Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತೇಜಸ್ ಎ ಗೌಡ ಎಂಬುವರಿಂದ ಸುಳ್ಳು ಆರೋಪ: ಮಾಜಿ MLC ರಮೇಶ್ ಬಾಬು ಪೊಲೀಸರಿಗೆ ದೂರು

13/06/2025 4:45 PM

11 ವರ್ಷಗಳಲ್ಲಿ ಕೇಂದ್ರ ಸರ್ಕಾರದ ಸಾಧನೆಯಂದ್ರೆ ಅದು IT, ED ದಾಳಿ: ಸಚಿವ ರಾಮಲಿಂಗಾರೆಡ್ಡಿ

13/06/2025 4:40 PM

BREAKING : ಇರಾನ್ ಮೇಲೆ ಇಸ್ರೇಲ್ ದಾಳಿ ; ಕನಿಷ್ಠ 5 ಮಂದಿ ಸಾವು, 12 ಮಂದಿಗೆ ಗಾಯ

13/06/2025 4:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಹನ ಸವಾರರೇ ಗಮನಿಸಿ : ನಾಳೆಯೊಳಗೆ ʻHSRPʼ ನಂಬರ್‌ ಪ್ಲೇಟ್‌ ಹಾಕಿಸದಿದ್ರೆ ದಂಡ ಬೀಳುತ್ತೆ ಹುಷಾರು!
KARNATAKA

ವಾಹನ ಸವಾರರೇ ಗಮನಿಸಿ : ನಾಳೆಯೊಳಗೆ ʻHSRPʼ ನಂಬರ್‌ ಪ್ಲೇಟ್‌ ಹಾಕಿಸದಿದ್ರೆ ದಂಡ ಬೀಳುತ್ತೆ ಹುಷಾರು!

By kannadanewsnow5711/06/2024 9:39 AM

ಬೆಂಗಳೂರು : ಕರ್ನಾಟಕ ಸಾರಿಗೆ ಇಲಾಖೆಯು ರಾಜ್ಯದಲ್ಲಿ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳು (HSRP) ಅಳವಡಿಕೆಗೆ ಆದೇಶ ಹೊರಡಿಸಿದೆ. ಆದರೆ, ರಾಜ್ಯ ಸರ್ಕಾರ ಈಗಾಗಲೇ ಹಲವು ಬಾರಿ ಅವಧಿ ವಿಸ್ತರಣೆ ಮಾಡಿ ಜೂನ್.‌ 12ಕ್ಕೆ ಗಡುವು ವಿಸ್ತರಿಸಿದೆ. ನಾಳೆಯೊಳಗೆ ನಂಬರ್‌ ಪ್ಲೇಟ್‌ ಅಳವಡಿಸದಿದ್ದರೆ ದಂಡ ವಿಧಿಸಿಸುವ ಸಾಧ್ಯತೆ ಇದೆ.

2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್ಎಸ್ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು. ರಾಜ್ಯದಲ್ಲಿ ಸುಮಾರು ಎರಡು ಕೋಟಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಗತ್ಯವಿದೆ ಎಂದು ಸಾರಿಗೆ ಅಧಿಕಾರಿಗಳು ಅಂದಾಜಿಸಿದ್ದಾರೆ.

ರಾಜ್ಯ ಸಾರಿಗೆ ಇಲಾಖೆ ಜೂನ್‌ 12 ರವರೆಗೆ ಎಚ್ ಎಸ್ ಆರ್ ಪಿ ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಸ ನೀಡಿದೆ. ಅದಾದನಂತರ ಜೂನ್.‌13 ರಿಂದ ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ 500 ರೂ.ನಿಂದ 1,000 ರೂ.ವರೆಗೆ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ 2019 ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಿರುವ ಸುಮಾರು 2 ಕೋಟಿ ದ್ವಿಚಕ್ರ, ತ್ರಿಚಕ್ರ, ಲಘು ಮೋಟಾರು ವಾಹನ, ಪ್ರಯಾಣಿಕ ಕಾರುಗಳು, ಮಧ್ಯಮ, ಭಾರಿ ವಾಣಿಜ್ಯ ವಾಹನ, ಟ್ರೈಲರ್‌, ಟ್ರ್ಯಾಕ್ಟರ್‌ಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಅಳವಡಿಸುವುದು ಕಡ್ಡಾಯವಾಗಿದೆ.

ಎಚ್‌ಎಸ್‌ಆರ್‌ಪಿ ಅಳವಡಿಸದಿದ್ರೆ ವಾಹನ ಮಾಲೀಕತ್ವ, ವಿಳಾಸ ವರ್ಗಾವಣೆ, ಕಂತು ಕರಾರು ನಮೂದು, ರದ್ದತಿ, ಅರ್ಹತಾಪತ್ರ ನವೀಕರಣ ಸೇವೆಗೆ ಅನುಮತಿ ಇರುತ್ತಿರಲಿಲ್ಲ. ಹಾಗೇ ಇದರ ಜೊತೆ ಭಾರಿ ಪ್ರಮಾಣದ ದಂಡ ಕೂಡ ಮಾರ್ಗಸೂಚಿ ಪಾಲಿಸದ ವಾಹನ ಮಾಲೀಕರಿಗೆ ತಟ್ಟುತ್ತಿತ್ತು.

Motorists should note that if you do not install the HSRP number plate by tomorrow you will be fined! ವಾಹನ ಸವಾರರೇ ಗಮನಿಸಿ : ನಾಳೆಯೊಳಗೆ ʻHSRPʼ ನಂಬರ್‌ ಪ್ಲೇಟ್‌ ಹಾಕಿಸದಿದ್ರೆ ದಂಡ ಬೀಳುತ್ತೆ ಹುಷಾರು!
Share. Facebook Twitter LinkedIn WhatsApp Email

Related Posts

ತೇಜಸ್ ಎ ಗೌಡ ಎಂಬುವರಿಂದ ಸುಳ್ಳು ಆರೋಪ: ಮಾಜಿ MLC ರಮೇಶ್ ಬಾಬು ಪೊಲೀಸರಿಗೆ ದೂರು

13/06/2025 4:45 PM1 Min Read

11 ವರ್ಷಗಳಲ್ಲಿ ಕೇಂದ್ರ ಸರ್ಕಾರದ ಸಾಧನೆಯಂದ್ರೆ ಅದು IT, ED ದಾಳಿ: ಸಚಿವ ರಾಮಲಿಂಗಾರೆಡ್ಡಿ

13/06/2025 4:40 PM1 Min Read
high court

BIG NEWS : ಅಸ್ವಾಭಾವಿಕ ಲೈಂಗಿಕತೆಗಾಗಿ ಪತ್ನಿಗೆ ಹಿಂಸೆ : ಪತಿ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

13/06/2025 4:34 PM1 Min Read
Recent News

ತೇಜಸ್ ಎ ಗೌಡ ಎಂಬುವರಿಂದ ಸುಳ್ಳು ಆರೋಪ: ಮಾಜಿ MLC ರಮೇಶ್ ಬಾಬು ಪೊಲೀಸರಿಗೆ ದೂರು

13/06/2025 4:45 PM

11 ವರ್ಷಗಳಲ್ಲಿ ಕೇಂದ್ರ ಸರ್ಕಾರದ ಸಾಧನೆಯಂದ್ರೆ ಅದು IT, ED ದಾಳಿ: ಸಚಿವ ರಾಮಲಿಂಗಾರೆಡ್ಡಿ

13/06/2025 4:40 PM

BREAKING : ಇರಾನ್ ಮೇಲೆ ಇಸ್ರೇಲ್ ದಾಳಿ ; ಕನಿಷ್ಠ 5 ಮಂದಿ ಸಾವು, 12 ಮಂದಿಗೆ ಗಾಯ

13/06/2025 4:38 PM
high court

BIG NEWS : ಅಸ್ವಾಭಾವಿಕ ಲೈಂಗಿಕತೆಗಾಗಿ ಪತ್ನಿಗೆ ಹಿಂಸೆ : ಪತಿ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

13/06/2025 4:34 PM
State News
KARNATAKA

ತೇಜಸ್ ಎ ಗೌಡ ಎಂಬುವರಿಂದ ಸುಳ್ಳು ಆರೋಪ: ಮಾಜಿ MLC ರಮೇಶ್ ಬಾಬು ಪೊಲೀಸರಿಗೆ ದೂರು

By kannadanewsnow0913/06/2025 4:45 PM KARNATAKA 1 Min Read

ಬೆಂಗಳೂರು: ರಾಜ್ಯಪಾಲರಿಗೆ ಸುಳ್ಳು ಆರೋಪ ಮಾಡಿ, ತೇಜೋವಧೆ ಮಾಡಿದಂತ ತೇಜಸ್ ಎ ಗೌಡ ಎಂಬುವರ ವಿರುದ್ಧ ಮಾಜಿ ವಿಧಾನ ಪರಿಷತ್…

11 ವರ್ಷಗಳಲ್ಲಿ ಕೇಂದ್ರ ಸರ್ಕಾರದ ಸಾಧನೆಯಂದ್ರೆ ಅದು IT, ED ದಾಳಿ: ಸಚಿವ ರಾಮಲಿಂಗಾರೆಡ್ಡಿ

13/06/2025 4:40 PM
high court

BIG NEWS : ಅಸ್ವಾಭಾವಿಕ ಲೈಂಗಿಕತೆಗಾಗಿ ಪತ್ನಿಗೆ ಹಿಂಸೆ : ಪತಿ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

13/06/2025 4:34 PM

ಶಿವಮೊಗ್ಗ: ಜೂ.17ರಂದು ಲೋಕಾಯುಕ್ತ ಸಾರ್ವಜನಿಕ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ

13/06/2025 4:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.