Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಾವಣಗೆರೆಯಲ್ಲಿ 50 ಸಾವಿರ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇ ಸೂಪರ್ ವೈಸರ್!

02/05/2026 12:03 PM

ಏನಿದು ‘ಸಿಲಿಕಾನ್ ಕಾರ್ಬನ್’ ಬ್ಯಾಟರಿ? ಫೋನ್‌ಗಳು ಇಷ್ಟೊಂದು ಸ್ಲಿಮ್ ಆಗಲು ಇದೇ ಕಾರಣ!

02/05/2026 12:03 PM

ALERT : `ಹೇರ್ ಡೈ’ ಮಾಡಿಸುವ ಮಹಿಳೆಯರೇ ಎಚ್ಚರ : ತಪ್ಪದೇ ಇದನ್ನು ತಿಳಿದುಕೊಳ್ಳಲೇಬೇಕು.!

02/05/2026 11:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿ ‘ಮನಿ ಕ್ರೈಸಿಸ್’ ಇತ್ತು, ಈಗ ‘ಹನಿ ಕ್ರೈಸಿಸ್’ ಶುರುವಾಗಿದೆ: ಸಂಸದ ಬೊಮ್ಮಾಯಿ
KARNATAKA

BIG NEWS: ರಾಜ್ಯದಲ್ಲಿ ‘ಮನಿ ಕ್ರೈಸಿಸ್’ ಇತ್ತು, ಈಗ ‘ಹನಿ ಕ್ರೈಸಿಸ್’ ಶುರುವಾಗಿದೆ: ಸಂಸದ ಬೊಮ್ಮಾಯಿ

By kannadanewsnow0921/03/2025 2:25 PM

ನವ ದೆಹಲಿ: ಹನಿಟ್ರ್ಯಾಪ್ ಪ್ರಕರಣ ಇಡೀ ದೇಶದಲ್ಲಿ ಕರ್ನಾಟಕದ ಮರ್ಯಾದೆಯನ್ನು ಹಾಳು ಮಾಡಿದೆ. ರಾಜ್ಯದಲ್ಲಿ ನೈತಿಕತೆ ಕಳೆದುಕೊಂಡಿರುವ ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ. ಈ ಪ್ರಕರಣ ಮುಖ್ಯಮಂತ್ರಿಗಳ ಮೂಗಿನ ನೇರಕ್ಕೆ ನಡೆದಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.‌

ಈ ಕುರಿತು ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಪಕ್ಷ ಆಡಳಿತವನ್ನು ನೈತಿಕ ಅಧಪತನಕ್ಕೆ ತೆಗೆದುಕೊಂಡು ಹೋಗಿದೆ. ಈ ಸರ್ಕಾರದ ಅವಧಿಯಲ್ಲಿ ಎರಡು ವರ್ಷದಲ್ಲಿ ಸುಮಾರು ಹತ್ತು ಹಗರಣಗಳು ಹೊರಗೆ ಬಂದಿವೆ. ಎಲ್ಲಿ ಕೈ ಹಾಕಿದರೂ ಅಲ್ಲಿ ಹಗರಣ ಸಿಗುತ್ತವೆ. ಹೀಗಾಗಿ ವಿಧಾನಸಭೆಯಲ್ಲಿ ನೈತಿಕ ಅಧಪತನ ನೋಡುತ್ತಿದ್ದೇವೆ‌.

ಇದುವರೆಗೂ ರಾಜ್ಯದಲ್ಲಿ ಮನಿ ಕ್ರೈಸಿಸ್ ಇತ್ತು‌ ಈಗ ಹನಿ ಕ್ರೈಸಿಸ್ ಶುರುವಾಗಿದೆ. ರಾಜ್ಯ ಸರ್ಕಾರ ಆರ್ಥಿಕವಾಗಿಯೂ ದಿವಾಳಿಯಾಗಿದೆ. ನೈತಿಕವಾಗಿಯೂ ದಿವಾಳಿಯಾಗಿದೆ. ಒಬ್ಬ ಸಂಪುಟ ಸಚಿವರು ವಿಧಾನಸಭೆಯಲ್ಲಿ ತಮ್ಮ ಮೇಲೆ ಹನಿ ಟ್ರ್ಯಾಪ್ ಮಾಡುವ ಪ್ರಯತ್ನ ನಡೆದಿತ್ತು ಎಂದು ಹೇಳುವ ಸ್ಥಿತಿಗೆ ಬಂದಿದ್ದಾರೆ. ಕಳೆದ ಹದಿನೈದು ದಿನಗಳಿಂದ ವಿಧಾನಸಭೆಯ ಮೊಗಸಾಲೆಯಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದ್ದರೂ ಮುಖ್ಯಮಂತ್ರಿಗಳು ಸುಮ್ಮನೆ ನೋಡುತ್ತ ಕೂತಿದ್ದಾರೆ. ಇವತ್ತು ಅದು ಸ್ಪೋಟಗೊಂಡಿದೆ. ಸಚಿವ ಸಂಪುಟದಲ್ಲಿಯೇ ಈ ರೀತಿ ನಡೆಯುತ್ತಿರುವಾಗ ಈ ಸಚಿವ ಸಂಪುಟವನ್ನು ಏನೆಂದು ಕರೆಯಬೇಕು. ರಾಜ್ಯವನ್ನು ಆಳುವ ನೈತಿಕತೆ ಕಳೆದುಕೊಂಡಿರುವ ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ ಎಂದು ಹೇಳಿದರು.

ನನ್ನ ಪ್ರಕಾರ ಈ ಅನೈತಿಕ ಚಟುವಟಿಕೆ ಮುಖ್ಯಮಂತ್ರಿ ಯವರ ಮೂಗಿನ ನೇರಕ್ಕೆ ನಡೆಯುತ್ತಿರುವುದರಿಂದ ಅವರು ನೈತಿಕ ಹೊಣೆ ಹೊತ್ತು ರಾಜಿನಾಮೆ ಕೊಡಬೇಕು. ಇಲ್ಲದಿದ್ದರೆ ರಾಜ್ಯದ ಜನತೆ ಯಾಕಾದರೂ ಇಂತಹ ಸರ್ಕಾರ ಅಧಿಕಾರಕ್ಕೆ ತಂದಿದ್ದೇವೆ ಎಂದು ಪಶ್ಚಾತಾಪ ಪಡುವಂತಾಗುತ್ತದೆ ಎಂದು ಹೇಳಿದರು.

ಸಹಕಾರ ಸಚಿವರು 48 ಜನರ ಸಿಡಿಗಳಿವೆ ಎಂದು ಹೇಳಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಚಿವ ರಾಜಣ್ಣ ಅವರಿಗೆ ಈ ಬಗ್ಗೆ ಇನ್ನೂ ಹೆಚ್ಚಿ ಮಾಹಿತಿ ಇರಬಹುದು ಅವರು ಅದೆಲ್ಲವನ್ನೂ ತನಿಖೆಗೆ ಒಪ್ಪಿಸಬೇಕು. ಈ ರೀತಿಯ ಅನೈತಿಕ ಚಟುವಟಿಕೆಗಳನ್ನು ಮಾಡುವ ಯಾವುದೇ ಪಕ್ಷದ ವ್ಯಕ್ತಿ ಇರಲಿ ಅವರ ವಿರುದ್ದ ಕಠಿಣ ಶಿಕ್ಷೆಯಾಗಬೇಕು. ಈ ಪ್ರಕರಣದ ತನಿಖೆಯನ್ನು ಹೈಕೋರ್ಟ್ ನ ಹಾಲಿ ಅಥವಾ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು. ಈ ಪ್ರಕರಣದ ಬಗ್ಗೆ ಈಗಾಗಲೇ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿರುವುದರಿಂದ ಕೇಂದ್ರದ ನಾಯಕರ ಗಮನಕ್ಕೂ ಬಂದಿರುತ್ತದೆ. ಈ ಪ್ರಕರಣದ ತನಿಖೆಯ ಹಾದಿಯ ನಂತರ ಮುಂದಿನ ಬೆಳವಣಿಗೆಗಳು ನಡೆಯಲಿವೆ ಎಂದು ಹೇಳಿದರು.

BREAKING: ಇಂದು ಮಧ್ಯಾಹ್ನ 3ಕ್ಕೆ ವಿಧಾನಸಭೆಯಲ್ಲಿ ವಿವಿಧ ವಿಧೇಯಕ ಮಂಡನೆ: ಕಾಂಗ್ರೆಸ್ ಶಾಸಕರು ಹಾಜರಿರುವಂತೆ ವಿಪ್ ಜಾರಿ

BREAKING : `ಹನಿಟ್ರ್ಯಾಪ್’ಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ : CM ಸಿದ್ದರಾಮಯ್ಯ ಘೋಷಣೆ | Honeytrap cace

Share. Facebook Twitter LinkedIn WhatsApp Email

Related Posts

ದಾವಣಗೆರೆಯಲ್ಲಿ 50 ಸಾವಿರ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇ ಸೂಪರ್ ವೈಸರ್!

02/05/2026 12:03 PM1 Min Read

ಏನಿದು ‘ಸಿಲಿಕಾನ್ ಕಾರ್ಬನ್’ ಬ್ಯಾಟರಿ? ಫೋನ್‌ಗಳು ಇಷ್ಟೊಂದು ಸ್ಲಿಮ್ ಆಗಲು ಇದೇ ಕಾರಣ!

02/05/2026 12:03 PM2 Mins Read

ALERT : `ಹೇರ್ ಡೈ’ ಮಾಡಿಸುವ ಮಹಿಳೆಯರೇ ಎಚ್ಚರ : ತಪ್ಪದೇ ಇದನ್ನು ತಿಳಿದುಕೊಳ್ಳಲೇಬೇಕು.!

02/05/2026 11:49 AM1 Min Read
Recent News

ದಾವಣಗೆರೆಯಲ್ಲಿ 50 ಸಾವಿರ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇ ಸೂಪರ್ ವೈಸರ್!

02/05/2026 12:03 PM

ಏನಿದು ‘ಸಿಲಿಕಾನ್ ಕಾರ್ಬನ್’ ಬ್ಯಾಟರಿ? ಫೋನ್‌ಗಳು ಇಷ್ಟೊಂದು ಸ್ಲಿಮ್ ಆಗಲು ಇದೇ ಕಾರಣ!

02/05/2026 12:03 PM

ALERT : `ಹೇರ್ ಡೈ’ ಮಾಡಿಸುವ ಮಹಿಳೆಯರೇ ಎಚ್ಚರ : ತಪ್ಪದೇ ಇದನ್ನು ತಿಳಿದುಕೊಳ್ಳಲೇಬೇಕು.!

02/05/2026 11:49 AM

ರಾಯಚೂರಲ್ಲಿ ಬೆಂಕಿಯ ಕಿಡಿ ತಗುಲಿ ಹೊತ್ತಿ ಉರಿದ ಶೆಡ್ : 3 ಲಕ್ಷ ಮೌಲ್ಯದ 20 ಕೋಳಿ, 10 ಮೇಕೆ ಸಜೀವ ದಹನ!

02/05/2026 11:42 AM
State News
KARNATAKA

ದಾವಣಗೆರೆಯಲ್ಲಿ 50 ಸಾವಿರ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇ ಸೂಪರ್ ವೈಸರ್!

By kannadanewsnow0502/05/2026 12:03 PM KARNATAKA 1 Min Read

ದಾವಣಗೆರೆ : 50 ಸಾವಿರ ಲಂಚ ಪಡೆಯುತ್ತಿದ್ದ ಸರ್ವೇ ಸುರ್ವೈಸರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ…

ಏನಿದು ‘ಸಿಲಿಕಾನ್ ಕಾರ್ಬನ್’ ಬ್ಯಾಟರಿ? ಫೋನ್‌ಗಳು ಇಷ್ಟೊಂದು ಸ್ಲಿಮ್ ಆಗಲು ಇದೇ ಕಾರಣ!

02/05/2026 12:03 PM

ALERT : `ಹೇರ್ ಡೈ’ ಮಾಡಿಸುವ ಮಹಿಳೆಯರೇ ಎಚ್ಚರ : ತಪ್ಪದೇ ಇದನ್ನು ತಿಳಿದುಕೊಳ್ಳಲೇಬೇಕು.!

02/05/2026 11:49 AM

ರಾಯಚೂರಲ್ಲಿ ಬೆಂಕಿಯ ಕಿಡಿ ತಗುಲಿ ಹೊತ್ತಿ ಉರಿದ ಶೆಡ್ : 3 ಲಕ್ಷ ಮೌಲ್ಯದ 20 ಕೋಳಿ, 10 ಮೇಕೆ ಸಜೀವ ದಹನ!

02/05/2026 11:42 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.