Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾತ್ರೆ ಬೇಡ, ಕೆಮಿಕಲ್ ಬೇಡ; ಲೈಂಗಿಕ ಸಾಮರ್ಥ್ಯ ಮತ್ತು ಸ್ಟ್ಯಾಮಿನಾ ಹೆಚ್ಚಿಸಬಲ್ಲ ಸೂಪರ್ ಫುಡ್ಸ್ ಇವು! | Sexual Stamina

ದಿನವೂ ಧರಿಸುವ ನೈಟಿ, ಲುಂಗಿಗಳನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಬೇಕು? ಇಲ್ಲಿದೆ ಆರೋಗ್ಯದ ರಹಸ್ಯ!

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೋದಿ GST ಕಡಿತಗೊಳಿಸಿ ಜನತೆಗೆ ದಸರಾ ಗಿಫ್ಟ್ ನೀಡಿದ್ದಾರೆ: ಸೊರಬ ಬಿಜೆಪಿ ಮುಖಂಡ ಡಾ.ಜ್ಞಾನೇಶ್
KARNATAKA

ಮೋದಿ GST ಕಡಿತಗೊಳಿಸಿ ಜನತೆಗೆ ದಸರಾ ಗಿಫ್ಟ್ ನೀಡಿದ್ದಾರೆ: ಸೊರಬ ಬಿಜೆಪಿ ಮುಖಂಡ ಡಾ.ಜ್ಞಾನೇಶ್

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜಿಎಸ್ ಟಿಯನ್ನು ತೆರಿಗೆಯನ್ನು ಕಡಿತಗೊಳಿಸುವ ಮೂಲಕ ಸಾರ್ವಜನಿಕರಿಗೆ ದಸರಾ ಹಬ್ಬಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ ಎಂದು ಸೊರಬ ಬಿಜೆಪಿ ಮುಖಂಡ ಡಾ‌‌.ಜ್ಞಾನೇಶ್ ಹೇಳಿದರು.

ಇಂದು ಶಿವಮೊಗ್ಗ ಜಿಲ್ಲೆಯ ಸೊರಬದ ಶ್ರೀ ಬಯಲು ಬಸವೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯ ನಡೆಸಿ,ನಂತರ ಪಟ್ಟಣದ ಆಂಜನೇಯ ಸ್ವಾಮಿ ವೃತ್ತದ ಬಳಿ ಸರಕು,ಸೇವಾ ತೆರಿಗೆ ಕಡಿತಗೊಳಿಸದ ಕೇಂದ್ರ ಸರ್ಕಾರದ ನಿಲುವನ್ನು ಸ್ವಾಗತಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಜಿಎಸ್ ಟಿ ಕಡಿತದಿಂದ ಸಾರ್ವಜನಿಕವಾಗಿ ದಿನಬಳಕೆ ವಸ್ತುಗಳ ಬೆಲೆ ಗಣನೀಯ ಇಳಿಕೆಯಾಗಿದೆ. ಇದರಿಂದ ಕೆಳವರ್ಗದ ಜನರ ಜೀವನ ಕ್ರಮ ಸುಧಾರಿಸುವ ಜೊತೆಗೆ ವ್ಯಾಪಾರ, ವಹಿವಾಟು ನಡೆಸುವ ವರ್ತಕರಿಗೆ ಆರ್ಥಿಕತೆಯಲ್ಲಿ ಅನುಕೂಲವಾಗಲಿದೆ ಎಂದು ತಿಳಿಸಿದರು.

ಜಾಗತಿಕ ಮಟ್ಟದಲ್ಲಿ ದೇಶವನ್ನು ಆರ್ಥಿಕತೆಯಲ್ಲಿ ಉನ್ನತಿಗೆ ಕೊಂಡೊಯ್ದ ನರೇಂದ್ರ ಮೋದಿ ಅವರು ವಿಶ್ವ ನಾಯಕರಾಗಿದ್ದಾರೆ. ದಿನಬಳಕೆ ವಸ್ತುಗಳಿಗೆ ಶೇ 18ರಷ್ಟು ಹಾಗೂ ಕಾರು ಮತ್ತಿತರ ವಾಹನಗಳಿಗೆ ಶೇ 28 ರಷ್ಟು ವಿಧಿಸಿಸುತ್ತಿದ್ದ ಸರಕು ಮತ್ತು ಸೇವಾ ತೆರಿಗೆಯನ್ನು ತಲಾ ಶೇ 10ರಷ್ಟು ಇಳಿಸುವ ಮೂಲಕ ಬಂಪರ್ ಕೊಡುಗೆ ನೀಡಿದ್ದಾರೆ ಎಂದು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಮಡಿವಾಳ ಮಾಚೀದೇವ ನಿಗಮದ ಮಾಜಿ ರಾಜ್ಯಾಧ್ಯಕ್ಷ ರಾಜು ತಲ್ಲೂರು, ಜಿಲ್ಲಾ ಪರಿಷತ್ ಮಾಜಿ ಉಪಾಧ್ಯಕ್ಷ ಪಾಣಿ ರಾಜಪ್ಪ, ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ, ಯುವ ಮೋರ್ಚಾ ಅಧ್ಯಕ್ಷ ರಾಜು ಮಾವಿನಬಳ್ಳಿಕೊಪ್ಪ, ಮಹಿಳಾ ಅಧ್ಯಕ್ಷೆ ಹೊಳಿಯಮ್ಮ, ಪ್ರಧಾನ ಜೊವಿ ಜಾನಕಪ್ಪ ಯಲಸಿ, ಸುಧಾ,ಗೌರಮ್ಮ ಭಂಡಾರಿ, ಭಾಗ್ಯಶ್ರೀ, ದೇವೇಂದ್ರಪ್ಪ ಚನ್ನಾಪುರ, ಡಿ.ಶಿವಯೋಗಿ, ಉದ್ಯಮಿ ನಾಗರಾಜ್ ಗುತ್ತಿ, ವಿಜಯೇಂದ್ರಗೌಡ,ಮನಸ್ವಿ, ರತ್ಮಮ್ಮ, ಗುರು ಸಿಗೇಹಳ್ಳಿ, ಲಿಂಗರಾಜ್ ಬಿಳಾಗಿ ಹಾಜರಿದ್ದರು.

ವರದಿ: ರಾಘವೇಂದ್ರ ಟಿ ಜಂಗಿನಕೊಪ್ಪ, ಸೊರಬ

ಶಿವಮೊಗ್ಗ: ಹಳೇ ಸೊರಬ ಪ್ರಾಥಮಿಕ ಸಹಕಾರ ಸಂಘಕ್ಕೆ 7.26 ಲಕ್ಷ ನಿವ್ವಳ ಲಾಭ

ಶಿವಮೊಗ್ಗ: ಜಾತಿ ಕಾಲಂನಲ್ಲಿ ‘ವೀರಶೈವ ಲಿಂಗಾಯಿತ’ವೆಂದು ನಮೂದಿಸಿ- ಟಿ.ಡಿ ಮೇಘರಾಜ್ ಮನವಿ

GST ಜಾರಿ ಮಾಡಿದ್ದು, ಹೆಚ್ಚು ವಿಧಿಸಿದ್ದು, ಈಗ ಬೆನ್ನು ತಟ್ಟಿಕೊಳ್ತಿರೋದು ಮೋದಿಯೇ: ಸಿದ್ದರಾಮಯ್ಯ ವ್ಯಂಗ್ಯ

Watch Video : ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಹೊಸ ‘AI’ ಅಸ್ತ್ರ ; ಮತ್ತೊಂದು ವಿಡಿಯೋ ಬಿಡುಗಡೆ

Share. Facebook Twitter LinkedIn WhatsApp Email

Related Posts

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

1 Min Read

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

2 Mins Read

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

2 Mins Read
Recent News

ಮಾತ್ರೆ ಬೇಡ, ಕೆಮಿಕಲ್ ಬೇಡ; ಲೈಂಗಿಕ ಸಾಮರ್ಥ್ಯ ಮತ್ತು ಸ್ಟ್ಯಾಮಿನಾ ಹೆಚ್ಚಿಸಬಲ್ಲ ಸೂಪರ್ ಫುಡ್ಸ್ ಇವು! | Sexual Stamina

ದಿನವೂ ಧರಿಸುವ ನೈಟಿ, ಲುಂಗಿಗಳನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಬೇಕು? ಇಲ್ಲಿದೆ ಆರೋಗ್ಯದ ರಹಸ್ಯ!

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

‘ಶಾಲೆಗಳಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್ ಇಲ್ಲ ಎಂಬ ಕಾರಣಕ್ಕೆ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು!’: ಸುಪ್ರೀಂ ಕೋರ್ಟ್

State News
KARNATAKA

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

By ವಸಂತ ಬಿ ಈಶ್ವರಗೆರೆ KARNATAKA 1 Min Read

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಿಲಿಂಡರ್‌ಗಾಗಿ ಸಾರ್ವಜನಿಕರು…

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.