ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ‘ಸಂಸದ ಪ್ರತಾಪ್ ಸಿಂಹ’

ಬೆಂಗಳೂರು: ಲೋಕಸಭಾ ಸದನದಲ್ಲಿ ಭದ್ರತಾ ವೈಫಲ್ಯದ ಬಳಿಕ ಮಾಧ್ಯಮಗಳಿಂದ ದೂರವೇ ಉಳಿದಿದ್ದಂತ ಸಂಸದ ಪ್ರತಾಪ್ ಸಿಂಹ ಅವರು, ಇಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದು ತೀವ್ರ ಕುತೂಹಲ ಮೂಡಿಸಿದೆ. ಇಂದು ಜೆಪಿ ನಗರದಲ್ಲಿರುವಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿದಂತ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಹೆಚ್ ಡಿಕೆ ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಸಂಬಂಧ ಹಲವು ವಿಷಯಗಳನ್ನು ಅವರೊಂದಿಗೆ … Continue reading ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ‘ಸಂಸದ ಪ್ರತಾಪ್ ಸಿಂಹ’