Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೀದರ್ ನಲ್ಲಿ ಬೀದರ್ ನಲ್ಲಿ ಕಾಲುವೆಗೆ ಹಾರಿ ಒಂದೇ ಕುಟುಂಬದ 6 ಜನ ಆತ್ಮಹತ್ಯೆಗೆ ಯತ್ನ, ನಾಲ್ವರು ಸಾವು, ಇಬ್ಬರು ಪಾರು

09/09/2025 6:54 PM

ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ, ನಿಮ್ಮ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ

09/09/2025 6:35 PM

ಅಂಗನವಾಡಿ ನೇಮಕದಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ

09/09/2025 6:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಹನ ಸವಾರರೇ ಗಮನಿಸಿ : ಶೇ.50% ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಸೆ.12 ಲಾಸ್ಟ್ ಡೇಟ್.!
KARNATAKA

ವಾಹನ ಸವಾರರೇ ಗಮನಿಸಿ : ಶೇ.50% ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಸೆ.12 ಲಾಸ್ಟ್ ಡೇಟ್.!

By kannadanewsnow5709/09/2025 1:25 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಟ್ರಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದಂತ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ರಾಜ್ಯದಲ್ಲಿ ಪೊಲೀಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿ ಘೋಷಣೆ ಮಾಡಲಾಗಿದೆ.

ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪುಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪುಕರಣಗಳ ದಂಡದ ಬಾಕಿ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಹಾಗೂ ಈ ರಿಯಾಯಿತಿಯು ದಿನಾಂಕ:09.09.2023ರವರೆಗೆ ಇತ್ಯರ್ಥಗೊಳ್ಳುವ ಪುಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು.

ಪೊಲೀಸ್ ಇಲಾಖೆಯ ಸಂಚಾರಿ ಇ- ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪುಕರಣಗಳ ದಂಡದ ಮೊತ್ತದಲ್ಲಿ ಶೇ.50%ರಷ್ಟು ರಿಯಾಯಿತಿ ನೀಡಿ ಪುಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ದಿನಾಂಕ:05.07.2025 ರಿಂದ 11.07.2025ರವರೆಗೆ ಕಾಲಾವಕಾಶವನ್ನು ಕಲ್ಪಿಸಿ ಆದೇಶ ಹೊರಡಿಸುವಂತೆ ಕೋರಲಾಗಿರುತ್ತದೆ. ಮುಂದುವರೆದು ಸದರಿ ಅವಧಿಯು ಮುಕ್ತಾಯವಾಗಿರುವುದರಿಂದ ಸದರಿ ಕಾಲಾವಕಾಶವನ್ನು ದಿನಾಂಕ:23.08.2025 ರಿಂದ 12.09.2025ರವರೆಗೆ ಕಲ್ಪಿಸುವಂತೆ ಕೋರಿರುತ್ತಾರೆ.

ನಿಮ್ಮ ಬಾಕಿ ದಂಡವನ್ನು ರಿಯಾಯತಿಯೊಂದಿಗೆ ಪಾವತಿ ಮಾಡುವ ವಿಧಾನ ಹೀಗಿದೆ

1.ಈ ಕೆಳಗಿನ ಮೊಬೈಲ್ ಆಪ್‌ಗಳನ್ನು ಬಳಸಿ (ಪ್ಲೇ ಸ್ಟೋರ್ ಮತ್ತು ಆಪಲ್ ಸ್ಟೋರ್‌ನಲ್ಲಿ ಲಭ್ಯ):

ಕರ್ನಾಟಕ ರಾಜ್ಯ ಪೊಲೀಸ್ ಆಪ್

ಆಸ್ಟಮ್ (BTP/ಟ್ರಾಫಿಕ್ ಉಲ್ಲಂಘನೆ ವ್ಯವಸ್ಥೆ)

ಪ್ರಕ್ರಿಯೆ:

1.ನಿಮ್ಮ ವಾಹನದ ಸಂಖ್ಯೆಯನ್ನು ನಮೂದಿಸಿ.

ನಿಮ್ಮ ವಾಹನದ ಫೋಟೋ/ವಿವರಗಳನ್ನು ಪರಿಶೀಲಿಸಿ.
ರಿಯಾಯಿತಿಯೊಂದಿಗೆ ದಂಡವನ್ನು ಪಾವತಿಸಿ.

2.ಯಾವುದೇ ಸಂಚಾರ ಪೊಲೀಸ್ ಠಾಣೆಗೆ ಭೇಟಿ ನೀಡಿ ಮುಖೇನ ಪಾವತಿಸುವಿಕೆ.

ಸಂಚಾರ ನಿರ್ವಹಣಾ ಕೇಂದ್ರ (TMC)ಗೆ ಭೇಟಿ ನೀಡಿ:

ಮೊದಲನೇ ಮಹಡಿ, ಇನ್ಸಾಂಟ್ರಿ ರಸ್ತೆ, ಇಂಡಿಯನ್ ಎಕ್ಸ್‌ಪ್ರೆಸ್ ಹತ್ತಿರ, ಬೆಂಗಳೂರು

 

50% ರಿಯಾಯಿತಿಯೊಂದಿಗೆ ಬಾಕಿಯಿರುವ ನಿಮ್ಮ ಸಂಚಾರಿ ದಂಡವನ್ನು ಸೆಪ್ಟೆಂಬರ್‌ 12ರ ಒಳಗಾಗಿ ಪಾವತಿಸಿ.

ಇದೀಗ ಬೆಂಗಳೂರು ಒನ್‌ / ಕರ್ನಾಟಕ ಒನ್‌ ಕೇಂದ್ರಗಳಲ್ಲಿ ಅಥವಾ ಕರ್ನಾಟಕ ಒನ್‌ ಮೊಬೈಲ್‌ ಆ್ಯಪ್ ಮೂಲಕವೂ ಪಾವತಿಸಬಹುದು. pic.twitter.com/AqoWDTrIRj

— DIPR Karnataka (@KarnatakaVarthe) September 9, 2025

Motorists take note: September 12 is the last date to pay 'traffic fines' with a 50% discount!
Share. Facebook Twitter LinkedIn WhatsApp Email

Related Posts

BREAKING: ಬೀದರ್ ನಲ್ಲಿ ಬೀದರ್ ನಲ್ಲಿ ಕಾಲುವೆಗೆ ಹಾರಿ ಒಂದೇ ಕುಟುಂಬದ 6 ಜನ ಆತ್ಮಹತ್ಯೆಗೆ ಯತ್ನ, ನಾಲ್ವರು ಸಾವು, ಇಬ್ಬರು ಪಾರು

09/09/2025 6:54 PM1 Min Read

ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ, ನಿಮ್ಮ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ

09/09/2025 6:35 PM3 Mins Read

ಅಂಗನವಾಡಿ ನೇಮಕದಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ

09/09/2025 6:29 PM2 Mins Read
Recent News

BREAKING: ಬೀದರ್ ನಲ್ಲಿ ಬೀದರ್ ನಲ್ಲಿ ಕಾಲುವೆಗೆ ಹಾರಿ ಒಂದೇ ಕುಟುಂಬದ 6 ಜನ ಆತ್ಮಹತ್ಯೆಗೆ ಯತ್ನ, ನಾಲ್ವರು ಸಾವು, ಇಬ್ಬರು ಪಾರು

09/09/2025 6:54 PM

ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ, ನಿಮ್ಮ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ

09/09/2025 6:35 PM

ಅಂಗನವಾಡಿ ನೇಮಕದಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ

09/09/2025 6:29 PM

BREAKING : ಪ್ರತಿಭಟನಾಕಾರರ ಕಿಚ್ಚಿಗೆ ನೇಪಾಳ ಮಾಜಿ ಪ್ರಧಾನಿಯ ‘ಪತ್ನಿ’ ಬಲಿ, ತೀವ್ರವಾಗಿ ಥಳಿಸಿ ಕೊಂದ ದುಷ್ಕರ್ಮಿಗಳು

09/09/2025 6:29 PM
State News
KARNATAKA

BREAKING: ಬೀದರ್ ನಲ್ಲಿ ಬೀದರ್ ನಲ್ಲಿ ಕಾಲುವೆಗೆ ಹಾರಿ ಒಂದೇ ಕುಟುಂಬದ 6 ಜನ ಆತ್ಮಹತ್ಯೆಗೆ ಯತ್ನ, ನಾಲ್ವರು ಸಾವು, ಇಬ್ಬರು ಪಾರು

By kannadanewsnow0909/09/2025 6:54 PM KARNATAKA 1 Min Read

ಬೀದರ್: ಜಿಲ್ಲೆಯಲ್ಲೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಕಾಲುವೆಗೆ ಜಿಗಿದು ಒಂದೇ ಕುಟುಂಬದ ಆರು ಜನರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರಲ್ಲಿ…

ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ, ನಿಮ್ಮ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ

09/09/2025 6:35 PM

ಅಂಗನವಾಡಿ ನೇಮಕದಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ

09/09/2025 6:29 PM

BREAKING: ಸುಟ್ಟ ಗಾಯದಿಂದ ಬಳಲುತ್ತಿದ್ದ ನೇಪಾಳದ ಮಾಜಿ ಪ್ರಧಾನಿ ಝಾಲಾ ನಾಥ್ ಖನಾಲ್ ಪತ್ನಿ ಇನ್ನಿಲ್ಲ…..!

09/09/2025 6:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.