ಉಡುಪಿಯಲ್ಲಿ ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ: ಮಕ್ಕಳು ಸಾವು, ತಾಯಿ ರಕ್ಷಣೆ

ಉಡುಪಿ: ಜಿಲ್ಲೆಯಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಕೆರೆಗೆ ಎಸೆದು, ತಾನು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಈ ದುರಂತದಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ರೇ, ತಾಯಿಯನ್ನು ರಕ್ಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೆರಾಡಿ ಗ್ರಾಮದ ನಂದ್ರೋಳಿ ಎಂಬಲ್ಲಿನ ಕೆರೆಯಲ್ಲಿ ತಾಯಿಯೊಬ್ಬಳು ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೊದಲು ಇಬ್ಬರು ಮಕ್ಕಳನ್ನು ಕೆರೆಯ ನೀರಿಗೆ ಹಾಕಿ, ತಾನು ಆತ್ಮಹತ್ಯೆಗಾಗಿ ನೀರಿಗೆ ಧುಮುಕಿದ್ದಾರೆ. ಕೆರೆಗೆ ಮಹಿಳೆಯೊಬ್ಬರು ಹಾರಿದಂತದ್ದು ಗಮನಿಸಿದಂತ ಸ್ಥಳೀಯರು ಕೂಡಲೇ ಆಕೆಯನ್ನು … Continue reading ಉಡುಪಿಯಲ್ಲಿ ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ: ಮಕ್ಕಳು ಸಾವು, ತಾಯಿ ರಕ್ಷಣೆ