BIGG NEWS : ವಿಶ್ವವಿಖ್ಯಾತ ಮೈಸೂರಿನಲ್ಲಿ ʼಜಂಬೂ ಸವಾರಿʼಗೆ ಹೆಚ್ಚಿನ ಭದ್ರತೆ : 5000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ | mysore dasara 2022

ಮೈಸೂರು : ವಿಶ್ವ ವಿಖ್ಯಾತ ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಜಂಬೂಸವಾರಿ ವೇಳೆ ಭದ್ರತೆಗೆ ವಿಶೇಷ ಆದ್ಯತೆ ನೀಡಲಾಗುತ್ತಿದ್ದು, ಸುಮಾರು 5 ಸಾವಿರಕ್ಕೂ ಪೊಲೀಸರನ್ನು ಈಗಾಗಲೇ ನಿಯೋಜಿಸಲಾಗಿದೆ. BREAKING NEWS: ಆಗ್ರಾದ ಆರ್ ಮಧುರಾಜ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ವೈದ್ಯರ ಸಹಿತ ಮೂವರು ಸಾವು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ನೇತೃತ್ವದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜಂಬೂ ಸವಾರಿ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ನಿಗಾ ವಹಿಸಲಿದ್ದಾರೆ. BREAKING NEWS: ಆಗ್ರಾದ ಆರ್ ಮಧುರಾಜ್ … Continue reading BIGG NEWS : ವಿಶ್ವವಿಖ್ಯಾತ ಮೈಸೂರಿನಲ್ಲಿ ʼಜಂಬೂ ಸವಾರಿʼಗೆ ಹೆಚ್ಚಿನ ಭದ್ರತೆ : 5000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ | mysore dasara 2022