BIGG NEWS : ಜನಸ್ಪಂದನ ಕಾರ್ಯಕ್ರಮದ ವಿರುದ್ಧ ಕರಾಳೋತ್ಸವ ಆಚರಣೆಗೆ ಯತ್ನ: 45ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ

ಬೆಂಗಳೂರು  : ಜನಸ್ಪಂದನ ಕಾರ್ಯಕ್ರಮದ ವಿರುದ್ಧ ಕರಾಳೋತ್ಸವ ಆಚರಣೆಗೆ ಯತ್ನಿಸಲು ಮುಂದಾಗಿದ್ದ, 45ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ.  BIGG NEWS : ಪ್ರವಾಹ ಪೀಡಿತ ಪ್ರದೇಶಗಳಲ್ಲಿ `ನರೇಗಾ ಯೋಜನೆ’ಯಡಿ ಪರಿಹಾರ ಕಾಮಗಾರಿಗೆ ರಾಜ್ಯ ಸರ್ಕಾರ ಆದೇಶ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೈಕಾರ ಹಾಕುತ್ತಲೇ, ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕೆಂದು ಒತ್ತಾಯಿಸಿ ವೇದಿಕೆಯತ್ತ ತೆರಳುತ್ತಿದ್ದ ಪ್ರತಿಭಟನಾಕಾರರನ್ನು ಹಾಗೂ ಬಿಜೆಪಿ ರಾಜ್ಯ ಸರ್ಕಾರದ ಜನಸ್ಪಂದನ ಕಾರ್ಯಕ್ರಮದ ವಿರುದ್ಧ ಕರಾಳೋತ್ಸವ ಆಚರಣೆ ಮಾಡಲು ಮುಂದಾದ 45ಕ್ಕೂ ಹೆಚ್ಚು … Continue reading BIGG NEWS : ಜನಸ್ಪಂದನ ಕಾರ್ಯಕ್ರಮದ ವಿರುದ್ಧ ಕರಾಳೋತ್ಸವ ಆಚರಣೆಗೆ ಯತ್ನ: 45ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ