Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಡೆತ್ ನೋಟ್ ಬರೆದಿಟ್ಟು ಓಲಾ ಸಂಸ್ಥೆಯ ಸಿಬ್ಬಂದಿ ಆತ್ಮಹತ್ಯೆ ಶರಣು : ‘CEO’ ವಿರುದ್ಧ ‘FIR’ ದಾಖಲು

20/10/2025 11:10 AM

`ಆಸ್ತಿ ಮಾಲೀಕರೇ’ ಗಮನಿಸಿ : `ಬಿ-ಖಾತಾ’ದಿಂದ `ಎ-ಖಾತಾ’ ಪರಿವರ್ತನೆಗೆ ಅರ್ಜಿ ಆಹ್ವಾನ

20/10/2025 10:58 AM

BREAKING : ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದ ವೇಳೆ, ಕಾರು-ಬೈಕ್ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರ ದುರ್ಮರಣ!

20/10/2025 10:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಜುಲೈ.15ರಂದು ‘ವಿಧಾನಮಂಡಲದ ಮುಂಗಾರು ಅಧಿವೇಶನ’ ನಿಗದಿ: ರಾಜ್ಯ ಸರ್ಕಾರದ ಅಧಿಕೃತ ಆದೇಶ
KARNATAKA

BREAKING: ಜುಲೈ.15ರಂದು ‘ವಿಧಾನಮಂಡಲದ ಮುಂಗಾರು ಅಧಿವೇಶನ’ ನಿಗದಿ: ರಾಜ್ಯ ಸರ್ಕಾರದ ಅಧಿಕೃತ ಆದೇಶ

By kannadanewsnow0902/07/2024 8:58 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಕರೆಯಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿತ್ತು. ಈ ಶಿಫಾರಸ್ಸಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮೋದನೆ ನೀಡಿದ್ದು, ಜುಲೈ.15ರಿಂದ ವಿಧಾನ ಮಂಡಲದ ಮುಂಗಾರು ಅಧಿವೇಶನ ನಿಗದಿ ಪಡಿಸಿ ಗೆಜೆಟ್ ಅಧಿಸೂಚನೆಯಲ್ಲಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಇಂದು ವಿಶೇಷ ರಾಜ್ಯಪತ್ರಿಕೆಯಲ್ಲಿ ಅಧಿಸೂಚನೆ ಹೊರಡಿಸಿರುವಂತ ರಾಜ್ಯಪಾಲ ಥಾವರ್ ಚಂಗ್ ಗೆಹ್ಲೋಟ್ ಅವರು, ಭಾರತ ಸಂವಿಧಾನದ 174ನೇ ಅನುಚ್ಛೇದದ (1)ನೇ ಖಂಡದ ಮೂಲಕ ನನಗೆ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಜುಲೈ.15, 2024ರಂದು ಸೋಮವಾರ ಪೂರ್ವಾಹ್ನ 11 ಗಂಟೆಗೆ ಬೆಂಗಳೂರಿನಲ್ಲಿ ಕರ್ನಾಟಕ ವಿಧಾನಸಭೆಯನ್ನು ಸಮಾವೇಶಗೊಳಿಸಬೇಕೆಂದು ಈ ಮೂಲಕ ಕರೆಯುತ್ತಿದ್ದೇನೆ ಅಂತ ತಿಳಿಸಿದ್ದಾರೆ.

ಅಂದಹಾಗೇ ನಿನ್ನೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಹೆಚ್ ಕೆ ಪಾಟೀಲ್ ಅವರು, ಕರ್ನಾಟಕ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನವನ್ನು ದಿನಾಂಕ: 15.07.2024 ರಿಂದ 26.07.2024 ರವರೆಗೆ ಕರೆಯಲು ಗೌರವಾನ್ವಿತ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿದೆ ಎಂದಿದ್ದರು.

ದಿನಾಂಕ: 20.06.2024 ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಅಧಿವೇಶನದ ದಿನಾಂಕ ಅಂತಿಮಗೊಳಿಸಲು ಮುಖ್ಯಮಂತ್ರಿರವರಿಗೆ ಅಧಿಕಾರ ನೀಡಲಾಗಿತ್ತು. ಅದರಂತೆ, ಮುಖ್ಯಮಂತ್ರಿಗಳು ಅಧಿವೇಶನದ ದಿನಾಂಕವನ್ನು ಅಂತಿಮಗೊಳಿಸಿರುತ್ತಾರೆ ಎಂದು ಮಾಹಿತಿ ನೀಡಿದ್ದರು.

ಇಲ್ಲಿದೆ ಲೋಕಸಭೆಯಲ್ಲಿ ‘ಪ್ರಧಾನಿ ಮೋದಿ’ ಭಾಷಣದ ಪ್ರಮುಖ ಹೈಲೈಟ್ಸ್ | PM Modi Top Quotes

ಶೀಘ್ರವೇ ರಾಜ್ಯದಲ್ಲಿ ‘ಪೋಡಿ ಮುಕ್ತ ಗ್ರಾಮ ಅಭಿಯಾನ’ಕ್ಕೆ ಚಾಲನೆ: ಕಂದಾಯ ಸಚಿವ ಕೃಷ್ಣಭೈರೇಗೌಡ

 

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಡೆತ್ ನೋಟ್ ಬರೆದಿಟ್ಟು ಓಲಾ ಸಂಸ್ಥೆಯ ಸಿಬ್ಬಂದಿ ಆತ್ಮಹತ್ಯೆ ಶರಣು : ‘CEO’ ವಿರುದ್ಧ ‘FIR’ ದಾಖಲು

20/10/2025 11:10 AM1 Min Read

`ಆಸ್ತಿ ಮಾಲೀಕರೇ’ ಗಮನಿಸಿ : `ಬಿ-ಖಾತಾ’ದಿಂದ `ಎ-ಖಾತಾ’ ಪರಿವರ್ತನೆಗೆ ಅರ್ಜಿ ಆಹ್ವಾನ

20/10/2025 10:58 AM1 Min Read

BREAKING : ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದ ವೇಳೆ, ಕಾರು-ಬೈಕ್ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರ ದುರ್ಮರಣ!

20/10/2025 10:47 AM1 Min Read
Recent News

BREAKING : ಬೆಂಗಳೂರಲ್ಲಿ ಡೆತ್ ನೋಟ್ ಬರೆದಿಟ್ಟು ಓಲಾ ಸಂಸ್ಥೆಯ ಸಿಬ್ಬಂದಿ ಆತ್ಮಹತ್ಯೆ ಶರಣು : ‘CEO’ ವಿರುದ್ಧ ‘FIR’ ದಾಖಲು

20/10/2025 11:10 AM

`ಆಸ್ತಿ ಮಾಲೀಕರೇ’ ಗಮನಿಸಿ : `ಬಿ-ಖಾತಾ’ದಿಂದ `ಎ-ಖಾತಾ’ ಪರಿವರ್ತನೆಗೆ ಅರ್ಜಿ ಆಹ್ವಾನ

20/10/2025 10:58 AM

BREAKING : ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದ ವೇಳೆ, ಕಾರು-ಬೈಕ್ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರ ದುರ್ಮರಣ!

20/10/2025 10:47 AM

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ದೇಶದಲ್ಲಿ 10,650 `MBBS’ ಸೀಟುಗಳ ಹೆಚ್ಚಳಕ್ಕೆ ಕೇಂದ್ರ ಅನುಮೋದನೆ.!

20/10/2025 10:45 AM
State News
KARNATAKA

BREAKING : ಬೆಂಗಳೂರಲ್ಲಿ ಡೆತ್ ನೋಟ್ ಬರೆದಿಟ್ಟು ಓಲಾ ಸಂಸ್ಥೆಯ ಸಿಬ್ಬಂದಿ ಆತ್ಮಹತ್ಯೆ ಶರಣು : ‘CEO’ ವಿರುದ್ಧ ‘FIR’ ದಾಖಲು

By kannadanewsnow0520/10/2025 11:10 AM KARNATAKA 1 Min Read

ಬೆಂಗಳೂರು : ವೇತನ ನೀಡದ ಹಿನ್ನೆಲೆ, ಬೆಂಗಳೂರಿನಲ್ಲಿ ಓಲಾ ಕಂಪನಿಯ ಸಿಬ್ಬಂದಿ ಆತ್ಮಹತ್ಯೆಗೆ ಶರಣಾಗಿದ್ದು ಸಿಇಓ ವಿರುದ್ಧ FIR ದಾಖಲಾಗಿದೆ.…

`ಆಸ್ತಿ ಮಾಲೀಕರೇ’ ಗಮನಿಸಿ : `ಬಿ-ಖಾತಾ’ದಿಂದ `ಎ-ಖಾತಾ’ ಪರಿವರ್ತನೆಗೆ ಅರ್ಜಿ ಆಹ್ವಾನ

20/10/2025 10:58 AM

BREAKING : ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದ ವೇಳೆ, ಕಾರು-ಬೈಕ್ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರ ದುರ್ಮರಣ!

20/10/2025 10:47 AM

BREAKING : ಚಿತ್ತಾಪುರದ ಬಳಿಕ ಮತ್ತೆ ಎರಡು ಕಡೆ ‘RSS’ ಪಥ ಸಂಚಲನಕ್ಕೆ ಬ್ರೇಕ್ : ಖರ್ಗೆ ವಿರುದ್ಧ ಬಿಜೆಪಿ ವಾಗ್ದಾಳಿ

20/10/2025 10:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.