BIG NEWS: ದೀಪಾವಳಿ ಹಬ್ಬದಂದು ಮೇಲುಕೋಟೆಯಲ್ಲಿ ಶೋಕಾಚರಣೆ; ಅಯ್ಯಂಗಾರ ಹತ್ಯೆ ಖಂಡಿಸಿ ಪಂಜಿನ ಮೆರವಣಿಗೆ

ಮಂಡ್ಯ: ನಾಡಿನೆಲ್ಲೆಡೆ ದೀಪಾವಳಿ ಹಬ್ಬ ಸಂಭ್ರಮ ಮನೆ ಮಾಡಿದೆ. ಆದರೆ ಮೇಲುಕೋಟೆಯಲ್ಲಿ ಮಾತ್ರ ಮೌನ ಆವರಿಸಿದೆ. BIGG NEWS : ಮಂಡ್ಯ ಜಿಲ್ಲೆಯಲ್ಲಿ ಶುಂಠಿ ಬೆಳೆ ಕಳ್ಳರ ಗ್ಯಾಂಗ್‌ ಎಂಟ್ರಿ : ಜಮೀನಿಗೆ ನುಗ್ಗಿ ಕದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆ   ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ಶೋಕಾಚರಣೆ ಆಚರಿಸಲಾಗುತ್ತಿದೆ.ಟಿಪ್ಪುವಿನ ಆಡಳಿತದ ಅವಧಿಯಲ್ಲಿ ಮೇಲುಕೋಟೆಯಲ್ಲಿ ನಡೆದ ಮಂಡ್ಯ ಅಯ್ಯಂಗಾರರ ಹತ್ಯೆ ಖಂಡಿಸಿ ಶೋಕಾಚರಣೆ ಮತ್ತು ಪಂಜಿನ ಮೆರವಣಿಗೆ ನಡೆಸಲಾಯಿತು. ಮೃತ ಅಯ್ಯಂಗಾರರ ಕುಟುಂಬಸ್ಥರಿಗೆ ಸಾಂತ್ವನ ಹೇಳುವ … Continue reading BIG NEWS: ದೀಪಾವಳಿ ಹಬ್ಬದಂದು ಮೇಲುಕೋಟೆಯಲ್ಲಿ ಶೋಕಾಚರಣೆ; ಅಯ್ಯಂಗಾರ ಹತ್ಯೆ ಖಂಡಿಸಿ ಪಂಜಿನ ಮೆರವಣಿಗೆ