ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ : ನಾಲ್ವರು ಬಜರಂಗದಳ ಕಾರ್ಯಕರ್ತರ ಬಂಧನ

ಮಂಗಳೂರು : ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಬಜರಂಗದಳದ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಬಂಧಿತರನ್ನು ಶಿಬಿನ್, ಗಣೇಶ್, ಪ್ರಕಾಶ್, ಚೇತನ್ ಎಂಬವರನ್ನು ಬಂಧಿಸಲಾಗಿದೆ.ಡಿ.6ರಂದು ಘಟನೆ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕಂಕನಾಡಿಯ ಜ್ಯುವೆಲರಿ ಶಾಪ್ಗೆ ನುಗ್ಗಿದ ಬಜರಂಗದಳದ ಕಾರ್ಯಕರ್ತರು ಯುವಕನ ಮೇಲೆ ಹಲ್ಲೆ ನಡೆಸಿದ್ದರು. ಇದೀಗ ಪೊಲೀಸರು ನಾಲ್ವರು ಬಜರಂಗದಳದ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಮಂಗಳೂರಿನ ಕಂಕನಾಡಿನ ಬಳಿ ಇರುವ ಜ್ಯುವೆಲ್ಲರಿ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಅನ್ಯಕೋಮಿನ ಯುವಕ ಹಿಂದೂ … Continue reading ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ : ನಾಲ್ವರು ಬಜರಂಗದಳ ಕಾರ್ಯಕರ್ತರ ಬಂಧನ