ರಾಜ್ಯ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಯನ್ನ ತಿರಸ್ಕರಿಸಿದ ಈ ಜಿಲ್ಲೆಯ 900ಕ್ಕೂ ಹೆಚ್ಚು ‘ಯಜಮಾನಿಯರು’

ಉತ್ತರಕನ್ನಡ : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಮನೆಯ ಯಜಮಾನಿಯರಿಗೆ ಜಾರಿ ಮಾಡಿರುವಂತಹ ಮಹತ್ವದ ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆದುಕೊಳ್ಳಲು ಇನ್ನೂ ಹಲವಾರು ಮಹಿಳೆಯರು ನೊಂದಣಿ ಕೇಂದ್ರಗಳತ್ತ ಧಾವಿಸುತ್ತಿದ್ದಾರೆ.ಆದರೆ ಇದರ ತದ್ವಿರುದ್ಧವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಯೋಜನೆಗೆ ಅರ್ಹರಿದ್ದ 900ಕ್ಕೂ ಹೆಚ್ಚು ಮಹಿಳೆಯರು ಈ ಯೋಜನೆಯನ್ನು ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ. BREAKING:ದೆಹಲಿ, ಹರಿಯಾಣ, ಗುಜರಾತ್, ಚಂಡೀಗಢ, ಗೋವಾದಲ್ಲಿ ಎಎಪಿ-ಕಾಂಗ್ರೆಸ್ ಸೀಟು ಹಂಚಿಕೆ ಒಪ್ಪಂದ ರಾಜ್ಯ ಸರ್ಕಾರವು ಯೋಜನೆಯಡಿ ಮನೆಯ ಯಜಮಾನಿಯ ಖಾತೆಗೆ … Continue reading ರಾಜ್ಯ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಯನ್ನ ತಿರಸ್ಕರಿಸಿದ ಈ ಜಿಲ್ಲೆಯ 900ಕ್ಕೂ ಹೆಚ್ಚು ‘ಯಜಮಾನಿಯರು’