‘ರೋಡ್ ಟು ನೋವೇರ್’ನಿಂದ ಸಂಪೂರ್ಣ ಅಭಿವೃದ್ಧಿ ಕಡೆ ಮೋದಿಜೀ ಆಡಳಿತ- ಡಾ.ಸಿ.ಎನ್ ಅಶ್ವತ್ಥನಾರಾಯಣ

ಬೆಂಗಳೂರು: ಕೇಂದ್ರದ ಬಿಜೆಪಿ ಸರಕಾರವು ತಮ್ಮ ಸಾಧನೆಯನ್ನು ಅಂಕಿಅಂಶಗಳ ಶ್ವೇತಪತ್ರದ ಮೂಲಕ ತಿಳಿಸಿದೆ. ಯುಪಿಎ ಅವಧಿಯ ‘ಆಡಳಿತ ರೋಡ್ ಟು ನೋವೇರ್’ ಆಗಿತ್ತು. ರಾಜಕೀಯ ಪ್ರೇರಿತ ಆಡಳಿತ ಅದಾಗಿತ್ತು. ಯುಪಿಎ ಬಿಟ್ಟು ಹೋದ ಆರ್ಥಿಕ ಗೊಂದಲ, ದಿಕ್ಕು ದೆಸೆ ಇಲ್ಲದ ಆಡಳಿತ, ಅವ್ಯವಸ್ಥೆಯನ್ನು ಸರಿಪಡಿಸಿ ಕಷ್ಟದ ಕಾಲದಿಂದ ಒಳ್ಳೆಯ ಕಾಲಕ್ಕೆ ದೇಶವನ್ನು ಒಯ್ದವರು ನರೇಂದ್ರ ಮೋದಿಜೀ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ವಿಶ್ಲೇಷಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು … Continue reading ‘ರೋಡ್ ಟು ನೋವೇರ್’ನಿಂದ ಸಂಪೂರ್ಣ ಅಭಿವೃದ್ಧಿ ಕಡೆ ಮೋದಿಜೀ ಆಡಳಿತ- ಡಾ.ಸಿ.ಎನ್ ಅಶ್ವತ್ಥನಾರಾಯಣ