Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಭಾರತದಲ್ಲಿ ಎಲೋನ್ ಮಸ್ಕ್ ‘ಸ್ಟಾರ್‌ ಲಿಂಕ್‌’ ಆರಂಭಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

06/06/2025 4:42 PM

BREAKING: ಬೆಂಗಳೂರು ಕಾಲ್ತುಳಿತ ದುರಂತ ಕೇಸ್: KSCA ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್‌ ಆದೇಶ

06/06/2025 4:40 PM

‘ಮೆಷಿನ್ ಗನ್, ಬುಲೆಟ್ ಪ್ರೂಫ್ ಜಾಕೆಟ್ ಧರಿಸಿದ ಕಮಾಂಡೋಗಳು’.! ಚೆನಾಬ್ ಸೇತುವೆ ಮೇಲೆ ಸಾಗುವ ವಂದೇ ಭಾರತ್’ಗೆ ಎಂತಹ ಭದ್ರತೆ ಇದೆ ಗೊತ್ತಾ?

06/06/2025 4:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶೇ.70ರಷ್ಟು ಭಾರತೀಯರು ಫೈಬರ್‌ ಕೊರತೆಯಿಂದ ಬಳಲುತ್ತಿದ್ದಾರೆ: ವರದಿಯಲ್ಲಿ ಬಹಿರಂಗ
LIFE STYLE

ಶೇ.70ರಷ್ಟು ಭಾರತೀಯರು ಫೈಬರ್‌ ಕೊರತೆಯಿಂದ ಬಳಲುತ್ತಿದ್ದಾರೆ: ವರದಿಯಲ್ಲಿ ಬಹಿರಂಗ

By kannadanewsnow0903/06/2025 3:55 PM

ಬೆಂಗಳೂರು: ಆಶೀರ್ವಾದ್‌ ಹ್ಯಾಪಿ ಟಮ್ಮಿ ವೇದಿಕೆಯು ವಿಶ್ವ ಜೀರ್ಣಕ್ರಿಯೆ ದಿನದ ಪ್ರಯುಕ್ತ ಜೀರ್ಣಕ್ರಿಯೆ ಆರೋಗ್ಯದ ಕುರಿತು ಸಮೀಕ್ಷೆ ನಡೆಸಿದ್ದು, ಶೇ.70ರಷ್ಟು ಜನರು ದೈನಂದಿನ ಆಹಾರದಲ್ಲಿ ಫೈಬರ್‌ ಕೊರತೆ ಎದುರಿಸುತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ.

ಐಟಿಸಿ ಫುಡ್ಸ್ – ಸ್ಟೇಪಲ್ಸ್ ಅಂಡ್ ಅಡ್ಜಸೆನ್ಸೀಸ್ ಚೀಫ್ ಆಪರೇಟಿಂಗ್ ಆಫೀಸರ್ ಅನುಜ್ ರುಸ್ತಗಿ ಮಾತನಾಡಿ, ಇಂದಿನ ಒತ್ತಡದ ಬದುಕಿನಲ್ಲಿ ಸಾಕಷ್ಟು ಜನರು ಸೂಕ್ತ ಆಹಾರವನ್ನೇ ಸೇವಿಸುತ್ತಿಲ್ಲ. ನಾವು ನಡೆಸಿದ ಆಶೀರ್ವಾದ್ ಹ್ಯಾಪಿ ಟಮ್ಮಿ ವೇದಿಕೆಯಡಿ 8 ಲಕ್ಷಕ್ಕಿಂತ ಹೆಚ್ಚಿನ ಜನರ ಸಮೀಕ್ಷೆ ನಡೆಸಿದ್ದೇವೆ. ಈ ವರದಿಯ ಪ್ರಕಾರ 1.27 ಲಕ್ಷಕ್ಕಿಂತ ಹೆಚ್ಚು ಜನರು ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇನ್ನು, ಶೇ.70 ರಷ್ಟು ಜನರು ಸೇವಿಸುವ ಆಹಾರದಲ್ಲಿ ನಾರಿನಾಂಶವೇ ಇರುವುದಿಲ್ಲ. ಪ್ರಮುಖವಾಗಿ ಈ ಕೊರತೆಯು ಮಹಿಳೆಯರಲ್ಲಿ ಜಾಸ್ತಿಯಿದೆ ಎಂದಿದ್ದಾರೆ.

ಶೇ. 74ರಷ್ಟು ಮಹಿಳೆಯರು ದೇಹಕ್ಕೆ ಬೇಕಾಗುವಷ್ಟು ನಾರಿನಂಶ ಸೇವಿಸುತ್ತಿಲ್ಲ. ಕಡಿಮೆ ನಾರಿನಂಶ ಸೇವಿಸುತ್ತಿರುವುದರಿಂದ ಮಲಬದ್ಧತೆಯಂತಹ ಸಾಮಾನ್ಯ ಜೀರ್ಣಕ್ರಿಯೆ ಸಮಸ್ಯೆ, ಬೊಜ್ಜು, ಟೈಪ್ 2 ಮಧುಮೇಹ ಮತ್ತು ಹೃದಯ ರಕ್ತನಾಳದ ಕಾಯಿಲೆಗಳಂತಹ ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಸಂಶೋಧನೆಗಳು ತಿಳಿಸಿವೆ.

ಇದಷ್ಟೇ ಅಲ್ಲದೆ, 78% ಜನರಿಗೆ ದಿನನಿತ್ಯ ಎಷ್ಟು ನಾರಿನಂಶ ಸೇವಿಸಬೇಕೆಂಬ ಅರಿವೇ ಇಲ್ಲ, ಶೇ. 74ರಷ್ಟು ಜನರು ನಿತ್ಯ ಬಹುಧಾನ್ಯಗಳನ್ನು ಸೇವಿಸುತ್ತಿಲ್ಲ. ಶೇ.69ರಷ್ಟು ಜನರು ದಿನವೊಂದಕ್ಕೆ 8 ಲೋಟಗಳಿಗಿಂತಲೂ ಕಡಿಮೆ ನೀರು ಕುಡಿಯುತ್ತಿದ್ದಾರೆ, ಶೇ. 46ರಷ್ಟು ಜನರು ದಿನಕ್ಕೆ 6 ಗಂಟೆಗಿಂತಲೂ ಕಡಿಮೆ ನಿದ್ರೆ ಮಾಡುತ್ತಿದ್ದಾರೆ. ಶೇ. 60ರಷ್ಟು ಜನರು ನಿತ್ಯ ದೈಹಿಕ ಚಟುವಟಿಕೆಗಳಲ್ಲಿ ಕೊರತೆ ಅನುಭವಿಸುತ್ತಿದ್ದಾರೆ ಎಂಬುದು ವರದಿಯಲ್ಲಿ ತಿಳಿದುಬಂದಿದೆ ಎಂದು ವಿವರಿಸಿದರು.

BIG NEWS : ಬೆಂಗಳೂರಲ್ಲಿ ಐಪಿಎಲ್ ಸಂಭ್ರಮಾಚರಣೆ ವೇಳೆ ಸಾರ್ವಜನಿಕರಿಗೆ ತೊಂದರೆ ಕೊಟ್ರೆ ಕ್ರಮ | IPL-2025 ಫೈನಲ್

BREAKING: ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆ ಮಾಡುವುದಿಲ್ಲ: ನಟ ಕಮಲ್ ಹಾಸನ್ | Thug Life

Share. Facebook Twitter LinkedIn WhatsApp Email

Related Posts

ಫಿಟ್ನೆಸ್’ನಲ್ಲಿ ಹೊಸ ಟ್ರೆಂಡ್ ; 6-6-6 ನಡಿಗೆಯಿಂದ ಸುಲಭವಾಗಿ ತೂಕ ಇಳಿಸಿಕೊಳ್ಬೋದು.! ಹೇಗೆ ಗೊತ್ತಾ.?

05/06/2025 10:04 PM3 Mins Read

ರಾತ್ರಿ ಟೈಮಲ್ಲಿ ‘ಹಾಲು’ ಕುಡಿಯೋದ್ರಿಂದ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ?

05/06/2025 8:56 PM1 Min Read

ಬೆಳಿಗ್ಗೆ ಎದ್ದ ತಕ್ಷಣ ಈ ಪರಿಹಾರ ಅನುಸರಿಸಿ.! ಲಕ್ಷ್ಮಿ ದೇವಿಯ ಆಶೀರ್ವಾದ ನಿಮ್ಮ ಮೇಲಿರುತ್ತೆ

05/06/2025 8:22 PM2 Mins Read
Recent News

BREAKING : ಭಾರತದಲ್ಲಿ ಎಲೋನ್ ಮಸ್ಕ್ ‘ಸ್ಟಾರ್‌ ಲಿಂಕ್‌’ ಆರಂಭಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

06/06/2025 4:42 PM

BREAKING: ಬೆಂಗಳೂರು ಕಾಲ್ತುಳಿತ ದುರಂತ ಕೇಸ್: KSCA ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್‌ ಆದೇಶ

06/06/2025 4:40 PM

‘ಮೆಷಿನ್ ಗನ್, ಬುಲೆಟ್ ಪ್ರೂಫ್ ಜಾಕೆಟ್ ಧರಿಸಿದ ಕಮಾಂಡೋಗಳು’.! ಚೆನಾಬ್ ಸೇತುವೆ ಮೇಲೆ ಸಾಗುವ ವಂದೇ ಭಾರತ್’ಗೆ ಎಂತಹ ಭದ್ರತೆ ಇದೆ ಗೊತ್ತಾ?

06/06/2025 4:31 PM

ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜ್ ಗೇಟ್ ಪಾಸ್ ಬಗ್ಗೆ ಸಿಎಂ ಸಿದ್ಧರಾಮಯ್ಯ ಕಾರಣ ತಿಳಿಸಬೇಕು: ಬಿಜೆಪಿ ಪ್ರಕಾಶ್ ಒತ್ತಾಯ

06/06/2025 4:27 PM
State News
KARNATAKA

BREAKING: ಬೆಂಗಳೂರು ಕಾಲ್ತುಳಿತ ದುರಂತ ಕೇಸ್: KSCA ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್‌ ಆದೇಶ

By kannadanewsnow0906/06/2025 4:40 PM KARNATAKA 1 Min Read

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಉಂಟಾಗಿದ್ದಂತ ಕಾಲ್ತುಳಿತ ದುರಂತದ ಸಂಬಂಧ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ. ಕೆ ಎಸ್…

ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜ್ ಗೇಟ್ ಪಾಸ್ ಬಗ್ಗೆ ಸಿಎಂ ಸಿದ್ಧರಾಮಯ್ಯ ಕಾರಣ ತಿಳಿಸಬೇಕು: ಬಿಜೆಪಿ ಪ್ರಕಾಶ್ ಒತ್ತಾಯ

06/06/2025 4:27 PM

ದೇಶಿ ಫೌಂಡೇಶನ್ ಶ್ರೀಧರ್ ಮೂರ್ತಿ ನಿಧನ: ಸಾಗರ ತಾಲ್ಲೂಕು ಕರವೇ ಅಧ್ಯಕ್ಷ ಜಯರಾಮ್ ಸೂರನಗದ್ದೆ ಸಂತಾಪ

06/06/2025 3:44 PM

BREAKING: ಬೆಂಗಳೂರಲ್ಲಿ RCB ಸಂಭ್ರಮಾಚರಣೆ ವೇಳೆ 11 ಅಭಿಮಾನಿಗಳ ಸಾವು ಕೇಸ್: ಮತ್ತೆರಡು ದೂರು ದಾಖಲು

06/06/2025 3:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.