Rain in Karnataka: ರಾಜ್ಯಾಧ್ಯಂತ ಇನ್ನೂ ನಾಲ್ಕು ದಿನ ಮಳೆ, ಕರಾವಳಿಯಲ್ಲಿ 2 ದಿನ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಕಳೆದ ಹಲವು ದಿನಗಳಿಂದ ಸುರಿಯುತ್ತಿರುವಂತ ಎಡೆಬಿಡದ ಮಳೆ ( Rain ), ಇನ್ನೂ ನಾಲ್ಕು ದಿನ ಮುಂದುವರೆಯಲಿದೆ ಎಂಬುದಾಗಿ ಹವಾಮಾನ ಇಲಾಖೆ ( Meteorological Department ) ಮುನ್ಸೂಚನೆ ನೀಡಿದೆ. ಅಲ್ಲದೇ ಕರಾವಳಿ ಜಿಲ್ಲೆಯಲ್ಲಿ 2 ದಿನ ಆರೆಂಜ್ ಅಲರ್ಟ್ ಘೋಷಿಸಿದೆ. ಭಾನುವಾರದ ಮಾಹಿತಿ ಅನುಸಾರ ರಾಜ್ಯದ ಕೊಡಗಿನ ಭಾಗಮಂಡಲದಲ್ಲಿ 160 ಮಿಮೀ, ಶೃಂಗೇರಿಯಲ್ಲಿ 140 ಮಿಮೀ, ದಕ್ಷಿಣ ಕನ್ನಡದ ಧರ್ಮಸ್ಥಳ ಮತ್ತು ಬೆಳ್ತಂಗಡಿಯಲ್ಲಿ 90 ಮಿಮೀ, ಪುತ್ತೂರಿನಲ್ಲಿ 80 … Continue reading Rain in Karnataka: ರಾಜ್ಯಾಧ್ಯಂತ ಇನ್ನೂ ನಾಲ್ಕು ದಿನ ಮಳೆ, ಕರಾವಳಿಯಲ್ಲಿ 2 ದಿನ ಆರೆಂಜ್ ಅಲರ್ಟ್