ಕಾಂಗ್ರೆಸ್ ಪಕ್ಷಕ್ಕೆ ಬಿಗ್ ಶಾಕ್: ಮಂಡ್ಯದ ಮಳವಳ್ಳಿಯಲ್ಲಿ 75ಕ್ಕೂ ಹೆಚ್ಚು ಮಂದಿ ಜೆಡಿಎಸ್ ಸೇರ್ಪಡೆ

ಮಂಡ್ಯ: ಜೆಡಿಎಸ್ ಪಕ್ಷದ ( JDS Party ) ಪಂಚರತ್ನ ರಥಯಾತ್ರೆಯ ಬಳಿಕ, ಕಾಂಗ್ರೆಸ್ ಪಕ್ಷಕ್ಕೆ ( Congress Party ) ಬಿಗ್ ಶಾಕ್ ಎನ್ನುವಂತೆ ಇಂದು ಕೈ ತೊರೆದು, 75ಕ್ಕೂ ಹೆಚ್ಚು ಮಂದಿ ಜೆಡಿಎಸ್ ಪಕ್ಷವನ್ನು ಮಂಡ್ಯದ ಮಳವಳ್ಳಿಯಲ್ಲಿ ಸೇರ್ಪಡೆಯಾಗಿದ್ದಾರೆ. ಮಂಡ್ಯದ ಮಳವಳ್ಳಿ ಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆದಿದೆ. ಇಂದು ಧನಗೂರು ಗ್ರಾಮದಲ್ಲಿ ನಡೆದಂತ ಜೆಡಿಎಸ್ ಕಾರ್ಯಕ್ರಮದಲ್ಲಿ ಶಾಸಕ ಡಾ.ಕೆ ಅನ್ನದಾನಿ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ 75ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ತೊರೆದು … Continue reading ಕಾಂಗ್ರೆಸ್ ಪಕ್ಷಕ್ಕೆ ಬಿಗ್ ಶಾಕ್: ಮಂಡ್ಯದ ಮಳವಳ್ಳಿಯಲ್ಲಿ 75ಕ್ಕೂ ಹೆಚ್ಚು ಮಂದಿ ಜೆಡಿಎಸ್ ಸೇರ್ಪಡೆ