ಮೋದಿ ಮತ್ತೊಮ್ಮೆ ಪ್ರಧಾನಿ ಆಗ್ತಾರೆ- ಸಾಹಿತಿ ಎಸ್.ಎಲ್ ಭೈರಪ್ಪ

ಮೈಸೂರು: ಕರ್ನಾಟಕದಲ್ಲಿ ಈ ಭಾರಿ ಬಿಜೆಪಿ ಗೆಲ್ಲೋದು ಕಷ್ಟವಿದೆ. ಗೆದ್ರೂ ಅರ್ಧ ಮಾತ್ರವೇ ಆಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಟ್ರಾಂಗ್ ಇದೆ. ಅದೇನೇ ಆದ್ರೂ ಕೇಂದ್ರದಲ್ಲಿ ಈ ಬಾರಿಯೂ ಮೋದಿ ಪ್ರಧಾನಿ ಆಗ್ತಾರೆ ಅಂತ ಸಾಹಿತಿ ಎಸ್.ಎಲ್ ಭೈರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಬಿಜೆಪಿ ವೀಕ್ ಇದೆ. ಈ ಹಿಂದೆ ಆಡಳಿತ ನಡೆಸಿದಂತ ಬಿಜೆಪಿಯವರು ಸರಿಯಾಗಿ ಸರ್ಕಾರ ನಡೆಸಲಿಲ್ಲ. ಈ ಅಂಶಗಳನ್ನು ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಚೆನ್ನಾಗಿ ಬಳಸಿಕೊಂಡಿತು ಎಂದರು. ರಾಜ್ಯ ಕಾಂಗ್ರೆಸ್ ಸರ್ಕಾರದ … Continue reading ಮೋದಿ ಮತ್ತೊಮ್ಮೆ ಪ್ರಧಾನಿ ಆಗ್ತಾರೆ- ಸಾಹಿತಿ ಎಸ್.ಎಲ್ ಭೈರಪ್ಪ