BIGG NEWS: ಚಂದ್ರಗ್ರಹಣದ ಹಿನ್ನೆಲೆ ರಾಜ್ಯದ ಬಹುತೇಕ ದೇವಾಲಯಗಳು ಬಂದ್:‌ ಪ್ರಸಾದ ವ್ಯವಸ್ಥೆಯಲ್ಲಿ ಬದಲಾವಣೆ

ಚಿಕ್ಕಮಗಳೂರು: ಚಂದ್ರಗ್ರಹಣದ ಹಿನ್ನೆಲೆ ಇಂದು ಸಂಜೆವರೆಗೂ ರಾಜ್ಯದ ಬಹುತೇಕ ದೇವಾಲಯಗಳು ಬಂದ್ ಆಗಿವೆ. BIGG NEWS: ಬಿಜೆಪಿ ಸಂಕಲ್ಪ ಯಾತ್ರೆ ವಿಫಲ: ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯ   ಪ್ರಮುಖವಾಗಿ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಬೆಳಗ್ಗೆ 11 ರಿಂದ 12 ಗಂಟೆ ತನಕ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನ 1.30 ಕ್ಕೆ ಅನ್ನಪೂರ್ಣೇಶ್ವರಿಗೆ ಮಹಾಮಂಗಳಾರತಿ ನಡೆಯುತ್ತಿದೆ. ಸಂಜೆ 4 ಗಂಟೆವರೆಗೆ ಅರ್ಚನೆ ನಡೆಯಲಿದೆ.ಗ್ರಹಣ ಮೋಕ್ಷ ಕಾಲದ ಬಳಿಕ ಶುದ್ಧಿ ಕಾರ್ಯದ ನಂತರವೇ ಪೂಜೆ-ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. BIGG … Continue reading BIGG NEWS: ಚಂದ್ರಗ್ರಹಣದ ಹಿನ್ನೆಲೆ ರಾಜ್ಯದ ಬಹುತೇಕ ದೇವಾಲಯಗಳು ಬಂದ್:‌ ಪ್ರಸಾದ ವ್ಯವಸ್ಥೆಯಲ್ಲಿ ಬದಲಾವಣೆ