Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಎಲ್ಲಾ ಜಿಲ್ಲೆಗಳು, 5 ಪೊಲೀಸ್ ಆಯುಕ್ತಾಲಯಗಳಲ್ಲಿ ‘ಅಕ್ಕ ಪಡೆ’ ಸ್ಥಾಪನೆ: ಸಚಿವ ಸಂಪುಟದ ನಿರ್ಧಾರ

08/01/2026 7:44 PM

ರಾಜ್ಯದ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 2 ಜೊತೆ ‘ಉಚಿತ ಸಮವಸ್ತ್ರ’ ವಿತರಣೆಗೆ ಸರ್ಕಾರ ಆದೇಶ.!

08/01/2026 7:26 PM

ಡಿ.ಫಾರ್ಮಾ ಪ್ರವೇಶಕ್ಕೆ ಮೆರಿಟ್ ಪಟ್ಟಿ ಪ್ರಕಟಿಸಿದ ಕೆಇಎ

08/01/2026 7:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇನ್ಮುಂದೆ ರಾಜ್ಯದಲ್ಲಿ ಎಲ್ಲ ವಾಹನಗಳಿಗೆ ಈ ರೀತಿ ಹೆಡ್ ಲೈಟ್ ಕಡ್ಡಾಯ : ನಿಯಮ ಉಲ್ಲಂಘಿಸಿದರೆ ದಂಡ ಗ್ಯಾರಂಟಿ…!
KARNATAKA

ಇನ್ಮುಂದೆ ರಾಜ್ಯದಲ್ಲಿ ಎಲ್ಲ ವಾಹನಗಳಿಗೆ ಈ ರೀತಿ ಹೆಡ್ ಲೈಟ್ ಕಡ್ಡಾಯ : ನಿಯಮ ಉಲ್ಲಂಘಿಸಿದರೆ ದಂಡ ಗ್ಯಾರಂಟಿ…!

By kannadanewsnow5719/06/2024 10:16 AM

ಬೆಂಗಳೂರು : ಎಲ್ಲಾ ವಾಹನಗಳಿಗೆ ಸಿಎಂವಿ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ಎಲ್‌ಇಡಿ ದೀಪಗಳನ್ನು ಅಳವಡಿಸುವ ಕುರಿತಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ಆಲೋಕ್‌ ಕುಮಾರ್‌ ಸೂಚಿಸಿದ್ದಾರೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ಅಳವಡಿಸುತ್ತಿದ್ದು ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವು ತೊಂದರೆಯುಂಟಾಗುತ್ತಿದ್ದು ಇದರಿಂದ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿರುವುದು ಕಂಡು ಬಂದಿರುತ್ತದೆ. ಈ ಪೈಕಿ ಪ್ರಮುಖವಾಗಿ ಭಾರಿ ಗಾತ್ರ ವಾಹನಗಳಾದ ಲಾರಿ, ಟ್ರಕ್. ಬಸ್ ಮುಂತಾದವುಗಳು ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ (dazzling and glaring) ಎಲ್‌ ಇಡಿ ದೀಪಗಳನ್ನು ತಮ್ಮ ವಾಹನಗಳಲ್ಲಿ ಅಳವಡಿಸುತ್ತಿರುವುದರಿಂದ ಇತರ ವಾಹನ ಚಾಲಕರುಗಳಿಗೆ ವಾಹನ ಚಲಾಯಿಸಲು ತೊಂದರೆಯಾಗು ತ್ತಿರುತ್ತದೆ. ಎಲ್ಲಾ ವಾಹನ ಸವಾರರು ತಮ್ಮ ತಮ್ಮ ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ಅಳವಡಿಸಬೇಕಾಗಿರುವ ಹೆಡ್‌ ಲೈಟ್‌ ಗಳನ್ನೇ ಅಳವಡಿಸಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಒಂದು ವೇಳೆ ಸಿಎಂವಿ ಕಾಯ್ದೆಯಲ್ಲಿನ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ಅಂತಹ ವಾಹನ ಸವಾರರ ವಿರುದ್ಧ ಐಎಂವಿ ಕಾಯ್ದೆಯ ಕಲಂ 177 ರಡಿ ಪ್ರಕರಣಗಳನ್ನು ದಾಖಲಿಸಬಹುದಾಗಿರುತ್ತದೆ.

ಆದ್ದರಿಂದ, ಘಟಕಾಧಿಕಾರಿಗಳು ತಮ್ಮ ತಮ್ಮ ಘಟಕಗಳಲ್ಲಿ ಸಂಚರಿಸುವ ವಾಹನಗಳಲ್ಲಿ ಈ ರೀತಿಯ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವುದು ಕಂಡು ಬಂದಲ್ಲಿ, ಅಂತಹ ವಾಹನ ಸವಾರರ ವಿರುದ್ಧ ಐಎಂವಿ ಕಾಯ್ದೆಯ ಕಲಂ 177 ರಡಿ ಪ್ರಕರಣಗಳನ್ನು ದಾಖಲು ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ. ಈ ರೀತಿ ವಾಹನಗಳಲ್ಲಿ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ ವಾಹನ ಚಾಲಕರ ವಿರುದ್ಧ ಜುಲೈ ಮಾಹೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಪ್ರಕರಣಗಳನ್ನು ದಾಖಲಿಸಿ, ಕೈಗೊಂಡ ಕ್ರಮ ಬಗ್ಗೆ, ಪಾಲನಾ ವರದಿಯನ್ನು ದಿನಾಂಕ 31.07.2024 ರೊಳಗಾಗಿ ಈ ಕಛೇರಿಗೆ ಸಲ್ಲಿಸಲು ಸೂಚಿಸಲಾಗಿದೆ.

is installed! Motorists should take note: A case will be registered if the 'LED' light which emits bright light ಕಣ್ಣು ಕುಕ್ಕುವ ʻLEDʼ ಲೈಟ್‌ ಅಳವಡಿಸಿದ್ರೆ ಕೇಸ್‌ ದಾಖಲು! ವಾಹನ ಸವಾರರೇ ಗಮನಿಸಿ : ಪ್ರಖರ ಬೆಳಕು ಸೂಸುವ
Share. Facebook Twitter LinkedIn WhatsApp Email

Related Posts

ರಾಜ್ಯದ ಎಲ್ಲಾ ಜಿಲ್ಲೆಗಳು, 5 ಪೊಲೀಸ್ ಆಯುಕ್ತಾಲಯಗಳಲ್ಲಿ ‘ಅಕ್ಕ ಪಡೆ’ ಸ್ಥಾಪನೆ: ಸಚಿವ ಸಂಪುಟದ ನಿರ್ಧಾರ

08/01/2026 7:44 PM1 Min Read

ರಾಜ್ಯದ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 2 ಜೊತೆ ‘ಉಚಿತ ಸಮವಸ್ತ್ರ’ ವಿತರಣೆಗೆ ಸರ್ಕಾರ ಆದೇಶ.!

08/01/2026 7:26 PM2 Mins Read

ಡಿ.ಫಾರ್ಮಾ ಪ್ರವೇಶಕ್ಕೆ ಮೆರಿಟ್ ಪಟ್ಟಿ ಪ್ರಕಟಿಸಿದ ಕೆಇಎ

08/01/2026 7:20 PM1 Min Read
Recent News

ರಾಜ್ಯದ ಎಲ್ಲಾ ಜಿಲ್ಲೆಗಳು, 5 ಪೊಲೀಸ್ ಆಯುಕ್ತಾಲಯಗಳಲ್ಲಿ ‘ಅಕ್ಕ ಪಡೆ’ ಸ್ಥಾಪನೆ: ಸಚಿವ ಸಂಪುಟದ ನಿರ್ಧಾರ

08/01/2026 7:44 PM

ರಾಜ್ಯದ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 2 ಜೊತೆ ‘ಉಚಿತ ಸಮವಸ್ತ್ರ’ ವಿತರಣೆಗೆ ಸರ್ಕಾರ ಆದೇಶ.!

08/01/2026 7:26 PM

ಡಿ.ಫಾರ್ಮಾ ಪ್ರವೇಶಕ್ಕೆ ಮೆರಿಟ್ ಪಟ್ಟಿ ಪ್ರಕಟಿಸಿದ ಕೆಇಎ

08/01/2026 7:20 PM

ರಾಜ್ಯದ ‘ಬೀಡಿ ಕಾರ್ಮಿಕ’ರಿಗೆ ಸಿಹಿಸುದ್ದಿ: ‘ಕನಿಷ್ಠ ವೇತನ’ ನಿಗದಿ ಕುರಿತು ಸಚಿವ ಸಂತೋಷ್ ಲಾಡ್ ಮಹತ್ವದ ಸಭೆ

08/01/2026 7:17 PM
State News
KARNATAKA

ರಾಜ್ಯದ ಎಲ್ಲಾ ಜಿಲ್ಲೆಗಳು, 5 ಪೊಲೀಸ್ ಆಯುಕ್ತಾಲಯಗಳಲ್ಲಿ ‘ಅಕ್ಕ ಪಡೆ’ ಸ್ಥಾಪನೆ: ಸಚಿವ ಸಂಪುಟದ ನಿರ್ಧಾರ

By kannadanewsnow0908/01/2026 7:44 PM KARNATAKA 1 Min Read

ಬೆಂಗಳೂರು; ರಾಜ್ಯದಲ್ಲಿ ಮಹಿಳಾ ಸುರಕ್ಷತೆಗೆ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದೆ. ಇಂದಿನ ಸಂಪುಟ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳು ಹಾಗೂ…

ರಾಜ್ಯದ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 2 ಜೊತೆ ‘ಉಚಿತ ಸಮವಸ್ತ್ರ’ ವಿತರಣೆಗೆ ಸರ್ಕಾರ ಆದೇಶ.!

08/01/2026 7:26 PM

ಡಿ.ಫಾರ್ಮಾ ಪ್ರವೇಶಕ್ಕೆ ಮೆರಿಟ್ ಪಟ್ಟಿ ಪ್ರಕಟಿಸಿದ ಕೆಇಎ

08/01/2026 7:20 PM

ರಾಜ್ಯದ ‘ಬೀಡಿ ಕಾರ್ಮಿಕ’ರಿಗೆ ಸಿಹಿಸುದ್ದಿ: ‘ಕನಿಷ್ಠ ವೇತನ’ ನಿಗದಿ ಕುರಿತು ಸಚಿವ ಸಂತೋಷ್ ಲಾಡ್ ಮಹತ್ವದ ಸಭೆ

08/01/2026 7:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.