BREAKING NEWS: ಯಾದಗಿರಿಯಲ್ಲಿ ಆನೆಕಾಲು ರೋಗ ತಡೆ ಮಾತ್ರೆ ಸೇವಿಸಿದ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಯಾದಗಿರಿ: ಆನೆಕಾಲು ರೋಗ ತಡೆಗಾಗಿ ಆರೋಗ್ಯ ಇಲಾಖೆಯಿಂದ ಶಾಲಾ ವಿದ್ಯಾರ್ಥಿಗಳಿಗೆ ಮಾತ್ರೆಗಳನ್ನು ಸೇವಿಸೋದಕ್ಕೆ ನೀಡಲಾಗಿತ್ತು. ಹೀಗೆ ಸೇವಿಸಿದಂತ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರೋದಾಗಿ ತಿಳಿದು ಬಂದಿದೆ. ‘ನಂದಿನಿ ಹಾಲಿನ ದರ ಹೆಚ್ಚಳ ಶಾಕ್’ನಲ್ಲಿದ್ದವರಿಗೆ ನೆಮ್ಮದಿಯ ಸುದ್ದಿ: ನ.20ರ ನಂತ್ರ ತೀರ್ಮಾನ – ಸಿಎಂ ಬೊಮ್ಮಾಯಿ | Nandini Milk ಇಂದು ಯಾದಗಿರಿ ತಾಲೂಕಿನ ಶೆಟ್ಟಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿನ ಮಕ್ಕಳಿಗೆ ಆರೋಗ್ಯ ಇಲಾಖೆಯಿಂದ ಆನೆಕಾಲು ರೋಗ ತಡೆಗೆ ನೀಡುವಂತ ಮಾತ್ರೆಯನ್ನು ನೀಡಲಾಗಿತ್ತು. ಆರೋಗ್ಯ ಇಲಾಖೆಯಿಂದ ನೀಡಿದಂತ ಮಾತ್ರೆಯನ್ನು … Continue reading BREAKING NEWS: ಯಾದಗಿರಿಯಲ್ಲಿ ಆನೆಕಾಲು ರೋಗ ತಡೆ ಮಾತ್ರೆ ಸೇವಿಸಿದ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ