BREAKING NEWS: ಚಿತ್ರದುರ್ಗದಲ್ಲಿ ಬಿಸಿಯೂಟ ಸೇವಿಸಿ 80 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ; ಪೋಷಕರಿಗೆ ಆತಂಕ

ಚಿತ್ರದುರ್ಗ : ಬಿಸಿಯೂಟ ಸೇವಿಸಿ 80 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಇಸಾಮುದ್ರ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. NITI ಆಯೋಗದ ಆವಿಷ್ಕಾರ ಸೂಚ್ಯಂಕದಲ್ಲಿ ಕರ್ನಾಟಕ, ಮಣಿಪುರ, ಚಂಡೀಗಢಗೆ ಅಗ್ರಸ್ಥಾನ   ಮಧ್ಯಾಹ್ನದ ಬಿಸಿಯೂಟಕ್ಕಾಗಿ ಅನ್ನ ಸಂಬಾರು ಮಾಡಲಾಗಿತ್ತು. ಇದನ್ನು ಮಕ್ಕಳು ತಿಂದ ಮೇಲೆ ಮೊದಲು ನಾಲ್ಕ ಮಕ್ಕಳು ಅಸ್ವಸ್ಥರಾಗಿದ್ದರು. ಸ್ವಲ್ಪ ಸಮಯದ ನಂತರ ಶಾಲೆಯಲ್ಲಿನ 80 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದರು. ಸದ್ಯ ಅಸ್ವಸ್ಥ ಮಕ್ಕಳು ಭರಮಸಾಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಿಂದಾಗಿ … Continue reading BREAKING NEWS: ಚಿತ್ರದುರ್ಗದಲ್ಲಿ ಬಿಸಿಯೂಟ ಸೇವಿಸಿ 80 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ; ಪೋಷಕರಿಗೆ ಆತಂಕ