BIGG NEWS: ರಾಜ್ಯದಲ್ಲಿ ತಗ್ಗಿದ ಮಳೆಯ ಪ್ರಮಾಣ: ಇನ್ನೆರಡು ದಿನ ಸಾಧಾರಣ ಮಳೆ ಸಾಧ್ಯತೆ| Rain alert

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಕಡೆ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಆದರೂ ಇನ್ನೆರಡು ದಿನ ಕರ್ನಾಟಕದ ಬೆಂಗಳೂರು, ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವೆಡೆ ಸಾಧಾರಣ ಮಳೆಯಾಗಲಿದೆ. BIGG NEWS: ಖಗ್ರಾಸ ಚಂದ್ರಗ್ರಹಣ ಹಿನ್ನೆಲೆ: ರಾಜ್ಯದ ಬಹುತೇಕ ದೇವಾಲಯಗಳು ಬಂದ್​   ಇಂದಿನಿಂದ ನವೆಂಬರ್ 9ರವರೆಗೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಚಳಿ ಹೆಚ್ಚಾಗಿದ್ದು, ಉತ್ತರ ಕರ್ನಾಟಕದ ಹಲವೆಡೆ ಶುಷ್ಕ ವಾತಾವರಣ ಉಂಟಾಗಿದೆ. ಇದರ ನಡುವೆ ತುಂತುರು ಮಳೆಯೂ ಸುರಿಯುತ್ತಿದೆ.ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ … Continue reading BIGG NEWS: ರಾಜ್ಯದಲ್ಲಿ ತಗ್ಗಿದ ಮಳೆಯ ಪ್ರಮಾಣ: ಇನ್ನೆರಡು ದಿನ ಸಾಧಾರಣ ಮಳೆ ಸಾಧ್ಯತೆ| Rain alert