Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರೂರ್ ತುಳಿತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ವಿಜಯ್ ಬಳಸುತ್ತಿದ್ದ ಲಕ್ಸುರಿ ಬಸ್ ವಶಪಡಿಸಿಕೊಂಡ CBI

10/01/2026 1:27 PM

ಸಾರ್ವಜನಿಕರೇ ಗಮನಿಸಿ : ಸರ್ಕಾರದ `ಸೌಲಭ್ಯ’ ಪಡೆಯಲು ನಿಮ್ಮ ಬಳಿ ಇರಲೇಬೇಕಾದ 4 `ಕಾರ್ಡ್’ ಗಳು ಇವು.!

10/01/2026 1:19 PM

ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ನೆನಪುಗಳ ಖಜಾನೆಯಾಗಲಿ: ಮದ್ದೂರು ಶಾಸಕ ಕೆ.ಎಂ.ಉದಯ್

10/01/2026 1:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶೇ.70ರಷ್ಟು ಭಾರತೀಯರು ಫೈಬರ್‌ ಕೊರತೆಯಿಂದ ಬಳಲುತ್ತಿದ್ದಾರೆ: ವರದಿಯಲ್ಲಿ ಬಹಿರಂಗ
LIFE STYLE

ಶೇ.70ರಷ್ಟು ಭಾರತೀಯರು ಫೈಬರ್‌ ಕೊರತೆಯಿಂದ ಬಳಲುತ್ತಿದ್ದಾರೆ: ವರದಿಯಲ್ಲಿ ಬಹಿರಂಗ

By kannadanewsnow0903/06/2025 3:55 PM

ಬೆಂಗಳೂರು: ಆಶೀರ್ವಾದ್‌ ಹ್ಯಾಪಿ ಟಮ್ಮಿ ವೇದಿಕೆಯು ವಿಶ್ವ ಜೀರ್ಣಕ್ರಿಯೆ ದಿನದ ಪ್ರಯುಕ್ತ ಜೀರ್ಣಕ್ರಿಯೆ ಆರೋಗ್ಯದ ಕುರಿತು ಸಮೀಕ್ಷೆ ನಡೆಸಿದ್ದು, ಶೇ.70ರಷ್ಟು ಜನರು ದೈನಂದಿನ ಆಹಾರದಲ್ಲಿ ಫೈಬರ್‌ ಕೊರತೆ ಎದುರಿಸುತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ.

ಐಟಿಸಿ ಫುಡ್ಸ್ – ಸ್ಟೇಪಲ್ಸ್ ಅಂಡ್ ಅಡ್ಜಸೆನ್ಸೀಸ್ ಚೀಫ್ ಆಪರೇಟಿಂಗ್ ಆಫೀಸರ್ ಅನುಜ್ ರುಸ್ತಗಿ ಮಾತನಾಡಿ, ಇಂದಿನ ಒತ್ತಡದ ಬದುಕಿನಲ್ಲಿ ಸಾಕಷ್ಟು ಜನರು ಸೂಕ್ತ ಆಹಾರವನ್ನೇ ಸೇವಿಸುತ್ತಿಲ್ಲ. ನಾವು ನಡೆಸಿದ ಆಶೀರ್ವಾದ್ ಹ್ಯಾಪಿ ಟಮ್ಮಿ ವೇದಿಕೆಯಡಿ 8 ಲಕ್ಷಕ್ಕಿಂತ ಹೆಚ್ಚಿನ ಜನರ ಸಮೀಕ್ಷೆ ನಡೆಸಿದ್ದೇವೆ. ಈ ವರದಿಯ ಪ್ರಕಾರ 1.27 ಲಕ್ಷಕ್ಕಿಂತ ಹೆಚ್ಚು ಜನರು ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇನ್ನು, ಶೇ.70 ರಷ್ಟು ಜನರು ಸೇವಿಸುವ ಆಹಾರದಲ್ಲಿ ನಾರಿನಾಂಶವೇ ಇರುವುದಿಲ್ಲ. ಪ್ರಮುಖವಾಗಿ ಈ ಕೊರತೆಯು ಮಹಿಳೆಯರಲ್ಲಿ ಜಾಸ್ತಿಯಿದೆ ಎಂದಿದ್ದಾರೆ.

ಶೇ. 74ರಷ್ಟು ಮಹಿಳೆಯರು ದೇಹಕ್ಕೆ ಬೇಕಾಗುವಷ್ಟು ನಾರಿನಂಶ ಸೇವಿಸುತ್ತಿಲ್ಲ. ಕಡಿಮೆ ನಾರಿನಂಶ ಸೇವಿಸುತ್ತಿರುವುದರಿಂದ ಮಲಬದ್ಧತೆಯಂತಹ ಸಾಮಾನ್ಯ ಜೀರ್ಣಕ್ರಿಯೆ ಸಮಸ್ಯೆ, ಬೊಜ್ಜು, ಟೈಪ್ 2 ಮಧುಮೇಹ ಮತ್ತು ಹೃದಯ ರಕ್ತನಾಳದ ಕಾಯಿಲೆಗಳಂತಹ ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಸಂಶೋಧನೆಗಳು ತಿಳಿಸಿವೆ.

ಇದಷ್ಟೇ ಅಲ್ಲದೆ, 78% ಜನರಿಗೆ ದಿನನಿತ್ಯ ಎಷ್ಟು ನಾರಿನಂಶ ಸೇವಿಸಬೇಕೆಂಬ ಅರಿವೇ ಇಲ್ಲ, ಶೇ. 74ರಷ್ಟು ಜನರು ನಿತ್ಯ ಬಹುಧಾನ್ಯಗಳನ್ನು ಸೇವಿಸುತ್ತಿಲ್ಲ. ಶೇ.69ರಷ್ಟು ಜನರು ದಿನವೊಂದಕ್ಕೆ 8 ಲೋಟಗಳಿಗಿಂತಲೂ ಕಡಿಮೆ ನೀರು ಕುಡಿಯುತ್ತಿದ್ದಾರೆ, ಶೇ. 46ರಷ್ಟು ಜನರು ದಿನಕ್ಕೆ 6 ಗಂಟೆಗಿಂತಲೂ ಕಡಿಮೆ ನಿದ್ರೆ ಮಾಡುತ್ತಿದ್ದಾರೆ. ಶೇ. 60ರಷ್ಟು ಜನರು ನಿತ್ಯ ದೈಹಿಕ ಚಟುವಟಿಕೆಗಳಲ್ಲಿ ಕೊರತೆ ಅನುಭವಿಸುತ್ತಿದ್ದಾರೆ ಎಂಬುದು ವರದಿಯಲ್ಲಿ ತಿಳಿದುಬಂದಿದೆ ಎಂದು ವಿವರಿಸಿದರು.

BIG NEWS : ಬೆಂಗಳೂರಲ್ಲಿ ಐಪಿಎಲ್ ಸಂಭ್ರಮಾಚರಣೆ ವೇಳೆ ಸಾರ್ವಜನಿಕರಿಗೆ ತೊಂದರೆ ಕೊಟ್ರೆ ಕ್ರಮ | IPL-2025 ಫೈನಲ್

BREAKING: ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆ ಮಾಡುವುದಿಲ್ಲ: ನಟ ಕಮಲ್ ಹಾಸನ್ | Thug Life

Share. Facebook Twitter LinkedIn WhatsApp Email

Related Posts

ನಿದ್ರಾಹೀನತೆಯು ಈ 6 ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು: ತಜ್ಞರು ಎಚ್ಚರಿಕೆ

09/01/2026 12:02 PM2 Mins Read

ALERT : ಕೂದಲು ಅತಿಯಾಗಿ ಉದುರುತ್ತಿವ್ಯಾ? ಹಾಗಿದ್ರೆ, ನಿಮಗೆ ಈ ಕೊರತೆ ಇರ್ಬೋದು!

06/01/2026 10:58 AM2 Mins Read

ಕೈಯಲ್ಲಿ ಹಣ ನಿಲ್ಲುತ್ತಿಲ್ವಾ? ಭಾನುವಾರ ಈ ಪರಿಹಾರ ಮಾಡೋದ್ರಿಂದ ನಿಮ್ಮ ಅದೃಷ್ಟ ಬದಲಾಗುತ್ತೆ ; ಲಕ್ಷ್ಮಿ ದೇವಿ ಕೃಪೆ ಸಿಗುತ್ತೆ!

05/01/2026 9:58 PM2 Mins Read
Recent News

ಕರೂರ್ ತುಳಿತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ವಿಜಯ್ ಬಳಸುತ್ತಿದ್ದ ಲಕ್ಸುರಿ ಬಸ್ ವಶಪಡಿಸಿಕೊಂಡ CBI

10/01/2026 1:27 PM

ಸಾರ್ವಜನಿಕರೇ ಗಮನಿಸಿ : ಸರ್ಕಾರದ `ಸೌಲಭ್ಯ’ ಪಡೆಯಲು ನಿಮ್ಮ ಬಳಿ ಇರಲೇಬೇಕಾದ 4 `ಕಾರ್ಡ್’ ಗಳು ಇವು.!

10/01/2026 1:19 PM

ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ನೆನಪುಗಳ ಖಜಾನೆಯಾಗಲಿ: ಮದ್ದೂರು ಶಾಸಕ ಕೆ.ಎಂ.ಉದಯ್

10/01/2026 1:16 PM

ಸಿಡಿ ಫ್ಯಾಕ್ಟರಿ ಇದ್ದಿದ್ದೇ ಹೊಳೆನರಸೀಪುರ ಪದ್ಮನಾಭನಗರದಲ್ಲಿ : ಮಾಜಿ ಸಂಸದ ಡಿಕೆ ಸುರೇಶ್ ಸ್ಪೋಟಕ ಆರೋಪ!

10/01/2026 1:07 PM
State News
KARNATAKA

ಸಾರ್ವಜನಿಕರೇ ಗಮನಿಸಿ : ಸರ್ಕಾರದ `ಸೌಲಭ್ಯ’ ಪಡೆಯಲು ನಿಮ್ಮ ಬಳಿ ಇರಲೇಬೇಕಾದ 4 `ಕಾರ್ಡ್’ ಗಳು ಇವು.!

By kannadanewsnow5710/01/2026 1:19 PM KARNATAKA 2 Mins Read

ಭಾರತ ಸರ್ಕಾರವು ಎಲ್ಲಾ ಜನರಿಗೆ ಅನೇಕ ರೀತಿಯ ಕಾರ್ಡ್‌ಗಳನ್ನು ನೀಡುತ್ತದೆ. ವಿವಿಧ ಸರ್ಕಾರಿ ಯೋಜನೆಗಳು ಮತ್ತು ಸೇವೆಗಳ ಪ್ರಯೋಜನಗಳನ್ನು ಪಡೆಯಲು…

ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ನೆನಪುಗಳ ಖಜಾನೆಯಾಗಲಿ: ಮದ್ದೂರು ಶಾಸಕ ಕೆ.ಎಂ.ಉದಯ್

10/01/2026 1:16 PM

ಸಿಡಿ ಫ್ಯಾಕ್ಟರಿ ಇದ್ದಿದ್ದೇ ಹೊಳೆನರಸೀಪುರ ಪದ್ಮನಾಭನಗರದಲ್ಲಿ : ಮಾಜಿ ಸಂಸದ ಡಿಕೆ ಸುರೇಶ್ ಸ್ಪೋಟಕ ಆರೋಪ!

10/01/2026 1:07 PM

ALERT : ಮಹಿಳೆಯರು ತಪ್ಪದೇ ಓದಲೇಬೇಕು : `ಯೋನಿ’ ಆರೋಗ್ಯದ ಬಗ್ಗೆ ನೀವು ತಿಳಿದುಕೊಳ್ಳಬೇಕಾದ 10 ಪ್ರಮುಖ ವಿಷಯಗಳು..!

10/01/2026 12:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.