Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಭವಿಷ್ಯದಲ್ಲಿ ದಳಪತಿ ವಿಜಯ್ ‘INDIA’ ಒಕ್ಕೂಟ ಸೇರಬಹುದು : ಪಿ.ಚಿದಂಬರಂ ಹೇಳಿಕೆ

ಸಚಿವ ಡಿ. ಸುಧಾಕರ್ ನಿಧನ ರಾಜ್ಯದಲ್ಲಿ ಮೂರು ದಿನ ಅಧಿಕೃತ ಶೋಕಾಚರಣೆ ಮತ್ತು ಚಿತ್ರದುರ್ಗ ಜಿಲ್ಲೆಯಾದ್ಯಂತ ನಾಳೆ ರಜೆ ಘೋಷಣೆ

ಸಚಿವ ಡಿ. ಸುಧಾಕರ್ ನಿಧನ: ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಣೆ, ಚಿತ್ರದುರ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ

BREAKING : ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ | WATCH VIDEO

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿ ‘ಮನಿ ಕ್ರೈಸಿಸ್’ ಇತ್ತು, ಈಗ ‘ಹನಿ ಕ್ರೈಸಿಸ್’ ಶುರುವಾಗಿದೆ: ಸಂಸದ ಬೊಮ್ಮಾಯಿ
KARNATAKA

BIG NEWS: ರಾಜ್ಯದಲ್ಲಿ ‘ಮನಿ ಕ್ರೈಸಿಸ್’ ಇತ್ತು, ಈಗ ‘ಹನಿ ಕ್ರೈಸಿಸ್’ ಶುರುವಾಗಿದೆ: ಸಂಸದ ಬೊಮ್ಮಾಯಿ

By kannadanewsnow09

ನವ ದೆಹಲಿ: ಹನಿಟ್ರ್ಯಾಪ್ ಪ್ರಕರಣ ಇಡೀ ದೇಶದಲ್ಲಿ ಕರ್ನಾಟಕದ ಮರ್ಯಾದೆಯನ್ನು ಹಾಳು ಮಾಡಿದೆ. ರಾಜ್ಯದಲ್ಲಿ ನೈತಿಕತೆ ಕಳೆದುಕೊಂಡಿರುವ ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ. ಈ ಪ್ರಕರಣ ಮುಖ್ಯಮಂತ್ರಿಗಳ ಮೂಗಿನ ನೇರಕ್ಕೆ ನಡೆದಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.‌

ಈ ಕುರಿತು ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಪಕ್ಷ ಆಡಳಿತವನ್ನು ನೈತಿಕ ಅಧಪತನಕ್ಕೆ ತೆಗೆದುಕೊಂಡು ಹೋಗಿದೆ. ಈ ಸರ್ಕಾರದ ಅವಧಿಯಲ್ಲಿ ಎರಡು ವರ್ಷದಲ್ಲಿ ಸುಮಾರು ಹತ್ತು ಹಗರಣಗಳು ಹೊರಗೆ ಬಂದಿವೆ. ಎಲ್ಲಿ ಕೈ ಹಾಕಿದರೂ ಅಲ್ಲಿ ಹಗರಣ ಸಿಗುತ್ತವೆ. ಹೀಗಾಗಿ ವಿಧಾನಸಭೆಯಲ್ಲಿ ನೈತಿಕ ಅಧಪತನ ನೋಡುತ್ತಿದ್ದೇವೆ‌.

ಇದುವರೆಗೂ ರಾಜ್ಯದಲ್ಲಿ ಮನಿ ಕ್ರೈಸಿಸ್ ಇತ್ತು‌ ಈಗ ಹನಿ ಕ್ರೈಸಿಸ್ ಶುರುವಾಗಿದೆ. ರಾಜ್ಯ ಸರ್ಕಾರ ಆರ್ಥಿಕವಾಗಿಯೂ ದಿವಾಳಿಯಾಗಿದೆ. ನೈತಿಕವಾಗಿಯೂ ದಿವಾಳಿಯಾಗಿದೆ. ಒಬ್ಬ ಸಂಪುಟ ಸಚಿವರು ವಿಧಾನಸಭೆಯಲ್ಲಿ ತಮ್ಮ ಮೇಲೆ ಹನಿ ಟ್ರ್ಯಾಪ್ ಮಾಡುವ ಪ್ರಯತ್ನ ನಡೆದಿತ್ತು ಎಂದು ಹೇಳುವ ಸ್ಥಿತಿಗೆ ಬಂದಿದ್ದಾರೆ. ಕಳೆದ ಹದಿನೈದು ದಿನಗಳಿಂದ ವಿಧಾನಸಭೆಯ ಮೊಗಸಾಲೆಯಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದ್ದರೂ ಮುಖ್ಯಮಂತ್ರಿಗಳು ಸುಮ್ಮನೆ ನೋಡುತ್ತ ಕೂತಿದ್ದಾರೆ. ಇವತ್ತು ಅದು ಸ್ಪೋಟಗೊಂಡಿದೆ. ಸಚಿವ ಸಂಪುಟದಲ್ಲಿಯೇ ಈ ರೀತಿ ನಡೆಯುತ್ತಿರುವಾಗ ಈ ಸಚಿವ ಸಂಪುಟವನ್ನು ಏನೆಂದು ಕರೆಯಬೇಕು. ರಾಜ್ಯವನ್ನು ಆಳುವ ನೈತಿಕತೆ ಕಳೆದುಕೊಂಡಿರುವ ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ ಎಂದು ಹೇಳಿದರು.

ನನ್ನ ಪ್ರಕಾರ ಈ ಅನೈತಿಕ ಚಟುವಟಿಕೆ ಮುಖ್ಯಮಂತ್ರಿ ಯವರ ಮೂಗಿನ ನೇರಕ್ಕೆ ನಡೆಯುತ್ತಿರುವುದರಿಂದ ಅವರು ನೈತಿಕ ಹೊಣೆ ಹೊತ್ತು ರಾಜಿನಾಮೆ ಕೊಡಬೇಕು. ಇಲ್ಲದಿದ್ದರೆ ರಾಜ್ಯದ ಜನತೆ ಯಾಕಾದರೂ ಇಂತಹ ಸರ್ಕಾರ ಅಧಿಕಾರಕ್ಕೆ ತಂದಿದ್ದೇವೆ ಎಂದು ಪಶ್ಚಾತಾಪ ಪಡುವಂತಾಗುತ್ತದೆ ಎಂದು ಹೇಳಿದರು.

ಸಹಕಾರ ಸಚಿವರು 48 ಜನರ ಸಿಡಿಗಳಿವೆ ಎಂದು ಹೇಳಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಚಿವ ರಾಜಣ್ಣ ಅವರಿಗೆ ಈ ಬಗ್ಗೆ ಇನ್ನೂ ಹೆಚ್ಚಿ ಮಾಹಿತಿ ಇರಬಹುದು ಅವರು ಅದೆಲ್ಲವನ್ನೂ ತನಿಖೆಗೆ ಒಪ್ಪಿಸಬೇಕು. ಈ ರೀತಿಯ ಅನೈತಿಕ ಚಟುವಟಿಕೆಗಳನ್ನು ಮಾಡುವ ಯಾವುದೇ ಪಕ್ಷದ ವ್ಯಕ್ತಿ ಇರಲಿ ಅವರ ವಿರುದ್ದ ಕಠಿಣ ಶಿಕ್ಷೆಯಾಗಬೇಕು. ಈ ಪ್ರಕರಣದ ತನಿಖೆಯನ್ನು ಹೈಕೋರ್ಟ್ ನ ಹಾಲಿ ಅಥವಾ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು. ಈ ಪ್ರಕರಣದ ಬಗ್ಗೆ ಈಗಾಗಲೇ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿರುವುದರಿಂದ ಕೇಂದ್ರದ ನಾಯಕರ ಗಮನಕ್ಕೂ ಬಂದಿರುತ್ತದೆ. ಈ ಪ್ರಕರಣದ ತನಿಖೆಯ ಹಾದಿಯ ನಂತರ ಮುಂದಿನ ಬೆಳವಣಿಗೆಗಳು ನಡೆಯಲಿವೆ ಎಂದು ಹೇಳಿದರು.

BREAKING: ಇಂದು ಮಧ್ಯಾಹ್ನ 3ಕ್ಕೆ ವಿಧಾನಸಭೆಯಲ್ಲಿ ವಿವಿಧ ವಿಧೇಯಕ ಮಂಡನೆ: ಕಾಂಗ್ರೆಸ್ ಶಾಸಕರು ಹಾಜರಿರುವಂತೆ ವಿಪ್ ಜಾರಿ

BREAKING : `ಹನಿಟ್ರ್ಯಾಪ್’ಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ : CM ಸಿದ್ದರಾಮಯ್ಯ ಘೋಷಣೆ | Honeytrap cace

Share. Facebook Twitter LinkedIn WhatsApp Email

Related Posts

ಸಚಿವ ಡಿ. ಸುಧಾಕರ್ ನಿಧನ ರಾಜ್ಯದಲ್ಲಿ ಮೂರು ದಿನ ಅಧಿಕೃತ ಶೋಕಾಚರಣೆ ಮತ್ತು ಚಿತ್ರದುರ್ಗ ಜಿಲ್ಲೆಯಾದ್ಯಂತ ನಾಳೆ ರಜೆ ಘೋಷಣೆ

ಸಚಿವ ಡಿ. ಸುಧಾಕರ್ ನಿಧನ: ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಣೆ, ಚಿತ್ರದುರ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ

2 Mins Read

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

1 Min Read

ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್ ಸಾಧಿಸಿದ ಬೆಳಗಾವಿಯ ಪ್ರತಿಭೆ ಬಸವರಾಜ ಕೆಂಪವಾಡ

3 Mins Read
Recent News

BIG NEWS : ಭವಿಷ್ಯದಲ್ಲಿ ದಳಪತಿ ವಿಜಯ್ ‘INDIA’ ಒಕ್ಕೂಟ ಸೇರಬಹುದು : ಪಿ.ಚಿದಂಬರಂ ಹೇಳಿಕೆ

ಸಚಿವ ಡಿ. ಸುಧಾಕರ್ ನಿಧನ ರಾಜ್ಯದಲ್ಲಿ ಮೂರು ದಿನ ಅಧಿಕೃತ ಶೋಕಾಚರಣೆ ಮತ್ತು ಚಿತ್ರದುರ್ಗ ಜಿಲ್ಲೆಯಾದ್ಯಂತ ನಾಳೆ ರಜೆ ಘೋಷಣೆ

ಸಚಿವ ಡಿ. ಸುಧಾಕರ್ ನಿಧನ: ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಣೆ, ಚಿತ್ರದುರ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ

BREAKING : ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ | WATCH VIDEO

ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಸಮಾರಂಭ - Thalapathy Vijay Swearing-in Ceremony as Tamil Nadu CM

Breaking News: ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ‘ದಳಪತಿ ವಿಜಯ್’ ಅಧಿಕಾರ ಸ್ವೀಕಾರ !

State News
ಸಚಿವ ಡಿ. ಸುಧಾಕರ್ ನಿಧನ ರಾಜ್ಯದಲ್ಲಿ ಮೂರು ದಿನ ಅಧಿಕೃತ ಶೋಕಾಚರಣೆ ಮತ್ತು ಚಿತ್ರದುರ್ಗ ಜಿಲ್ಲೆಯಾದ್ಯಂತ ನಾಳೆ ರಜೆ ಘೋಷಣೆ KARNATAKA

ಸಚಿವ ಡಿ. ಸುಧಾಕರ್ ನಿಧನ: ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಣೆ, ಚಿತ್ರದುರ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ

By kannadanewsnow07 KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜಕಾರಣದ ಹಿರಿಯ ಮುಖಂಡರು ಹಾಗೂ ರಾಜ್ಯ ಸರ್ಕಾರದ ಹಾಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ  ಸುಧಾಕರ್ ಅವರು…

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್ ಸಾಧಿಸಿದ ಬೆಳಗಾವಿಯ ಪ್ರತಿಭೆ ಬಸವರಾಜ ಕೆಂಪವಾಡ

BIG NEWS : ಸಚಿವ ಡಿ. ಸುಧಾಕರ್, ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.