ವಾಯುವನ್ನು ಮಿತವಾಗಿ ಬಳಸುವುದು. ಅನಾವಶ್ಯಕವಾಗಿ ವಾಹನಗಳನ್ನು ಚಲಾಯಿಸದಿರುವುದು ಹಾಗೂ ತನ್ನ ನಡವಳಿಕೆಯಲ್ಲಿ ಕೂಡ ಅದನ್ನು ಶಾಶ್ವತವಾಗಿ ಅಳವಡಿಸಿಕೊಳ್ಳುವುದರ ಮೂಲಕ ಪರಿಸರವನ್ನು ಸಂರಕ್ಷಿಸಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಲ್ಲಾ ಅಧೀನ ಕಚೇರಿಗಳ ಸಿಬ್ಬಂದಿ ವರ್ಗದವರು ಭಾಗವಹಿಸಿ ಗಿಡ ನೀಡುವುದರ ಮೂಲಕ ಸಂಭ್ರಮದಿಂದ ಪರಿಸರ ದಿನಾಚರಣೆಯನ್ನು ಆಚರಿಸಿದರು.

ಓದುಗರೇ ಗಮನಿಸಿ: ಉಚಿತವಾಗಿ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಲು ಇದೇ ಕೊನೆ ದಿನ….!

ವಿಧಾನಸಭೆಯಿಂದ ವಿಧಾನಪರಿಷತ್ತಿಗೆ 11 ಅಭ್ಯರ್ಥಿಗಳು ಅವಿರೋಧ ಆಯ್ಕೆ: ಎಂ.ಕೆ ವಿಶಾಲಾಕ್ಷಿ ಮಾಹಿತಿ

Share. Facebook Twitter LinkedIn WhatsApp Email

Related Posts

BREAKING : ಕಾಮಿಡಿ ಕಿಲಾಡಿಗಳು ಖ್ಯಾತಿಯ `ನಟ ಮಡೆನೂರು ಮನು’ ವಿರುದ್ಧ ಅತ್ಯಾಚಾರ ಆರೋಪ : `FIR’ ದಾಖಲು.!

22/05/2025 12:27 PM1 Min Read

BREAKING : ಕನ್ನಡ ಸಿನಿಮಾಗಳನ್ನು ಹಿಂದಿ ಭಾಷೆಯಲ್ಲಿ ಡಬ್ ಮಾಡಬೇಡಿ : ಕನ್ನಡದ ಬಗ್ಗೆ ಮತ್ತೆ ನಾಲಗೆ ಹರಿಬಿಟ್ಟ ಗಾಯಕ ಸೋನು ನಿಗಮ್.!

22/05/2025 11:25 AM2 Mins Read

Monsoon Alert: ರೈತರಿಗೆ ಗುಡ್ ನ್ಯೂಸ್: ಮೇ 27ರಂದೇ ರಾಜ್ಯಕ್ಕೆ ‘ಮುಂಗಾರು’ ಪ್ರವೇಶ ಸಾಧ್ಯತೆ

22/05/2025 11:19 AM2 Mins Read
Recent News

Big News:ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾಳನ್ನು ಬಲೆಗೆ ಬೀಳಿಸಿದ ಪಾಕಿಸ್ತಾನ ಹೈಕಮಿಷನ್ ಅಧಿಕಾರಿ ಕುಖ್ಯಾತ ‘ISI ಏಜೆಂಟ್’: ಮೂಲಗಳು

22/05/2025 12:37 PM

BREAKING : ರಾಜಸ್ಥಾನದ ಬಿಕಾನೇರ್‌ ನಲ್ಲಿ `ಕರ್ಣಿ ಮಾತಾ’ ದೇವಿ ದರ್ಶನ ಪಡೆದ ಪ್ರಧಾನಿ ಮೋದಿ | WATCH VIDEO

22/05/2025 12:32 PM

BREAKING : ಕಾಮಿಡಿ ಕಿಲಾಡಿಗಳು ಖ್ಯಾತಿಯ `ನಟ ಮಡೆನೂರು ಮನು’ ವಿರುದ್ಧ ಅತ್ಯಾಚಾರ ಆರೋಪ : `FIR’ ದಾಖಲು.!

22/05/2025 12:27 PM

BREAKING : ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ಬಾಂಬ್ ಬೆದರಿಕೆ ಕರೆ |bomb threat

22/05/2025 12:20 PM
State News
KARNATAKA

BREAKING : ಕಾಮಿಡಿ ಕಿಲಾಡಿಗಳು ಖ್ಯಾತಿಯ `ನಟ ಮಡೆನೂರು ಮನು’ ವಿರುದ್ಧ ಅತ್ಯಾಚಾರ ಆರೋಪ : `FIR’ ದಾಖಲು.!

By kannadanewsnow5722/05/2025 12:27 PM KARNATAKA 1 Min Read

ಬೆಂಗಳೂರು : ಕಾಮಿಟಿ ಕಿಲಾಡಿ ಶೋ ಮೂಲಕ ಮಿಂಚಿದ್ದ ನಟ ಮಡೆನೋರು ಮನು ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು,…

BREAKING : ಕನ್ನಡ ಸಿನಿಮಾಗಳನ್ನು ಹಿಂದಿ ಭಾಷೆಯಲ್ಲಿ ಡಬ್ ಮಾಡಬೇಡಿ : ಕನ್ನಡದ ಬಗ್ಗೆ ಮತ್ತೆ ನಾಲಗೆ ಹರಿಬಿಟ್ಟ ಗಾಯಕ ಸೋನು ನಿಗಮ್.!

22/05/2025 11:25 AM

Monsoon Alert: ರೈತರಿಗೆ ಗುಡ್ ನ್ಯೂಸ್: ಮೇ 27ರಂದೇ ರಾಜ್ಯಕ್ಕೆ ‘ಮುಂಗಾರು’ ಪ್ರವೇಶ ಸಾಧ್ಯತೆ

22/05/2025 11:19 AM

ALERT : ಸಾರ್ವಜನಿಕರೇ ಎಚ್ಚರ : `ಆಧಾರ್ ಕಾರ್ಡ್’ ನಲ್ಲಿ ಈ ತಪ್ಪು ಮಾಡಿದ್ರೆ 3 ವರ್ಷ ಜೈಲು, 1 ಲಕ್ಷ ರೂ.ದಂಡ ಫಿಕ್ಸ್.!

22/05/2025 10:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.