ಅಕ್ರಮ ಹಣ ವರ್ಗಾವಣೆ ಪ್ರಕರಣ: ಡಿ.ಕೆ ಶಿವಕುಮಾರ್ ಸೇರಿ ನಾಲ್ವರ ವಿರುದ್ಧದ ಇಡಿ ವಿಚಾರಣೆ ಜ.18ಕ್ಕೆ ಮುಂದೂಡಿಕೆ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( KPCC President DK Shivakumar ) ಸೇರಿದಂತೆ ನಾಲ್ವರ ವಿರುದ್ಧ ದಾಖಲಾಗಿದ್ದಂತ ಪ್ರಕರಣದ ವಿಚಾರಣೆಯನ್ನು, ಜನಪ್ರತಿನಿಧಿಗಳ ಇಡಿ ವಿಶೇಷ ನ್ಯಾಯಾಲಯವು ( ED Special Court ) ಜನವರಿ 18ಕ್ಕೆ ಮುಂದೂಡಿದೆ. BREAKING NEWS: ಡಿ.19ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಫಿಕ್ಸ್: ಹೀಗಿದೆ ತಾತ್ಕಾಲಿಕ ಕಾರ್ಯಕ್ರಮಗಳ ಪಟ್ಟಿ ಇಂದು ನವದೆಹಲಿಯಲ್ಲಿ ಚುನಾಯಿತ ಪ್ರತಿನಿಧಿಗಳ ಪ್ರಕರಣಗಳ ಇಡಿ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಕೈಗೆತ್ತಿಕೊಳ್ಳಲಾಯಿತು. … Continue reading ಅಕ್ರಮ ಹಣ ವರ್ಗಾವಣೆ ಪ್ರಕರಣ: ಡಿ.ಕೆ ಶಿವಕುಮಾರ್ ಸೇರಿ ನಾಲ್ವರ ವಿರುದ್ಧದ ಇಡಿ ವಿಚಾರಣೆ ಜ.18ಕ್ಕೆ ಮುಂದೂಡಿಕೆ