BREAKING NEWS : ಭಾರತ ಇನ್ಮುಂದೆ ಅಭಿವೃದ್ಧಿ ಪಥದಲ್ಲಿ ವೇಗವಾಗಿ ಹೆಜ್ಜೆ ಹಾಕಲಿದೆ : ಪ್ರಧಾನಿ ಮೋದಿ |P.M Narendra Modi

ಬೆಂಗಳೂರು : ಕರ್ನಾಟಕದ ಸಮಸ್ತ ಜನರಿಗೆ ನನ್ನ ಕೋಟಿಕೋಟಿ ಪ್ರಣಾಮಗಳು ಎಂದು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಭಾಷಣ ಆರಂಭಿಸಿದರು. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ಮೊದಲಿಗೆ ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ್ ಮೋದಿ ಕರ್ನಾಟಕದ ಸಮಸ್ತ ಜನತೆಗೆ ನನ್ನ ಕೋಟಿ ಕೋಟಿ ನಮಸ್ಕಾರಗಳು ಎಂದಿದ್ದಾರೆ. ಕರ್ನಾಟಕದಿಂದ ದೇಶಕ್ಕೆ ಹಲವು ಕೊಡುಗೆ ಸಿಕ್ಕಿದೆ. ಕನ್ನಡ ನೆಲದ ಸಾಧಕರನ್ನು ಗೌರವಿಸುವುದು ನಮ್ಮ ಕರ್ತವ್ಯ. ನಾವು ಕರ್ನಾಟಕಕ್ಕೆ ನೀಡಿದ್ದ ಭರವಸೆಗಳನ್ನು … Continue reading BREAKING NEWS : ಭಾರತ ಇನ್ಮುಂದೆ ಅಭಿವೃದ್ಧಿ ಪಥದಲ್ಲಿ ವೇಗವಾಗಿ ಹೆಜ್ಜೆ ಹಾಕಲಿದೆ : ಪ್ರಧಾನಿ ಮೋದಿ |P.M Narendra Modi