ಕೇಂದ್ರದಲ್ಲಿ ‘ಕಾಂಗ್ರೆಸ್’ ಬಂದರೆ ಮೋದಿ ‘ನರ ಕಟ್’ : ತಲ್ವಾರ್ ಪ್ರದರ್ಶಿಸಿ ಪ್ರಧಾನಿ, ಸಿಎಂ ಯೋಗಿಗೆ ಬೆದರಿಕೆ

ಯಾದಗಿರಿ : ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ್ರೆ ಪಿಎಂ ಮೋದಿ ದೇಹದ ನರಗಳನ್ನು ಕಟ್ ಮಾಡುತ್ತೇನೆ. ಕಾಂಗ್ರೆಸ್ ಜಿಂದಾಬಾದ್ ಎಂದು ದುಷ್ಕರ್ಮಿಯೊಬ್ಬ ಪ್ರಧಾನಿ ನರೇಂದ್ರ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿ ಫೇಸ್‍ಬುಕ್‍ನಲ್ಲಿ ವೀಡಿಯೋ ಹರಿಬಿಟ್ಟಿದ್ದಾನೆ. ದೆವ್ವವೂ ಇಲ್ಲ, ಪಿಶಾಚಿನೂ ಇಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ ! ಸುರಪುರದ ರಂಗಂಪೇಟೆ ನಿವಾಸಿ ಮಹಮದ್ ರಸೂಲ್ ಕಡ್ದಾರೆ ಎಂಬಾತ ಕೈಯಲ್ಲಿ ತಲವಾರ ಹಿಡಿದು ಮೋದಿ ಹಾಗೂ … Continue reading ಕೇಂದ್ರದಲ್ಲಿ ‘ಕಾಂಗ್ರೆಸ್’ ಬಂದರೆ ಮೋದಿ ‘ನರ ಕಟ್’ : ತಲ್ವಾರ್ ಪ್ರದರ್ಶಿಸಿ ಪ್ರಧಾನಿ, ಸಿಎಂ ಯೋಗಿಗೆ ಬೆದರಿಕೆ