BREAKING NEWS: ರಾಜ್ಯದಲ್ಲಿ ಮಂಕಿಪಾಕ್ಸ್‌ ಆತಂಕ ಹಿನ್ನೆಲೆ; ನಾಳೆ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ-ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಮಂಕಿಪಾಕ್ಸ್‌ ಸೋಂಕಿನ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಆರೋಗ್ಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. BIGG NEWS: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ತನಿಖೆ ಪ್ರಗತಿ ಹಂತದಲ್ಲಿ ಇದೆ;ಶೀಘ್ರದಲ್ಲೇ ಹಂತಕರನ್ನು ಪತ್ತೆಯಾಗಲಿದೆ- ಸಿಎಂ ಬೊಮ್ಮಾಯಿ   ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸೋಂಕಿನ ಕುರಿತು ಚರ್ಚೆ ನಡೆಸಲಿದ್ದು, ಇದರ ಬಗ್ಗೆ ಮಾಹಿತಿ ಪಡೆಯಲಿದ್ದೇನೆ. ನಂತರ ಮುಂದಿನ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ನಿರ್ಧಾರ … Continue reading BREAKING NEWS: ರಾಜ್ಯದಲ್ಲಿ ಮಂಕಿಪಾಕ್ಸ್‌ ಆತಂಕ ಹಿನ್ನೆಲೆ; ನಾಳೆ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ-ಸಿಎಂ ಬೊಮ್ಮಾಯಿ