Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಸುಂಕ ವಿನಾಯಿತಿ ಪಡೆದ ಅಮೆರಿಕದ ಸರಕುಗಳ ಪಟ್ಟಿಯನ್ನ ಭಾರತ ಪರಿಶೀಲಿಸುತ್ತಿಲ್ಲ’: ಸುಳ್ಳು ವರದಿ ತಳ್ಳಿಹಾಕಿದ ಕೇಂದ್ರ ಸರ್ಕಾರ

03/08/2025 8:15 PM

BIG NEWS: ರಾಜ್ಯ ಸರ್ಕಾರದಿಂದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ‘ಲೈಂಗಿಕ ಕಿರುಕುಳ ತಡೆ’ಗೆ ಮಹತ್ವದ ಕ್ರಮ

03/08/2025 8:04 PM

ವಿದ್ಯಾರ್ಥಿಗಳು ಪದವಿಗಳಿಗಷ್ಟೇ ಸೀಮಿತವಾಗದೇ, ಸ್ಪರ್ಧಾತ್ಮಕ ಜಗತ್ತಿಗೆ ಅಣಿಯಾಗಿ: ಸಂಸದ ಸಿ.ಎನ್.ಮಂಜುನಾಥ್

03/08/2025 7:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಹನ ಸವಾರರೇ ಗಮನಿಸಿ : ʻಮೇ.31 ರೊಳಗೆ ʻHSRPʼ ನಂಬರ್‌ ಪ್ಲೇಟ್‌ ಹಾಕಿಸದಿದ್ರೆ ದಂಡ ಬೀಳುತ್ತೆ ಹುಷಾರು!
KARNATAKA

ವಾಹನ ಸವಾರರೇ ಗಮನಿಸಿ : ʻಮೇ.31 ರೊಳಗೆ ʻHSRPʼ ನಂಬರ್‌ ಪ್ಲೇಟ್‌ ಹಾಕಿಸದಿದ್ರೆ ದಂಡ ಬೀಳುತ್ತೆ ಹುಷಾರು!

By kannadanewsnow5720/05/2024 10:41 AM

ಬೆಂಗಳೂರು : ಕರ್ನಾಟಕ ಸಾರಿಗೆ ಇಲಾಖೆಯು ರಾಜ್ಯದಲ್ಲಿ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳು (HSRP) ಅಳವಡಿಕೆಗೆ ಆದೇಶ ಹೊರಡಿಸಿದೆ. ಆದರೆ, ರಾಜ್ಯ ಸರ್ಕಾರ ಈಗಾಗಲೇ 3 ಬಾರಿ ಅವಧಿ ವಿಸ್ತರಣೆ ಮಾಡಿ ಮೇ 31ಕ್ಕೆ ಗಡುವು ವಿಸ್ತರಿಸಿದೆ.

2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್ಎಸ್ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು. ರಾಜ್ಯದಲ್ಲಿ ಸುಮಾರು ಎರಡು ಕೋಟಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಗತ್ಯವಿದೆ ಎಂದು ಸಾರಿಗೆ ಅಧಿಕಾರಿಗಳು ಅಂದಾಜಿಸಿದ್ದಾರೆ.

ರಾಜ್ಯ ಸಾರಿಗೆ ಇಲಾಖೆ ಮೇ. 31ರವರೆಗೆ ಎಚ್ ಎಸ್ ಆರ್ ಪಿ ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಸ ನೀಡಿದೆ. ಅದಾದನಂತರ ಜೂ. 1 ರಿಂದ ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ 500 ರೂ.ನಿಂದ 1,000 ರೂ.ವರೆಗೆ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ 2019 ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಿರುವ ಸುಮಾರು 2 ಕೋಟಿ ದ್ವಿಚಕ್ರ, ತ್ರಿಚಕ್ರ, ಲಘು ಮೋಟಾರು ವಾಹನ, ಪ್ರಯಾಣಿಕ ಕಾರುಗಳು, ಮಧ್ಯಮ, ಭಾರಿ ವಾಣಿಜ್ಯ ವಾಹನ, ಟ್ರೈಲರ್‌, ಟ್ರ್ಯಾಕ್ಟರ್‌ಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಅಳವಡಿಸುವುದು ಕಡ್ಡಾಯವಾಗಿದೆ.

ಎಚ್‌ಎಸ್‌ಆರ್‌ಪಿ ಅಳವಡಿಸದಿದ್ರೆ ವಾಹನ ಮಾಲೀಕತ್ವ, ವಿಳಾಸ ವರ್ಗಾವಣೆ, ಕಂತು ಕರಾರು ನಮೂದು, ರದ್ದತಿ, ಅರ್ಹತಾಪತ್ರ ನವೀಕರಣ ಸೇವೆಗೆ ಅನುಮತಿ ಇರುತ್ತಿರಲಿಲ್ಲ. ಹಾಗೇ ಇದರ ಜೊತೆ ಭಾರಿ ಪ್ರಮಾಣದ ದಂಡ ಕೂಡ ಮಾರ್ಗಸೂಚಿ ಪಾಲಿಸದ ವಾಹನ ಮಾಲೀಕರಿಗೆ ತಟ್ಟುತ್ತಿತ್ತು.

Motorists should note that if you do not install the HSRP number plate by May 31 you will be fined! ವಾಹನ ಸವಾರರೇ ಗಮನಿಸಿ : ʻಮೇ.31 ರೊಳಗೆ ʻHSRPʼ ನಂಬರ್‌ ಪ್ಲೇಟ್‌ ಹಾಕಿಸದಿದ್ರೆ ದಂಡ ಬೀಳುತ್ತೆ ಹುಷಾರು!
Share. Facebook Twitter LinkedIn WhatsApp Email

Related Posts

BIG NEWS: ರಾಜ್ಯ ಸರ್ಕಾರದಿಂದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ‘ಲೈಂಗಿಕ ಕಿರುಕುಳ ತಡೆ’ಗೆ ಮಹತ್ವದ ಕ್ರಮ

03/08/2025 8:04 PM2 Mins Read

ವಿದ್ಯಾರ್ಥಿಗಳು ಪದವಿಗಳಿಗಷ್ಟೇ ಸೀಮಿತವಾಗದೇ, ಸ್ಪರ್ಧಾತ್ಮಕ ಜಗತ್ತಿಗೆ ಅಣಿಯಾಗಿ: ಸಂಸದ ಸಿ.ಎನ್.ಮಂಜುನಾಥ್

03/08/2025 7:55 PM2 Mins Read

‘ಬ್ಯಾಂಕ್ ಖಾತೆದಾರ’ರೇ ಹುಷಾರ್.! ಹೀಗೂ ವಂಚಿಸ್ತಾರೆ ‘ಆನ್ ಲೈನ್ ವಂಚಕ’ರು | Cyber Crime

03/08/2025 7:53 PM1 Min Read
Recent News

‘ಸುಂಕ ವಿನಾಯಿತಿ ಪಡೆದ ಅಮೆರಿಕದ ಸರಕುಗಳ ಪಟ್ಟಿಯನ್ನ ಭಾರತ ಪರಿಶೀಲಿಸುತ್ತಿಲ್ಲ’: ಸುಳ್ಳು ವರದಿ ತಳ್ಳಿಹಾಕಿದ ಕೇಂದ್ರ ಸರ್ಕಾರ

03/08/2025 8:15 PM

BIG NEWS: ರಾಜ್ಯ ಸರ್ಕಾರದಿಂದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ‘ಲೈಂಗಿಕ ಕಿರುಕುಳ ತಡೆ’ಗೆ ಮಹತ್ವದ ಕ್ರಮ

03/08/2025 8:04 PM

ವಿದ್ಯಾರ್ಥಿಗಳು ಪದವಿಗಳಿಗಷ್ಟೇ ಸೀಮಿತವಾಗದೇ, ಸ್ಪರ್ಧಾತ್ಮಕ ಜಗತ್ತಿಗೆ ಅಣಿಯಾಗಿ: ಸಂಸದ ಸಿ.ಎನ್.ಮಂಜುನಾಥ್

03/08/2025 7:55 PM

‘ಬ್ಯಾಂಕ್ ಖಾತೆದಾರ’ರೇ ಹುಷಾರ್.! ಹೀಗೂ ವಂಚಿಸ್ತಾರೆ ‘ಆನ್ ಲೈನ್ ವಂಚಕ’ರು | Cyber Crime

03/08/2025 7:53 PM
State News
KARNATAKA

BIG NEWS: ರಾಜ್ಯ ಸರ್ಕಾರದಿಂದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ‘ಲೈಂಗಿಕ ಕಿರುಕುಳ ತಡೆ’ಗೆ ಮಹತ್ವದ ಕ್ರಮ

By kannadanewsnow0903/08/2025 8:04 PM KARNATAKA 2 Mins Read

ಬೆಂಗಳೂರು: ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ 2013ರ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ರಾಜ್ಯ…

ವಿದ್ಯಾರ್ಥಿಗಳು ಪದವಿಗಳಿಗಷ್ಟೇ ಸೀಮಿತವಾಗದೇ, ಸ್ಪರ್ಧಾತ್ಮಕ ಜಗತ್ತಿಗೆ ಅಣಿಯಾಗಿ: ಸಂಸದ ಸಿ.ಎನ್.ಮಂಜುನಾಥ್

03/08/2025 7:55 PM

‘ಬ್ಯಾಂಕ್ ಖಾತೆದಾರ’ರೇ ಹುಷಾರ್.! ಹೀಗೂ ವಂಚಿಸ್ತಾರೆ ‘ಆನ್ ಲೈನ್ ವಂಚಕ’ರು | Cyber Crime

03/08/2025 7:53 PM

ವರಲಕ್ಷ್ಮೀ ವ್ರತವೋ ಯಾವ ದಿನ ಮಾಡಬೇಕು.?

03/08/2025 6:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.