BIGG NEWS : ಕುಂಭದ್ರೋಣ ಮಳೆಗೆ ನಲುಗಿದ ರಾಮನಗರ : ಬಸ್​ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಸೇಫ್‌

ರಾಮನಗರ:  ಜಿಲ್ಲೆಯಾದ್ಯಂತ  ಕುಂಭದ್ರೋಣ ಮಳೆಗೆ  ರಾಮನಗರದಲ್ಲಿ ಭಾರಿ ಅನಾಹುತ ಸಂಭವಿಸಿದ್ದು,ನೀರಿನಲ್ಲಿ ಮುಳುಗುತ್ತಿದ್ದ ಬಸ್​ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಸ್ಥಳೀಯ ಯುವಕರು ರಕ್ಷಣೆ ಮಾಡಲಾಗಿದೆ ಏಷ್ಯಾಕಪ್‌ನಲ್ಲಿ ಪಾಕ್‌ ವಿರುದ್ಧ ʻಭಾರತʼ ದಿಗ್ವಿಜಯ… ದೇಶಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ… ಇಲ್ಲಿದೆ ವಿಡಿಯೋ ಮಳೆಯಿಂದ ಮದ್ದೂರಿನಿಂದ ಬೈ ಪಾಸ್​ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯರಂಗ ಬಸ್​ ಬಿಳಗುಂಬ ರಸ್ತೆಯ ಬಳಿ ಅಂಡರ್​ಪಾಸ್​ನಲ್ಲಿ ತುಂಬಿದ್ದ ನೀರಿನಲ್ಲಿ ಸಿಲುಕಿದೆ. ಈ ವೇಳೆ ನೀರು ಬಸ್​ನಲ್ಲಿ ಎದೆಯ ಮಟ್ಟಕ್ಕೆ ತುಂಬಿದ ಪರಿಣಾಮ ಎಲ್ಲರು ಆತಂತಕ್ಕೆ ಒಳಗಾಗಿದ್ದಾರೆ. ಈ … Continue reading BIGG NEWS : ಕುಂಭದ್ರೋಣ ಮಳೆಗೆ ನಲುಗಿದ ರಾಮನಗರ : ಬಸ್​ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಸೇಫ್‌