‘ವಿಕಸಿತ ಭಾರತ’ಕ್ಕಾಗಿ ಮೋದಿಜೀ ಶ್ರಮ: ಜೆ.ಪಿ.ನಡ್ಡಾ

ಬೆಂಗಳೂರು: ಭಾರತವನ್ನು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ವಿಕಸಿತ ಭಾರತವಾಗಿ ನೋಡುವ ನಿಟ್ಟಿನಲ್ಲಿ ನರೇಂದ್ರ ಮೋದಿಜೀ ಅವರು ಸಂಕಲ್ಪ ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಅಭಿಪ್ರಾಯಪಟ್ಟರು. ಬೆಳಗಾವಿಯಲ್ಲಿ ಇಂದು ಪ್ರಬುದ್ಧರ ಸಭೆಯಲ್ಲಿ ಮಾತನಾಡಿದ ಅವರು, ದೇಶದ ಲಕ್ಷಗಟ್ಟಲೆ ಹಳ್ಳಿಗಳಿಗೂ ನೀರು, ವಿದ್ಯುತ್ ಮತ್ತು ಮನೆಗಳ ವ್ಯವಸ್ಥೆಯನ್ನು ನರೇಂದ್ರ ಮೋದಿಜೀ ಅವರು ಮಾಡಿಕೊಟ್ಟಿದ್ದಾರೆ ಎಂದು ತಿಳಿಸಿದರು. ಹಿಂದೆ ಈ ಮೂಲಸೌಕರ್ಯಗಳು ಕೇವಲ ಕನಸಾಗಿದ್ದವು ಎಂದು ನುಡಿದರು. 2014ರಲ್ಲಿ ಬಿಜೆಪಿ ದೇಶದ ಅಧಿಕಾರ ವಹಿಸಿಕೊಂಡಾಗ 18 … Continue reading ‘ವಿಕಸಿತ ಭಾರತ’ಕ್ಕಾಗಿ ಮೋದಿಜೀ ಶ್ರಮ: ಜೆ.ಪಿ.ನಡ್ಡಾ