BREAKING NEWS: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಂಸದೆ ಮನೇಕಾ ಗಾಂಧಿ CM ಗೆ ಪತ್ರ.!ಏನಿದೆ ಗೊತ್ತಾ?

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಮನೇಕಾ ಗಾಂಧಿ ಕಿಡಿಕಾರಿದ್ದಾರೆ. ವಿದ್ಯುತ್‌ ಹರಿಸಿ ಆನೆಯೊಂದನ್ನು ಕೊಂದಿದ್ದಲ್ಲದೇ, ಅದರ ದಂತವನ್ನು ಮಾರಾಟ ಮಾಡಿದ ಆರೋಪಿಗಳ ರಕ್ಷಣೆಗೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಂಸದೆ ಮನೇಕಾ ಗಾಂಧಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. BREAKING NEWS: ಪತ್ನಿಯನ್ನು ಎಟಿಎಂಗೆ ಬಳಸುವುದು ಮಾನಸಿಕ ಕಿರುಕುಳಕ್ಕೆ ಸಮಾನ: ಹೈಕೋರ್ಟ್   ಇತ್ತೀಚೆಗೆ ಹಾಸನ ಜಿಲ್ಲೆಯ ವೀರಾಪುರ ಗ್ರಾಮದಲ್ಲಿ ಜಮೀನುಗಳಿಗೆ ನುಗ್ಗಿ ಬೆಳೆ … Continue reading BREAKING NEWS: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಂಸದೆ ಮನೇಕಾ ಗಾಂಧಿ CM ಗೆ ಪತ್ರ.!ಏನಿದೆ ಗೊತ್ತಾ?