ಪ್ರವಾದಿ ಬಗ್ಗೆ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವಹೇಳನಕಾರಿ ಹೇಳಿಕೆ ಆರೋಪ: ಹೈದರಾಬಾದ್‌ನಲ್ಲಿ ಮುಂದುವರೆದ ಹಿಂಸಾಚಾರ

ಹೈದರಾಬಾದ್: ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಬಂದಿರುವ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಿನ್ನೆ ತಡರಾತ್ರಿ ಹೈದರಾಬಾದ್‌ನಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಧಾರ್ಮಿಕ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಪ್ರತಿಕೃತಿಗಳನ್ನು ಸುಟ್ಟುಹಾಕಿದ್ದು, ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಚಾರ್ಮಿನಾರ್ ಸೇರಿದಂತೆ ಹೈದರಾಬಾದ್‌ನ ಹಳೆಯ ನಗರ ಪ್ರದೇಶದ ಹಲವು ಸ್ಥಳಗಳಿಂದ ಪ್ರತಿಭಟನೆಗಳು ವರದಿಯಾಗಿವೆ. ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಮತ್ತು … Continue reading ಪ್ರವಾದಿ ಬಗ್ಗೆ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವಹೇಳನಕಾರಿ ಹೇಳಿಕೆ ಆರೋಪ: ಹೈದರಾಬಾದ್‌ನಲ್ಲಿ ಮುಂದುವರೆದ ಹಿಂಸಾಚಾರ