Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಹಲ್ಗಾಮ್ ಭಯೋತ್ಪಾದಕ ದಾಳಿ ಸಂತ್ರಸ್ತರು ಸೇರಿ 56 ಮಂದಿಗೆ ಜಮ್ಮು ಕಾಶ್ಮೀರ ಸರ್ಕಾರದಿಂದ ಅವಾರ್ಡ್ !

26/01/2026 12:15 PM

BREAKING: ಛತ್ತೀಸ್ ಗಢದಲ್ಲಿ ಮಾವೋವಾದಿ ನಿಗ್ರಹ ಕಾರ್ಯಾಚರಣೆಯಲ್ಲಿ IED ಸ್ಫೋಟ: 11 ಭದ್ರತಾ ಸಿಬ್ಬಂದಿಗೆ ಗಾಯ

26/01/2026 12:05 PM

‘ಗ್ಯಾರಂಟಿಯಿಂದ’ ಕುಟುಂಬಗಳು ಆರ್ಥಿಕವಾಗಿ ಸಬಲವಾಗುತ್ತಿವೆ : ರಾಜ್ಯ ಸರ್ಕಾರವನ್ನು ಹಾಡಿ ಹೊಗಳಿದ ಗವರ್ನರ್

26/01/2026 11:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಹನ ಸವಾರರ ಗಮನಕ್ಕೆ : ಸೆ.15 ರೊಳಗೆ `HSRP’ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಫಿಕ್ಸ್!
KARNATAKA

ವಾಹನ ಸವಾರರ ಗಮನಕ್ಕೆ : ಸೆ.15 ರೊಳಗೆ `HSRP’ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಫಿಕ್ಸ್!

By kannadanewsnow5703/09/2024 7:08 AM

ಬೆಂಗಳೂರು: ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. ಎಚ್‌ಎಸ್‌ಆರ್‌ಪಿಗಳನ್ನು ಅಳವಡಿಸಲು ಸಾರಿಗೆ ಇಲಾಖೆ ಗಡುವನ್ನು ವಿಸ್ತರಿಸಿರುವುದು ಇದು ನಾಲ್ಕನೇ ಬಾರಿಯಾಗಿದೆ . ಹಿಂದಿನ ಗಡುವು ನವೆಂಬರ್ 17, 2023, ಫೆಬ್ರವರಿ 17, 2024 ಮತ್ತು ಮೇ 17, 2024 ಆಗಿತ್ತು. HSRP ಗಳನ್ನು ಪಡೆಯದ ವಾಹನ ಮಾಲೀಕರು ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ.

2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್ಎಸ್ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು.

ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸೆಪ್ಟೆಂಬರ್‌ 15ರವರೆಗೆ ಗಡುವು ವಿಸ್ತರಿಸಲಾಗಿದೆ. 2019ರ ಏಪ್ರಿಲ್‌ 1ಕ್ಕೂ ಮುನ್ನ ನೋಂದಣಿಯಾಗಿರುವ ಎಲ್ಲಾ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಬೇಕು.

ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ 500 ರೂ.ನಿಂದ 1,000 ರೂ.ವರೆಗೆ ದಂಡ ವಿಧಿಸಲಿದೆ ಎಂದು ಹೇಳಲಾಗಿದೆ.

ಆನ್‌ಲೈನ್ ಮೂಲಕ ಅಳವಡಿಕೆ ಹೇಗೆ?

ಇಲ್ಲಿ ಸ್ಕ್ಯಾನ್ ಮಾಡಿ

. ಎಚ್‌ಎಸ್‌ಆರ್‌ಪಿ ಮೇಲೆ ಕ್ಲಿಕ್ ಮಾಡಿ

* ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ

* ನಂಬರ್ ಪ್ಲೇಟ್ ಅಳವಡಿಕೆಗೆ ಸ್ಥಳ ಆಯ್ದುಕೊಂಡರೆ ಅವರೇ ಬ೦ದು ಫಿಟ್ ಮಾಡಿಕೊಡುತ್ತಾರೆ

2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕು.

Motorists will be fined if they do not install 'HSRP' number plate by September 15. ವಾಹನ ಸವಾರರ ಗಮನಕ್ಕೆ : ಸೆ.15 ರೊಳಗೆ `HSRP' ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಫಿಕ್ಸ್!
Share. Facebook Twitter LinkedIn WhatsApp Email

Related Posts

‘ಗ್ಯಾರಂಟಿಯಿಂದ’ ಕುಟುಂಬಗಳು ಆರ್ಥಿಕವಾಗಿ ಸಬಲವಾಗುತ್ತಿವೆ : ರಾಜ್ಯ ಸರ್ಕಾರವನ್ನು ಹಾಡಿ ಹೊಗಳಿದ ಗವರ್ನರ್

26/01/2026 11:36 AM1 Min Read

BREAKING : ಮಹಿಳೆಯರಿಗೆ ಅವಮಾನ ಆರೋಪ : ಬಿಜೆಪಿ ಶಾಸಕ ಸುರೇಶ್ ಕುಮಾರ್ ವಿರುದ್ಧ ದೂರು ದಾಖಲು

26/01/2026 11:26 AM1 Min Read

SHOCKING : ಹೆಣ್ಣು ಮಗು ಸಾಕಲು ಇಷ್ಟವಿಲ್ಲದೇ 50 ಸಾವಿರಕ್ಕೆ ಮಾರಿ, ಸತ್ತ ಕಥೆ ಕಟ್ಟಿದ್ದ ಪೋಷಕರು ಸೇರಿ ಐವರು ಅರೆಸ್ಟ್!

26/01/2026 10:34 AM1 Min Read
Recent News

ಪಹಲ್ಗಾಮ್ ಭಯೋತ್ಪಾದಕ ದಾಳಿ ಸಂತ್ರಸ್ತರು ಸೇರಿ 56 ಮಂದಿಗೆ ಜಮ್ಮು ಕಾಶ್ಮೀರ ಸರ್ಕಾರದಿಂದ ಅವಾರ್ಡ್ !

26/01/2026 12:15 PM

BREAKING: ಛತ್ತೀಸ್ ಗಢದಲ್ಲಿ ಮಾವೋವಾದಿ ನಿಗ್ರಹ ಕಾರ್ಯಾಚರಣೆಯಲ್ಲಿ IED ಸ್ಫೋಟ: 11 ಭದ್ರತಾ ಸಿಬ್ಬಂದಿಗೆ ಗಾಯ

26/01/2026 12:05 PM

‘ಗ್ಯಾರಂಟಿಯಿಂದ’ ಕುಟುಂಬಗಳು ಆರ್ಥಿಕವಾಗಿ ಸಬಲವಾಗುತ್ತಿವೆ : ರಾಜ್ಯ ಸರ್ಕಾರವನ್ನು ಹಾಡಿ ಹೊಗಳಿದ ಗವರ್ನರ್

26/01/2026 11:36 AM

BREAKING: ಮೆಕ್ಸಿಕೋ ಫುಟ್ಬಾಲ್ ಮೈದಾನದಲ್ಲಿ ರಕ್ತದ ಓಕುಳಿ: ಬಂದೂಕುಧಾರಿಗಳ ಮನಸೋಇಚ್ಛೆ ಗುಂಡಿನ ದಾಳಿಗೆ 11 ಬಲಿ, 12 ಮಂದಿಗೆ ಗಾಯ!

26/01/2026 11:28 AM
State News
KARNATAKA

‘ಗ್ಯಾರಂಟಿಯಿಂದ’ ಕುಟುಂಬಗಳು ಆರ್ಥಿಕವಾಗಿ ಸಬಲವಾಗುತ್ತಿವೆ : ರಾಜ್ಯ ಸರ್ಕಾರವನ್ನು ಹಾಡಿ ಹೊಗಳಿದ ಗವರ್ನರ್

By kannadanewsnow0526/01/2026 11:36 AM KARNATAKA 1 Min Read

ಬೆಂಗಳೂರು : ಜನ ಕಲ್ಯಾಣಗಳಿಗಾಗಿ ರಾಜ್ಯವು ವರ್ಷಕ್ಕೆ 1.12 ಲಕ್ಷ ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗಾಗಿ ಈವರೆಗೆ…

BREAKING : ಮಹಿಳೆಯರಿಗೆ ಅವಮಾನ ಆರೋಪ : ಬಿಜೆಪಿ ಶಾಸಕ ಸುರೇಶ್ ಕುಮಾರ್ ವಿರುದ್ಧ ದೂರು ದಾಖಲು

26/01/2026 11:26 AM

SHOCKING : ಹೆಣ್ಣು ಮಗು ಸಾಕಲು ಇಷ್ಟವಿಲ್ಲದೇ 50 ಸಾವಿರಕ್ಕೆ ಮಾರಿ, ಸತ್ತ ಕಥೆ ಕಟ್ಟಿದ್ದ ಪೋಷಕರು ಸೇರಿ ಐವರು ಅರೆಸ್ಟ್!

26/01/2026 10:34 AM

‘KSRTC’ ಕೇಂದ್ರ ಕಚೇರಿಯಲ್ಲಿ 77ನೇ ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆ

26/01/2026 10:32 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.