Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು : ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಫಾರಿ ವೇಳೆ ಬಾಲಕನ ಕೈಗೆ ಪರಚಿದ ಚಿರತೆ, ಅದೃಷ್ಟವಶಾತ್ ಪಾರು!

16/08/2025 6:20 AM

BREAKING : ರಾಜ್ಯದಲ್ಲಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ‘KSRTC’ ಬಸ್ ಡಿಕ್ಕಿಯಾಗಿ ಮೂವರ ಸಾವು, 7 ಜನರಿಗೆ ಗಾಯ!

16/08/2025 6:16 AM

BIG NEWS : ಇನ್ಮುಂದೆ ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಸಿದರೆ ಬೀಳುತ್ತೆ ಭಾರಿ ದಂಡ!

16/08/2025 5:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಹನ ಸವಾರರೇ ಗಮನಿಸಿ : ಸೆ.15 ರೊಳಗೆ ʻHSRPʼ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಫಿಕ್ಸ್!
KARNATAKA

ವಾಹನ ಸವಾರರೇ ಗಮನಿಸಿ : ಸೆ.15 ರೊಳಗೆ ʻHSRPʼ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಫಿಕ್ಸ್!

By kannadanewsnow5728/08/2024 10:43 AM

ಬೆಂಗಳೂರು: ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. ಎಚ್‌ಎಸ್‌ಆರ್‌ಪಿಗಳನ್ನು ಅಳವಡಿಸಲು ಸಾರಿಗೆ ಇಲಾಖೆ ಗಡುವನ್ನು ವಿಸ್ತರಿಸಿರುವುದು ಇದು ನಾಲ್ಕನೇ ಬಾರಿಯಾಗಿದೆ . ಹಿಂದಿನ ಗಡುವು ನವೆಂಬರ್ 17, 2023, ಫೆಬ್ರವರಿ 17, 2024 ಮತ್ತು ಮೇ 17, 2024 ಆಗಿತ್ತು. HSRP ಗಳನ್ನು ಪಡೆಯದ ವಾಹನ ಮಾಲೀಕರು ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ.

2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್ಎಸ್ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು.

ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸೆಪ್ಟೆಂಬರ್‌ 15ರವರೆಗೆ ಗಡುವು ವಿಸ್ತರಿಸಲಾಗಿದೆ. 2019ರ ಏಪ್ರಿಲ್‌ 1ಕ್ಕೂ ಮುನ್ನ ನೋಂದಣಿಯಾಗಿರುವ ಎಲ್ಲಾ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಬೇಕು.

ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ 500 ರೂ.ನಿಂದ 1,000 ರೂ.ವರೆಗೆ ದಂಡ ವಿಧಿಸಲಿದೆ ಎಂದು ಹೇಳಲಾಗಿದೆ.

ಆನ್‌ಲೈನ್ ಮೂಲಕ ಅಳವಡಿಕೆ ಹೇಗೆ?

ಇಲ್ಲಿ ಸ್ಕ್ಯಾನ್ ಮಾಡಿ

. ಎಚ್‌ಎಸ್‌ಆರ್‌ಪಿ ಮೇಲೆ ಕ್ಲಿಕ್ ಮಾಡಿ

* ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ

* ನಂಬರ್ ಪ್ಲೇಟ್ ಅಳವಡಿಕೆಗೆ ಸ್ಥಳ ಆಯ್ದುಕೊಂಡರೆ ಅವರೇ ಬ೦ದು ಫಿಟ್ ಮಾಡಿಕೊಡುತ್ತಾರೆ

2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕು.

Motorists should note that if the HSRP number plate is not installed by September 15 the penalty will be fixed! ವಾಹನ ಸವಾರರೇ ಗಮನಿಸಿ : ಸೆ.15 ರೊಳಗೆ ʻHSRPʼ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಫಿಕ್ಸ್!
Share. Facebook Twitter LinkedIn WhatsApp Email

Related Posts

ಬೆಂಗಳೂರು : ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಫಾರಿ ವೇಳೆ ಬಾಲಕನ ಕೈಗೆ ಪರಚಿದ ಚಿರತೆ, ಅದೃಷ್ಟವಶಾತ್ ಪಾರು!

16/08/2025 6:20 AM1 Min Read

BREAKING : ರಾಜ್ಯದಲ್ಲಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ‘KSRTC’ ಬಸ್ ಡಿಕ್ಕಿಯಾಗಿ ಮೂವರ ಸಾವು, 7 ಜನರಿಗೆ ಗಾಯ!

16/08/2025 6:16 AM1 Min Read

BIG NEWS : ಇನ್ಮುಂದೆ ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಸಿದರೆ ಬೀಳುತ್ತೆ ಭಾರಿ ದಂಡ!

16/08/2025 5:43 AM1 Min Read
Recent News

ಬೆಂಗಳೂರು : ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಫಾರಿ ವೇಳೆ ಬಾಲಕನ ಕೈಗೆ ಪರಚಿದ ಚಿರತೆ, ಅದೃಷ್ಟವಶಾತ್ ಪಾರು!

16/08/2025 6:20 AM

BREAKING : ರಾಜ್ಯದಲ್ಲಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ‘KSRTC’ ಬಸ್ ಡಿಕ್ಕಿಯಾಗಿ ಮೂವರ ಸಾವು, 7 ಜನರಿಗೆ ಗಾಯ!

16/08/2025 6:16 AM

BIG NEWS : ಇನ್ಮುಂದೆ ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಸಿದರೆ ಬೀಳುತ್ತೆ ಭಾರಿ ದಂಡ!

16/08/2025 5:43 AM

ರಾಜ್ಯಾದ್ಯಂತ ಇಂದಿನಿಂದ ಭಾರಿ ಮಳೆ : ಈ 15 ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

16/08/2025 5:27 AM
State News
KARNATAKA

ಬೆಂಗಳೂರು : ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಫಾರಿ ವೇಳೆ ಬಾಲಕನ ಕೈಗೆ ಪರಚಿದ ಚಿರತೆ, ಅದೃಷ್ಟವಶಾತ್ ಪಾರು!

By kannadanewsnow0516/08/2025 6:20 AM KARNATAKA 1 Min Read

ಬೆಂಗಳೂರು : ಸಫಾರಿ ವೇಳೆ 13 ವರ್ಷದ ಬಾಲಕನ ಕೈಗೆ ಚಿರತೆ ಪರಚಿರುವ ಘಟನೆ ಬನ್ನೆರುಘಟ್ಟ ಜೈವಿಕ ಉದ್ಯಾನವನದಲ್ಲಿ ನಿನ್ನೆ…

BREAKING : ರಾಜ್ಯದಲ್ಲಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ‘KSRTC’ ಬಸ್ ಡಿಕ್ಕಿಯಾಗಿ ಮೂವರ ಸಾವು, 7 ಜನರಿಗೆ ಗಾಯ!

16/08/2025 6:16 AM

BIG NEWS : ಇನ್ಮುಂದೆ ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಸಿದರೆ ಬೀಳುತ್ತೆ ಭಾರಿ ದಂಡ!

16/08/2025 5:43 AM

ರಾಜ್ಯಾದ್ಯಂತ ಇಂದಿನಿಂದ ಭಾರಿ ಮಳೆ : ಈ 15 ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

16/08/2025 5:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.