ಶುಭ ಸಮಾರಂಭ, ಧಾರ್ಮಿಕ ಕಾರ್ಯಗಳಿಗೆ ‘ನೀತಿ ಸಂಹಿತೆ’ ಅಡ್ಡಿಯಾಗಲ್ಲ: ‘ಚುನಾವಣಾ ಆಯೋಗ’ ಮಾಹಿತಿ

ಚಿತ್ರದುರ್ಗ: ಶುಭಸಮಾರಂಭ, ಧಾರ್ಮಿಕ ಕಾರ್ಯಗಳಿಗೆ ನೀತಿಸಂಹಿತೆ ಅಡ್ಡಿಯಾಗಲ್ಲ ಎಂಬುದಾಗಿ ಚುನಾವಣಾ ಆಯೋಗವು ಸ್ಪಷ್ಟ ಪಡಿಸಿದೆ. ಈ ಮೂಲಕ ಲೋಕಸಭಾ ಚುನಾವಣೆ ನೀತಿ ಸಂಹಿತೆ ಎಫೆಕ್ಟ್ ಆತಂಕದಲ್ಲಿದ್ದಂತ ಶುಭ ಸಮಾರಂಭ ನಡೆಸೋರಿಗೆ, ಧಾರ್ಮಿಕ ಕಾರ್ಯದಲ್ಲಿ ನಿರತರಾದವರಿಗೆ ಬಿಗ್ ರಿಲೀಫ್ ನೀಡಿದೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಕುರಿತು ಮಾತನಾಡಿದಂತ ಚಿತ್ರದುರ್ಗ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರು, ಮಾದರಿ ಚುನಾವಣೆ ನೀತಿ ಸಂಹಿತೆ ಎನ್ನುವುದು ರಾಜಯಕೀಯ ಪಕ್ಷಗಳು, ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳು ಹಾಗೂ ಸರ್ಕಾರಿ ನೌಕರರಿಗೆ ಅನ್ವಯಿಸುತ್ತದೆ. ಸಾರ್ವಜನಿಕರರಿಗೆ ಯಾವುದೇ … Continue reading ಶುಭ ಸಮಾರಂಭ, ಧಾರ್ಮಿಕ ಕಾರ್ಯಗಳಿಗೆ ‘ನೀತಿ ಸಂಹಿತೆ’ ಅಡ್ಡಿಯಾಗಲ್ಲ: ‘ಚುನಾವಣಾ ಆಯೋಗ’ ಮಾಹಿತಿ