ಶಿವಮೊಗ್ಗದಲ್ಲಿ ಮಗ ಮಾಡಿದ ತಪ್ಪಿಗೆ ತಾಯಿ-ಮಗಳಿಗೆ ‘ಸಾಮಾಜಿಕ ಬಹಿಷ್ಕಾರ’

ಶಿವಮೊಗ್ಗ : ಇಂದಿನ ಆಧುನಿಕ ಕಾಲದಲ್ಲಿ ಜನರು ಎಷ್ಟೇ ಅಪ್ಡೇಟ್ ಆದರೂ ಕೂಡ ಇನ್ನೂ ಗ್ರಾಮೀಣ ಪ್ರದೇಶಗಳಲ್ಲಿನ ಸಾಮಾಜಿಕ ಪಿಡುಗುಗಳಿಂದ ಹೊರ ಬರದಿರುವುದು ಬೇಸರದ ಸಂಗತಿ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಳವಳ್ಳಿಯಲ್ಲಿ ಮಗ ಮಾಡಿದ ತಪ್ಪಿಗಾಗಿ ತಾಯಿ ಮತ್ತು ಮಗಳಿಗೆ ಸಮುದಾಯ ಬಹಿಷ್ಕಾರ ಹಾಕಲಾಗಿದೆ. BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಬೆಳಗಾವಿಯಲ್ಲಿ ಮೂವರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ ಅದರಲ್ಲೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರತಿನಿಧಿಸುವ ಶಿವಮೊಗ್ಗ ಜಿಲ್ಲೆಯ ಸೊರಬ … Continue reading ಶಿವಮೊಗ್ಗದಲ್ಲಿ ಮಗ ಮಾಡಿದ ತಪ್ಪಿಗೆ ತಾಯಿ-ಮಗಳಿಗೆ ‘ಸಾಮಾಜಿಕ ಬಹಿಷ್ಕಾರ’