BIGG NEWS: ಸಂಸದ ಬಿ.ವೈ. ರಾಘವೇಂದ್ರ ಅವರ ಫೋಟೋಗ್ರಾಫರ್‌ ಕೆರೆಯಲ್ಲಿ ಮುಳುಗಿ ನಿಧನ

ರಾಮನಗರ: ಕೆರೆಯಲ್ಲಿ ಮುಳುಗಿ ಸಂಸದ ಬಿ. ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಪ್ರಸನ್ನ ಭಟ್ ಸಾವನ್ನಪ್ಪಿದ ಘಟನೆ ನಡೆದಿದೆ. ಅವರ ಅಗಲಿಕೆಗೆ ಸಂಸದರು ಸಂತಾಪ ಸೂಚಿಸಿದ್ದಾರೆ. Vaikuntha Ekadashi 2023: ʻವೈಕುಂಠ ಏಕಾದಶಿʼಯ ಶುಭ ಮುಹೂರ್ತ, ಪೂಜಾ ವಿಧಿ, ಮಹತ್ವದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ!   ಈ ಸಂಬಂಧ ಟ್ವೀಟ್ ಮಾಡಿರುವ ಸಂಸದರು, ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿ ಪಾಲ್ಗೊಳ್ಳುತ್ತಿದ್ದ ಸ್ನೇಹಜೀವಿ ಹಾಗೂ ನನ್ನ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಭಟ್ ಅವರ ಅಕಾಲಿಕ ನಿಧನದ ಸುದ್ದಿಯಿಂದ ದುಃಖಿತನಾಗಿದ್ದೇನೆ. … Continue reading BIGG NEWS: ಸಂಸದ ಬಿ.ವೈ. ರಾಘವೇಂದ್ರ ಅವರ ಫೋಟೋಗ್ರಾಫರ್‌ ಕೆರೆಯಲ್ಲಿ ಮುಳುಗಿ ನಿಧನ