‘ನನಗೆ ಚಪ್ಪಲಿಯಿಂದ ಹೊಡೆದು, ಹುಚ್ಚು ನಾಯಿ ರೀತಿ ಅಟ್ಟಾಡಿಸಿದ್ರು’ : ಭಯಾನಕ ಅನುಭವ ಬಿಚ್ಚಿಟ್ಟ ಶಾಸಕ ಎಂ.ಪಿ ಕುಮಾರಸ್ವಾಮಿ

ಚಿಕ್ಕಮಗಳೂರು : ಕಾಡಾನೆ ದಾಳಿಯಿಂದ ಮಹಿಳೆ ಸಾವಿಗೀಡಾದ ಘಟನೆ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ತೆರಳಿದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಗುಂಪೊಂದು ದಾಳಿ ನಡೆಸಿ ಅವರ ಬಟ್ಟೆಯನ್ನೂ ಹರಿದು ಹಾಕಿರುವ ಆರೋಪ ಕೇಳಿಬಂದಿದೆ. ಘಟನೆ ಕುರಿತು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರಿಗೆ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ನನ್ನನ್ನು ಹುಚ್ಚು ನಾಯಿ ರೀತಿ ಅಟ್ಟಾಡಿಸಿದರು. ಜನರು ನನಗೆ ಚಪ್ಪಲಿಯಲ್ಲಿ ಹೊಡೆದರು. ನಾನೇ ಓಡಿ ಬಂದು ಕಾರಿನಲ್ಲಿ ಕುಳಿತುಕೊಂಡೆ, ಜೀಪಿನ ಮೇಲೆ ಕಲ್ಲಿನಿಂದ ಹೊಡೆದರು ಎಂದು ಘಟನೆಯ ಭಯಾನಕ … Continue reading ‘ನನಗೆ ಚಪ್ಪಲಿಯಿಂದ ಹೊಡೆದು, ಹುಚ್ಚು ನಾಯಿ ರೀತಿ ಅಟ್ಟಾಡಿಸಿದ್ರು’ : ಭಯಾನಕ ಅನುಭವ ಬಿಚ್ಚಿಟ್ಟ ಶಾಸಕ ಎಂ.ಪಿ ಕುಮಾರಸ್ವಾಮಿ